Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆನೆ ಮೇಲೆ ಕುಳಿತು ಯೋಗ ಮಾಡಲು ಹೋಗಿ...

ಆನೆ ಮೇಲೆ ಕುಳಿತು ಯೋಗ ಮಾಡಲು ಹೋಗಿ ಬಿದ್ದ ರಾಮ್ ದೇವ್!

ಜನರು ಪ್ರತಿಕ್ರಿಯಿಸಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ13 Oct 2020 7:48 PM IST
share
ಆನೆ ಮೇಲೆ ಕುಳಿತು ಯೋಗ ಮಾಡಲು ಹೋಗಿ ಬಿದ್ದ ರಾಮ್ ದೇವ್!

ಲಕ್ನೊ: ಆನೆಯ ಮೇಲೆ ಕುಳಿತುಕೊಂಡು ಯೋಗ ಮಾಡುವ ಯೋಗ ಗುರು ರಾಮ್ ದೇವ್ ಅವರ  ಪ್ರಯತ್ನ ತಿರುಗುಬಾಣವಾಗಿ ಪರಿಣಮಿಸಿದೆ. ಈ ರೀತಿ ಯೋಗ ಮಾಡಲು ಹೋದ ರಾಮ್ ದೇವ್ ಆನೆಯಿಂದ ಬಿದ್ದಿರುವ ಘಟನೆಯ ವೀಡಿಯೊವು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ವಿಟರಿಗರಿಂದ ಖಾರವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವೀಡಿಯೊದಲ್ಲಿ ರಾಮ್ ದೇವ್ ಆನೆಯ ಬೆನ್ನಿನ ಮೇಲೆ ಕುಳಿತು ಯೋಗ ಮಾಡುತ್ತಿರುವುದು ಕಂಡು ಬಂದಿದೆ.ಆದರೆ, ಕ್ಷಣಗಳ ನಂತರ ಆನೆಯು ತನ್ನ ಒಂದು ಕಾಲನ್ನು ಎತ್ತಿ ಮೈ ಕೊಡವಿದ ಕಾರಣ ರಾಮ್ ದೇವ್ ಕೆಳಗೆ ಬಿದ್ದಿದ್ದಾರೆ. ಬಿದ್ದ ನಂತರ ರಾಮದೇವ್  ನಿಧಾನವಾಗಿ ಎದ್ದುಕೊಂಡು ಹೋದರು. ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿ ಅವರ ನೆರವಿಗೆ ಬಂದರು.

"ಜೋಕರ್ ರಾಮದೇವ್ ಆನೆಯ ಮೇಲೆ ಸರ್ಕಸ್ ಮಾಡಲು ಹೋಗಿ ಬಿದ್ದಿದ್ದಾರೆ'' ಎಂದು ಅರ್ಚನ್ ಗೌಡ ಟ್ವೀಟಿಸಿದ್ದಾರೆ..

"ಈ ದೇಶದಲ್ಲಿನ ಆನೆಗಳು ಮನುಷ್ಯರಿಗಿಂತ ಹೆಚ್ಚು ಬುದ್ದಿವಂತವಾಗಿವೆ. ನಕಲಿ ಯೋಗಿ ತನ್ನ ಪ್ರಚಾರಕ್ಕಾಗಿ ಅವುಗಳನ್ನು ಯಾವಾಗ ಬಳಸುತ್ತಾರೆಂದು ಅವುಗಳಿಗೆ ಚೆನ್ನಾಗಿ ತಿಳಿದಿದೆ'' ಎಂದು ಪೂಜಾ ಪ್ರಿಯಂವದ ಅವರು ಟ್ವೀಟ್ ಮಾಡಿದ್ದಾರೆ

हाथी से गिरे बाबा रामदेव । हाथी पर बैठकर कर रहे थे योगpic.twitter.com/dowi1pREQ8

— Mohammed Zubair (@zoo_bear) October 13, 2020

And here is Baba Ramdev performing yoga on Elephant in UP.. Visuals says it all... #Ramdev pic.twitter.com/dCqtvWOqTE

— Anubhav Khandelwal (@_anubhavk) October 13, 2020

Elephants in this country are way wiser than a lot humans and know when a "fake yogi" is using them for his propaganda#Ramdev https://t.co/qRklSlRfTJ

— Pooja Priyamvada/पूजा प्रियंवदा (She/Her) (@SoulVersified) October 13, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X