ಉಡುಪಿ, ಅ.12: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇಮಕಗೊಳಿಸಿದ್ದಾರೆಂದು ಬಿಜೆಪಿ ಪ್ರಕಟಣೆ ತಿಳಿಸಿದೆ
ಉಡುಪಿ, ಅ.12: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇಮಕಗೊಳಿಸಿದ್ದಾರೆಂದು ಬಿಜೆಪಿ ಪ್ರಕಟಣೆ ತಿಳಿಸಿದೆ