Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಜಿಲ್ಲೆಗೆ 16 ವರ್ಷದ ಬಾಲಕಿ...

ಈ ಜಿಲ್ಲೆಗೆ 16 ವರ್ಷದ ಬಾಲಕಿ ಜಿಲ್ಲಾಧಿಕಾರಿ!

ವಾರ್ತಾಭಾರತಿವಾರ್ತಾಭಾರತಿ12 Oct 2020 11:39 PM IST
share
ಈ ಜಿಲ್ಲೆಗೆ 16 ವರ್ಷದ ಬಾಲಕಿ ಜಿಲ್ಲಾಧಿಕಾರಿ!

ಅನಂತಪುರಂ(ಆಂಧ್ರ ಪ್ರದೇಶ): ಹದಿನಾರು ವರ್ಷದ ಬಾಲಕಿ ಶ್ರಾವಣಿ ಒಂದು ದಿನದ ಮಟ್ಟಿಗೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ವಿಶಿಷ್ಟ ಅನುಭವ ತನ್ನದಾಗಿಸಿಕೊಂಡರು.

ಶ್ರಾವಣಿ ಮೊದಲಿಗೆ ಸಂತ್ರಸ್ತ ಬಾಲಕಿಗೆ ಎಸ್/ಎಸ್ ಟಿ ದೌರ್ಜನ್ಯ ಕಾಯ್ದೆ ಅಡಿ 25 ಸಾವಿರ ರೂ. ಮಂಜೂರು ಮಾಡುವ ಸವಾಲನ್ನು ಪೂರೈಸಿದರು. ಮಹಿಳಾ ಅಧಿಕಾರಿಗಳು ರಾತ್ರಿ 8ರಿಂದ ಬೆಳಗ್ಗೆ 8ರ ತನಕ ಅಧಿಕಾರಿಗಳ ಕರೆಗಳನ್ನು ಸ್ವೀಕರಿಸುವುದರಿಂದ ವಿನಾಯಿತಿ ನೀಡುವ ಆದೇಶಕ್ಕೆ ಸಹಿ ಹಾಕಿದರು.

ನಗರ ಪ್ರದಕ್ಷಿಣೆಗೆ ಹೊರಟ ಶ್ರಾವಣಿ ನೀರು ನಿಂತು ಹದಗೆಟ್ಟಿದ್ದ ರಸ್ತೆಗಳನ್ನು ತಕ್ಷಣವೇ ದುರಸ್ತಿ ಮಾಡುವಂತೆ ಆದೇಶಿಸಿದರು. ಮುನ್ಸಿಪಲ್ ಗರ್ಲ್ ಹೈ ಸ್ಕೂಲ್ ನಲ್ಲಿ ಜಗನನ್ನಾ ವಿದ್ಯಾಕನುಕಾ ಉಚಿತ ಶಾಲಾ ಕಿಟ್ಸ್ ವಿತರಣೆಯನ್ನು ಪರಿಶೀಲಿಸಿದರು.

ಬೆಂಗಳೂರಿಗೆ ಹತ್ತಿರವಾಗಿರುವ ರಾಯಲಸೀಮಾ ಜಿಲ್ಲೆಯಲ್ಲಿ ಒಂದಿಡೀ ದಿನ ಶಾಲಾ ಬಾಲಕಿಯು ಎಲ್ಲ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿಭಾಯಿಸಿದರು.

ಜಿಲ್ಲಾಧಿಕಾರಿ ಗಂಧಮ್ ಚಂದ್ರುಡು ಅವರ ಅತ್ಯಂತ ಹಿಂದುಳಿದ ಹೆಣ್ಣು ಮಕ್ಕಳನ್ನು ಉತ್ತೇಜಿಸುವ,ಶಿಕ್ಷಣ ಹಾಗೂ ವೃತ್ತಿಜೀವನದಲ್ಲಿ ಆತ್ಮವಿಶ್ವಾಸ ಗಳಿಸುವ ಭಾಗವಾಗಿ 'ಹೆಣ್ಣು ಮಗುವೇ ನಮ್ಮ ಭವಿಷ್ಯ' ಎಂಬ ಕಲ್ಪನೆಯಡಿಯಲ್ಲಿ ಶ್ರಾವಣಿ ಒಂದು ದಿನ ಜಿಲ್ಲಾಧಿಕಾರಿಯಾಗುವ ಅಪೂರ್ವ ಅವಕಾಶ ಪಡೆದರು.

ವಿವಿಧ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಬಾಲಕಿಯರ ಅಂತಿಮ ಪಟ್ಟಿಯನ್ನು ತಯಾರಿಸಲಾಗಿದ್ದು, ಬಳಿಕ ನಿರ್ದಿಷ್ಟ ಪಾತ್ರಗಳಿಗಾಗಿ ಆಯ್ಕೆ ಮಾಡಲಾಗಿದೆ. ಶ್ರಾವಣಿ ಕಸ್ತೂರ್ಬ ಗಾಂಧಿ ಬಾಲಿಕಾ ವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾಳೆ.

25 ವರ್ಷಗಳ ಹಿಂದೆ ನೆರೆಯ ಕರ್ನೂಲ್ ಜಿಲ್ಲೆಯಲ್ಲಿ ತನ್ನ ಶಾಲೆಗೆ ಜಿಲ್ಲಾಧಿಕಾರಿ ಭೇಟಿ ನೀಡಿದ ನನ್ನ ಜೀವನದ ಒಂದು ಸ್ಮರಣೀಯ ದಿನ ನೆನಪಿಗೆ ಬಂತು. ಅದು ನನ್ನ ಮೇಲೆ ಭಾರೀ ಪ್ರಭಾವ ಬೀರಿತ್ತು. ಇಂತಹ ಅನುಭವಗಳು ನನ್ನಂತೆಯೇ ಬಡ ಕುಟುಂಬದಿಂದ ಬಂದಿರುವ ಮಕ್ಕಳಿಗೆ ದೊಡ್ಡ ಗುರಿ ಸಾಧಿಸಲು ನೆರವಾಗುತ್ತದೆ ಎಂದು ಜಿಲ್ಲಾಧಿಕಾರಿ ಚಂದ್ರುಡು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X