Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರುಕಟ್ಟೆಯಲ್ಲಿ ಯಶಸ್ಸು ಪಡೆಯುತ್ತಿರುವ...

ಮಾರುಕಟ್ಟೆಯಲ್ಲಿ ಯಶಸ್ಸು ಪಡೆಯುತ್ತಿರುವ ತಾಳಿಪಾಡಿ ನೇಕಾರರ ಸಂಘದ ಉಡುಪಿ ಸೀರೆ : ಸಂಘಟಕರು

ವಾರ್ತಾಭಾರತಿವಾರ್ತಾಭಾರತಿ15 Oct 2020 3:33 PM IST
share

ಮುಲ್ಕಿ: ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸಂಘದ ಉಡುಪಿ ಸೀರೆ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಯಶಸ್ಸು ಸಾಧಿಸಿದ್ದು  ಬಹಳಷ್ಟು ಗ್ರಾಹಕರು ಕೊಂಡುಕೊಳ್ಳಲು ಆಸಕ್ತಿ ವಹಿಸುತ್ತಿದ್ದಾರೆ. ಕದಿಕೆ ಟ್ರಸ್ಟ್, ಕಾರ್ಕಳ ರವರು ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ, ಕಿನ್ನಿಗೋಳಿ  ಜೊತೆ ಜಂಟಿಯಾಗಿ ಉಡುಪಿ ಸೀರೆಯ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಯಶಸ್ಸು ಸಾಧಿಸಲು ಕಾರಣವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕಿನ್ನಿಗೋಳಿಯ  ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ನೇಕಾರರಿಗೆ ವೈದ್ಯಕೀಯ ಸಹಾಯ, ಮಗ್ಗದ ಶೆಡ್ ಕಟ್ಟಲು ಸಹಾಯ, ಮೂರು ತಿಂಗಳಿಗೊಮ್ಮೆ ಉತ್ತಮ ನೇಕಾರರನ್ನು ಗುರುತಿಸಿ ಗೌರವಿಸುವ ಕಾರ್ಯ ಹಾಗೂ ಪರಿಸರ ಸ್ನೇಹಿ ಬಣ್ಣದ ತರಬೇತಿ ಕೊಡುವ ಮೂಲಕ ಸಹಜ ಬಣ್ಣದ ಸೀರೆ ಉತ್ಪಾದಿಸಿ ನೇಕಾರರಿಗೆ ಹೆಚ್ಚಿನ ಆದಾಯ ಸಿಗುವಂತೆ ಕದಿಕೆ ಟ್ರಸ್ಟ್ ನವರು ಮಾಡಿದ್ದು ಹಲವು ದಾನಿಗಳ ಮೂಲಕ 10 ಮಗ್ಗ ಖರೀದಿಗೆ, ಜಿಐ ಟ್ಯಾಗ್ ಬಳಸಲು ಅನುಮತಿ ದೊರಕಿಸಲು ಕದಿಕೆ ಟ್ರಸ್ಟ್ ನವರು ಸಹಾಯ ಮಾಡಿದ್ದಾರೆ.

ಮುಂದಿನ ದಿನದಲ್ಲಿ  5 ಜನಕ್ಕೆ ನೇಯ್ಗೆ ತರಬೇತಿ, ಎಂಬ್ರಾಯಿಡರ್ ತರಬೇತಿ, ಓಝೋಪ್ರೀ ಬಣ್ಣದ ತರಬೇತಿ ಕೊಟ್ಟು ನಮ್ಮಲ್ಲಿ ಅದನ್ನು ಬಳಸುವಂತೆ ಮಾಡುವುದು, ಸಹಜ ಬಣ್ಣದ ಯೂನಿಟ್  ಪ್ರಾರಂಭಿಸುವುದು, ನೇಕಾರರ ಕ್ಷೇಮಾಭಿವೃದ್ಧಿ ಸ್ಥಾಪಿಸುವ ಮೂಲಕ ನೇಕಾರರ ತುರ್ತು ಅಗತ್ಯಗಳಿಗೆ ಸಹಾಯ ಮಾಡುವುದು, ಸಂಘದಲ್ಲಿ ನೇಯ್ಗೆ ಮಾಡುವವರಿಗೆ ಮಳೆಗಾಲದಲ್ಲಿ ಬೆಳಕಿನ ತೊಂದರೆ ಆಗುತ್ತಿರುವುದರಿಂದ ಸೆಲ್ಕೋ ಸೋಲಾರ್ ಕಂಪೆನಿ ಮೂಲಕ ಬೆಳಕಿನ ವ್ಯವಸ್ಥೆ ಮಾಡಿಕೊಡುವುದು ಮುಂತಾದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಿ ಐ ಉಲ್ಲೇಖಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಹೊಸ ವಿನ್ಯಾಸ ಮಾಡಲು ಕದಿಕೆ ಟ್ರಸ್ಟ್ ಸಹಾಯ ಮಾಡಿದೆ. ವಿನ್ಯಾಸಕರಾದ ಸಚ್ಚಿದಾನಂದ ಮೈಸೂರು ಅವರ ನೆರವಿನಿಂದ ಸೀರೆಗೆ ಲೋಗೋ ಮತ್ತು ನೇಕಾರರ ಹೆಸರು ಮತ್ತು ಫೋಟೋ ಇರುವ ಬ್ಯಾಂಡ್ ಮಾಡಿಸಿ ಕೊಟ್ಟಿರುವುದರಿಂದ ಗ್ರಾಹಕರಿಗೆ ನೇಕಾರರ ಬಗ್ಗೆ ಅರಿಯಲು ಸಹಾಯವಾಗಿದೆ. ಕೖೆಮಗ್ಗ ಮತ್ತು ಜವಳಿ ಇಲಾಖೆಯವರ ವಿವಿಧ ಯೋಜನೆಗಳ ಮೂಲಕ ಕೈಮಗ್ಗ ನೇಕಾರರಿಗೆ ನೀಡುತ್ತಿರುವ ಪ್ರೋತ್ಸಾಹ ಮತ್ತು ಕದಿಕೆ ಟ್ರಸ್ಟ್ ನ ಈ ಎಲ್ಲಾ ಕೆಲಸಗಳಿಂದ ಸ್ಥಳೀಯರು ಉಡುಪಿ ಕೈಮಗ್ಗ ಸೀರೆ ತೆಗೆದುಕೊಳ್ಳಲು ಮತ್ತು ನೇಕಾರಿಕೆಯಲ್ಲಿ ತೊಡಗಿಸಿ ಕೊಳ್ಳಲು ಹೆಚ್ಚು ಆಸಕ್ತಿವಹಿಸುತ್ತಿದ್ದಾರೆ ಎಂದು ತಾಳಿಪಾಡಿ ನೇಕಾರರ ಸಂಘದ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X