Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ:...

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ: ದೂರು, ಮೇಲ್ವಿಚಾರಣೆಗಾಗಿ ಕಂಟ್ರೋಲ್ ರೂಂ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ13 Oct 2020 6:46 PM IST
share

ಬೆಂಗಳೂರು, ಅ.13: ಭಾರತ ಚುನಾವಣಾ ಆಯೋಗವು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿದ್ದು, ಚುನಾವಣಾ ಪ್ರಕ್ರಿಯೆಯು ಅ.1ರಿಂದ ನ.5ರವರೆಗೆ ನಡೆಯಲಿದೆ. ಚುನಾವಣೆಗೆ ಸಂಬಂಧಿಸಿದ ಸದಾಚಾರ ನೀತಿ ಸಂಹಿತೆಯು ಸೆ.29ರಿಂದಲೇ ಜಾರಿಯಲ್ಲಿದೆ.

ಚುನಾವಣೆಗೆ ಸಂಬಂಧಿಸಿದ ದೂರು, ಮೇಲ್ವಿಚಾರಣೆಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಮತದಾನವು ಅ.28ರ ಬುಧವಾರದಂದು ನಡೆಯಲಿದೆ.

ಪ್ರಾದೇಶಿಕ ಆಯುಕ್ತರು, ಬೆಂಗಳೂರುರವರು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಯಾಗಿದ್ದು, ನಾಮಪತ್ರ ಸಂಬಂಧಿತ ಪ್ರಕ್ರಿಯೆಗಳು ಅವರ ಕಚೇರಿಯಲ್ಲಿ ನಡೆಯಲಿದೆ. ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣಾ ಸಂಬಂಧಿತ ವಿವಿಧ ದೂರುಗಳಿಗೆ, ಮೇಲ್ವಿಚಾರಣೆ ಹಾಗೂ ನಿವಾರಣೆ ಸಲುವಾಗಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣಾ ವ್ಯಾಪ್ತಿಗೆ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳು ಬರಲಿದ್ದು, ಈ ಚುನಾವಣಾ ಸಂಬಂಧಿತ ವಿವಿಧ ದೂರುಗಳಿಗೆ ಮೇಲ್ವಿಚಾರಣೆ ಹಾಗೂ ನಿವಾರಣೆಗಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿ, ದೂರವಾಣಿ 080-22109680 ಅನ್ನು ಸಂಪರ್ಕಿಸಬಹುದಾಗಿದೆ.

ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿಯ ಚುನಾವಣಾ ವಿಭಾಗ, ದೂರವಾಣಿ 08194-222176, ಚಳ್ಳಕೆರೆ ತಾಲೂಕು ಕಚೇರಿ, ದೂ.ಸಂ. 08195-250648, ಚಿತ್ರದುರ್ಗ ತಾಲೂಕು ಕಚೇರಿ, ದೂ.ಸಂ. 08194-222416, ಹಿರಿಯೂರು ತಾಲ್ಲೂಕು ಕಚೇರಿ, ದೂ.ಸಂ. 08193-263226, ಹೊಳಲ್ಕೆರೆ ತಾಲೂಕು ಕಚೇರಿ, ದೂ.ಸಂ. 08191-275062, ಹೊಸದುರ್ಗ ತಾಲೂಕು ಕಚೇರಿ, ದೂ.ಸಂ. 08199-230224, ಮೊಳಕಾಲ್ಮೂರು ತಾಲೂಕು ಕಚೇರಿ, ದೂ.ಸಂ.: 08198-229234 ಅನ್ನು ಸಂಪರ್ಕಿಸಬಹುದಾಗಿದೆ.

ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ, ದೂ.ಸಂ. 08192-272953, ದಾವಣಗೆರೆ ತಾಲೂಕು ಕಚೇರಿ, ದೂ.ಸಂ. 08192-235344, ಮಹಾನಗರ ಪಾಲಿಕೆ, ದೂ.ಸಂ. 08192-234444, ಹರಿಹರ ತಾಲೂಕು ಕಚೇರಿ, ದೂ.ಸಂ. 08192-272959, ಜಗಳೂರು ತಾಲೂಕು ಕಚೇರಿ, ದೂ.ಸಂ. 08196-227242 ಅನ್ನು ಸಂಪರ್ಕಿಸಬಹುದಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿಯ ಕಂಟ್ರೋಲ್ ರೂಂ, ದೂ.ಸಂ. 08156-277071, ಬಾಗೇಪಲ್ಲಿ ತಾಲೂಕು ಕಚೇರಿ, ದೂ.ಸಂ. 08150-282225, ಚಿಕ್ಕಬಳ್ಳಾಪುರ ತಾಲೂಕು ಕಚೇರಿ, ದೂ.ಸಂ. 08156-272564, ಚಿಂತಾಮಣಿ ತಾಲೂಕು ಕಚೇರಿ, ದೂ.ಸಂ. 08154-252164, ಗೌರಿಬಿದನೂರು ತಾಲೂಕು ಕಚೇರಿ, ಮೊ.ಸಂ. 8867575221, ಗುಡಿಬಂಡೆ ತಾಲೂಕು ಕಚೇರಿ, ದೂ.ಸಂ. 08156-261250, ಶಿಡ್ಲಘಟ್ಟ ತಾಲೂಕು ಕಚೇರಿ, ದೂ.ಸಂ. 08158-256763 ಅನ್ನು ಸಂಪರ್ಕಿಸಬಹುದಾಗಿದೆ.

ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿಯ ಕಂಟ್ರೋಲ್ ರೂಂ, ದೂ.ಸಂ. 08152-243507, ಬಂಗಾರಪೇಟೆ ತಾಲೂಕು ಕಚೇರಿ, ದೂ.ಸಂ. 08153-255263, ಕೆಜಿಎಫ್ ತಾಲೂಕು ಕಚೇರಿ, ದೂ.ಸಂ. 08153-271674, ಕೋಲಾರ ತಾಲೂಕು ಕಚೇರಿ, ದೂ.ಸಂ. 08152-222056, ಮಾಲೂರು ತಾಲೂಕು ಕಚೇರಿ, ದೂ.ಸಂ.  08151-232699, ಮುಳಬಾಗಿಲು ತಾಲ್ಲೂಕು ಕಚೇರಿ, ದೂ.ಸಂ. 08159-242049, ಶ್ರೀನಿವಾಸಪುರ ತಾಲೂಕು ಕಚೇರಿ, ದೂ.ಸಂ. 08157-245060 ಅನ್ನು ಸಂಪರ್ಕಿಸಬಹುದಾಗಿದೆ.

ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿಯ ಚುನಾವಣಾ ವಿಭಾಗ, ದೂ.ಸಂ. 0816-2252359/0816-2252361, ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿ, ದೂ.ಸಂ. 08133-267242, ಗುಬ್ಬಿ ತಾಲ್ಲೂಕು ಕಚೇರಿ, ದೂ.ಸಂ. 08131-222234, ಕೊರಟಗೆರೆ ತಾಲೂಕು ಕಚೇರಿ, ದೂ.ಸಂ. 08138-232153, ಕುಣಿಗಲ್ ತಾಲ್ಲೂಕು ಕಚೇರಿ, ದೂ.ಸಂ. 08132-220122, ಮಧುಗಿರಿ ತಾಲ್ಲೂಕು ಕಚೇರಿ, ದೂ.ಸಂ. 08137-282324, ಪಾವಗಡ ತಾಲೂಕು ಕಚೇರಿ, ದೂ.ಸಂ. 08136-244242, ಶಿರಾ ತಾಲೂಕು ಕಚೇರಿ, ದೂ.ಸಂ. 08135-275243, ತಿಪಟೂರು ತಾಲೂಕು ಕಚೇರಿ, ದೂ.ಸಂ. 08134-251039, ತುಮಕೂರು ತಾಲೂಕು ಕಚೇರಿ, ದೂ.ಸಂ. 0816-2251364, ತುರುವೆಕೆರೆ ತಾಲ್ಲೂಕು ಕಚೇರಿ, ದೂ.ಸಂ. 08139-287325 ಅನ್ನು ಸಂಪರ್ಕಿಸಿ ದೂರು ದಾಖಲಿಸಬಹುದಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X