Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರಿಕೆ ಆದಾಯ ಮೂಲ : ಸಚಿವ ಕೋಟ

ಮೀನುಗಾರಿಕೆ ಆದಾಯ ಮೂಲ : ಸಚಿವ ಕೋಟ

ಪಿಲಿಕುಳದಲ್ಲಿ ಮೀನು ಮರಿ ಬಿತ್ತನೆ

ವಾರ್ತಾಭಾರತಿವಾರ್ತಾಭಾರತಿ12 Oct 2020 8:29 PM IST
share
ಮೀನುಗಾರಿಕೆ ಆದಾಯ ಮೂಲ : ಸಚಿವ ಕೋಟ

ಮಂಗಳೂರು, ಅ.12: ದ.ಕ.ಜಿಲ್ಲಾ ಮೀನುಗಾರಿಕೆ ಇಲಾಖೆ ಮತ್ತು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜಂಟಿ ಆಶ್ರಯದಲ್ಲಿ ಮೀನು ಕೃಷಿಕರ ದಿನಾಚರಣೆಯ ಅಂಗವಾಗಿ ರವಿವಾರ ಪಿಲಿಕುಳ ನಿಸರ್ಗದಾಮದಲ್ಲಿ ‘ಮೀನು ಮರಿ ಬಿತ್ತನೆ’ ಕಾರ್ಯಕ್ರಮ ಜರುಗಿತು.

ಈ ಸಂದರ್ಭ ಪಿಲಿಕುಳ ಸರೋವರದಲ್ಲಿ 20,0000 ಮೀನು ಮರಿಗಳ ಬಿಟ್ಟು ಮಾತನಾಡಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶಾಲ ಕೆರೆಗಳಲ್ಲಿ ಇಂತಹ ಮೀನುಗಳ ಸಾಕಾಣಿಕೆ ಮಾಡುವುದರಿಂದ ಸಾಕಷ್ಟು ಆದಾಯ ಗಳಿಸಬಹುದು. ಇಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮೀನು ಸಾಕುವುದರೊಂದಿಗೆ ಪಿಲಿಕುಳ ನಿಸರ್ಗಧಾಮದ ಆದಾಯ ಹೆಚ್ಚಿಸಬೇಕು ಎಂದರು. ಅಲ್ಲದೆ ಮೀನು ಕೃಷಿಕರಿಗೆ ಮೀನು ಮರಿ ವಿತರಿಸಿದರು.

ಈ ಸಂದರ್ಭ ಮೀನುಗಾರಿಕಾ ಇಲಾಖೆ ಉಪ-ನಿರ್ದೇಶಕ ಪಾರ್ಶ್ವನಾಥ, ಡಾ. ಸುಶ್ಮಿತಾ, ದಿಲೀಪ್, ಕೆಎಫ್‌ಡಿಸಿ ಆಡಳಿತ ನಿರ್ದೇಶಕ ಎಂ ಎಲ್ ದೊಡ್ಮನಿ, ಪಿಲಿಕುಳ ಸಸ್ಯಶಾಸ್ತ್ರ ವಿಭಾಗದ ಪ್ರಧಾನ ವಿಜ್ಞಾನಿ ಡಾ. ಸೂರ್ಯಪ್ರಕಾಶ್ ಶೆಣೈ, ಕಾರ್ಯದರ್ಶಿ ದಯಾಸಾಗರ್, ಡಾ. ನಿತಿನ್ ಎನ್‌ಕೆ, ಪಿಲಿಕುಳ ಮೀನು ಉದ್ಯಮಿ ‘ಜೆಮ್ಸ್ ಗೇಟ್ ಜ್ಯುವೆಲ್ಲರ್ಸ್‌’ ಮಾಲಕ ಡಾ. ಎಂಎಸ್ ನಝೀರ್, ನಾಗೇಶ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಪಿಲಿಕುಳ ಮೀನುಗಾರಿಕೆ

ಇಲ್ಲಿನ ಸರೋವರ ಮತ್ತು ಅಕ್ವೇರಿಯಂಗಳಲ್ಲಿ ಮೀನು ಮರಿ ಪೋಷಿಸಲಾಗುತ್ತದೆ. ಈ ಬಾರಿ ಇಲ್ಲಿಗೆ ಶಿವಮೊಗ್ಗದಿಂದ ಸಮಾರು 20,0000 ಮೀನು ಮರಿ ತಂದು ಬಿಡಲಾಗಿದೆ. ಹಿಂದಿನಂತೆ ಈ ಬಾರಿಯೂ ಪಿಲಿಕುಳ ಅಕ್ವೇರಿಯಂನಲ್ಲಿ 40 ದಿನಗಳವರೆಗೆ ಪೋಷಿಸಿಸಲಾದ ಕಾಮನ್ ಕಾರ್ಫ್ (ಗೌರಿಗೆಂಡೆ), ಕಾಟ್ಲ, ರೋಹೂ, ಮೃಗಾಲ್‌ನಂತಹ ದೊಡ್ಡ ಮೀನುಗಳ ಮರಿಗಳನ್ನು ಬಿಡಲಾಗಿದೆ. ಅಂತೆಯೇ ಪಿಲಿಕುಳ ಅಕ್ವೇರಿಯಂನಲ್ಲಿ 27 ಜಾತಿಯ ಆಲಂಕಾರಿಕ ಮೀನುಗಳಿದ್ದು, ಇವುಗಳಲ್ಲಿ ಕೆಲವು ಜಾತಿಯ ಮೀನುಗಳ ಮಾರಾಟ ಮಾಡಲಾಗುತ್ತದೆ ಎಂದು ಪಿಲಿಕುಳ ಅಕ್ವೇರಿಯಂ ನಿರ್ವಾಹಕ ನಾಗೇಶ್ ಕುಲಾಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X