Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಶ್ರಯ ಕೇಂದ್ರದ ಕುರಿತ ನಿರ್ದೇಶನ :...

ಆಶ್ರಯ ಕೇಂದ್ರದ ಕುರಿತ ನಿರ್ದೇಶನ : ಮಕ್ಕಳ ಹಕ್ಕು ಅಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Oct 2020 10:53 PM IST
share
ಆಶ್ರಯ ಕೇಂದ್ರದ ಕುರಿತ ನಿರ್ದೇಶನ : ಮಕ್ಕಳ ಹಕ್ಕು ಅಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ

ಹೊಸದಿಲ್ಲಿ, ಅ.9: ಮಕ್ಕಳ ಆಶ್ರಯ ಕೇಂದ್ರದ ವಿಷಯದಲ್ಲಿ ನೀಡಿದ್ದ ನಿರ್ದೇಶನದ ಬಗ್ಗೆ ಪ್ರತಿಕ್ರಿಯಿಸುವಂತೆ ಮಕ್ಕಳ ಹಕ್ಕು ರಕ್ಷಣೆಯ ರಾಷ್ಟ್ರೀಯ ಆಯೋಗ(ಎನ್‌ಸಿಪಿಸಿಆರ್)ಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಆಶ್ರಯ ಕೇಂದ್ರದಲ್ಲಿರುವ ಮಕ್ಕಳನ್ನು ಅವರ ಮನೆಗೆ ತಲುಪಿಸುವಂತೆ ಸೆಪ್ಟಂಬರ್ 24ರಂದು 8 ರಾಜ್ಯಗಳಿಗೆ ಎನ್‌ಸಿಪಿಸಿಆರ್ ನಿರ್ದೇಶಿಸಿತ್ತು.

ಕೌಟುಂಬಿಕ ವಾತಾವರಣದಲ್ಲಿ ಬೆಳೆಯುವುದು ಎಲ್ಲಾ ಮಕ್ಕಳ ಹಕ್ಕಾಗಿದೆ ಎಂದು ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಿಝೋರಾಂ, ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಮೇಘಾಲಯ ರಾಜ್ಯಗಳಿಗೆ ಪತ್ರ ಬರೆದಿತ್ತು. ದೇಶದಲ್ಲಿ ಆಶ್ರಯ ಕೇಂದ್ರಗಳಲ್ಲಿ ವಾಸಿಸುವ ಒಟ್ಟು ಮಕ್ಕಳಲ್ಲಿ ಸುಮಾರು 72 ಶೇ. (2.56 ಲಕ್ಷದಲ್ಲಿ 1.84 ಲಕ್ಷ) ಮಕ್ಕಳು ಈ 8 ರಾಜ್ಯಗಳ ಆಶ್ರಯ ಕೇಂದ್ರದಲ್ಲಿದ್ದಾರೆ. ಆದರೆ ಕೊರೋನ ಸೋಂಕು ಇನ್ನೂ ಕಡಿಮೆಯಾಗದ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಈ ನಿರ್ದೇಶನವನ್ನು ನೀಡಲು ಇದು ಸಕಾಲವಲ್ಲ ಎಂದು ಪ್ರಕರಣದಲ್ಲಿ ನ್ಯಾಯಾಲಯದ ಸಲಹೆಗಾರನಾಗಿ ನಿಯುಕ್ತಿಗೊಂಡಿರುವ ಹಿರಿಯ ನ್ಯಾಯವಾದಿ ಗೌರವ್ ಅಗರವಾಲ್ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರಾದ ಎಲ್. ನಾಗೇಶ್ವರ ರಾವ್, ಹೇಮಂತ್ ಗುಪ್ತಾ ಹಾಗೂ ಅಜಯ್ ರಸ್ತೋಗಿ ಅವರಿದ್ದ ನ್ಯಾಯಪೀಠ, ಸೆಪ್ಟಂಬರ್ 24ರ ನಿರ್ದೇಶನದ ಬಗ್ಗೆ ಪ್ರತಿಕ್ರಿಯಿಸುವಂತೆ ಎನ್‌ಸಿಪಿಸಿಆರ್‌ಗೆ ಸೂಚಿಸಿ, ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X