Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನದಿಂದಾಗಿ ಸಂಪಾದನೆ ಕಳೆದುಕೊಂಡ...

ಕೊರೋನದಿಂದಾಗಿ ಸಂಪಾದನೆ ಕಳೆದುಕೊಂಡ ಕೇರಳದ ವೃದ್ಧೆ: ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ11 Oct 2020 11:39 PM IST
share
ಕೊರೋನದಿಂದಾಗಿ ಸಂಪಾದನೆ ಕಳೆದುಕೊಂಡ ಕೇರಳದ ವೃದ್ಧೆ: ವೀಡಿಯೊ ವೈರಲ್

ತಿರುವನಂತಪುರ: ಸಾಮಾಜಿಕ ಜಾಲತಾಣ ಈ ಕ್ಷಣದಲ್ಲಿ ಉತ್ತಮ ಕೆಲಸದಿಂದ ಮಿಂಚುತ್ತಿದೆ. ಕೊರೋನ ವೈರಸ್ ನಿಂದ ಏಕಾಏಕಿ ತೊಂದರೆಗಳನ್ನು ಎದುರಿಸುತ್ತಿರುವ ಜನರಿಗೆ ಹಾಗೂ ಸಣ್ಣ ಉದ್ಯಮಗಳಿಗೆ ಸಹಾಯ ಮಾಡಲು ನೆಟ್ಟಿಗರು ಒಗ್ಗೂಡುತ್ತಿದ್ದಾರೆ. ಇದೀಗ ಕೇರಳದ ಓರ್ವ ವೃದ್ಧೆಯ ವೀಡಿಯೊ ವೈರಲ್  ಆಗುತ್ತಿದೆ. ನಟಿ ರಿಚಾ ಚಡ್ಟಾ ಕೂಡ ವೃದ್ಧೆಯ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.

ಪಾರ್ವತಿ ಅಮ್ಮಾಸಂಪಾದನೆಗಾಗಿ ಪರದಾಡುತ್ತಿರುವ ಹೃದಯ ಕಲಕುವ ಕಥೆಯನ್ನು ಪತ್ರಕರ್ತ ಆರಿಫ್ ಶಾ ಹಂಚಿಕೊಂಡಿದ್ದಾರೆ. "ಕೇರಳದ ಕಥೆ: ಈ ವೃದ್ದೆ ತನ್ನ ಕುಟುಂಬವನ್ನು ಪೋಷಿಸುವ ಸಲುವಾಗಿ ಢಾಬಾವನ್ನು  ನಡೆಸುತ್ತಿದ್ದಾರೆ. ಇವರಿಗೆ ಗ್ರಾಹಕರಿಲ್ಲ. ಹೀಗಾಗಿ ಸಂಪಾದನೆಗಾಗಿ ಪರದಾಡುತ್ತಿದ್ದಾರೆ. ಇದು ಮನ್ನಾಕ್ಕಾಡ್ ಬಳಿಯ ಕರಿಂಬಾದಲ್ಲಿರುವ ಪಾರ್ವತಿ ಅಮ್ಮ ಅವರ ರುಚಿಕರವಾದ ಉಪಾಹಾರ ಗೃಹವಾಗಿದೆ. ಬಾಬಾ ಕಾ ಢಾಬಾ ಬಳಿಕ ಕೇರಳದವರು ಈ ವೃದ್ಧೆಯ ಸಹಾಯಕ್ಕೆ ಬರಬೇಕಾಗಿದೆ'' ಎಂದು ಬರೆದಿದ್ದಾರೆ.

ಕೇರಳದ ಮನ್ನಾಕ್ಕಾಡ್ ನ ಕರಿಂಬದಲ್ಲಿ ಪಾರ್ವತಿ ಅಮ್ಮಾ ಅವರ ಢಾಬಾವಿದೆ. ಢಾಬಾದಿಂದ ಗಳಿಸುತ್ತಿದ್ದ ಸಂಪಾದನೆಯನ್ನು ಕುಟುಂಬ ಸಾಕಲು ಬಳಸುತ್ತಿದ್ದರು. ಆದರೆ ಕೊರೋನದಿಂದಾಗಿ ಅವರಿಗೆ ಗ್ರಾಹಕರೇ ಬರುತ್ತಿಲ್ಲ. ಹೀಗಾಗಿ ಜೀವನ ಸಾಗಿಸುವುದೇ ದುಸ್ತರವಾಗಿದೆ.

ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದ್ದಂತೆಯೇ ವೃದ್ಧ ಮಹಿಳೆಯ ವೀಡಿಯೊವನ್ನು ಟ್ವಿಟರ್ ನಲ್ಲಿ ರವಿವಾರ ಹಂಚಿಕೊಂಡಿರುವ ನಟಿ ರಿಚಾ ಚಡ್ಡಾ ಗ್ರಾಹಕರಿಲ್ಲದೆ ಸಂಪಾದನೆ ಕೊರತೆಯಿಂದ ಪರದಾಡುತ್ತಿರುವ ವೃದ್ಧೆಯ ಸಂಕಷ್ಟವನ್ನು ಬಿಚ್ಚಿಟ್ಟಿದ್ದಾರೆ. "ಪಾರ್ವತಿಯಮ್ಮಾರನ್ನು ಎಲ್ಲರಿಗೂ ತೋರಿಸಿ, ಬನ್ನಿ ಕರಂಬಾಕ್ಕೆ'' ಎಂದು ಟ್ವೀಟ್ ಮಾಡಿದ್ದಾರೆ.

Kerala Story : This old lady runs a Dhaba in order to feed her family. She doesn't have customers & struggles to earn. It’s resilient and delicious Parvathyamma’s eatery at Karimba, near Mannarkkad.
After Baba ka Dhaba, Keralites turn to help this elderly woman. #BabaKaDhaba pic.twitter.com/DL3n4VddA8

— Aarif Shah (@aarifshaah) October 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X