Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೀನಾ ಬದಲು ಅಮೆರಿಕಾದ ಹಾದಿ ಹಿಡಿದ ಭಾರತದ...

ಚೀನಾ ಬದಲು ಅಮೆರಿಕಾದ ಹಾದಿ ಹಿಡಿದ ಭಾರತದ ಸಿಗಡಿ : ರಫ್ತು ಪ್ರಮಾಣದಲ್ಲಿ ಏರಿಕೆ

ವಾರ್ತಾಭಾರತಿವಾರ್ತಾಭಾರತಿ15 Oct 2020 9:37 PM IST
share
ಚೀನಾ ಬದಲು ಅಮೆರಿಕಾದ ಹಾದಿ ಹಿಡಿದ ಭಾರತದ ಸಿಗಡಿ : ರಫ್ತು ಪ್ರಮಾಣದಲ್ಲಿ ಏರಿಕೆ

ಮಂಗಳೂರು, ಅ.15: ಭಾರತದ ಸಿಗಡಿಯು ಚೀನಾದ ಬದಲು ಅಮೇರಿಕಾದ ಹಾದಿ ಹಿಡಿದಿದೆ. ಅದಕ್ಕೆ ಮುಖ್ಯ ಕಾರಣ ಭಾರತ-ಚೀನಾ ನಡು ವಿನ ಹದಗೆಟ್ಟ ವಾತಾವರಣ. ಇತ್ತೀಚಿನ ದಿನಗಳಲ್ಲಿ ಚೀನಾವು ಸದಾ ಕಾಲ ಭಾರತದೊಂದಿಗೆ ಕಾಲೆಳೆಯುವ ಮೂಲಕ ವಿಷಮ ಪರಿಸ್ಥಿತಿ ಸೃಷ್ಟಿಸುತ್ತಿರುವ ಮಧ್ಯೆಯೇ ಸಿಗಡಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಅಮೆರಿಕಾ ಮತ್ತಿತರ ರಾಷ್ಟ್ರಗಳಿಗೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದು ಮೀನುಗಾರಿಕಾ ಕ್ಷೇತ್ರದ ವಹಿವಾಟಿನಲ್ಲಿ ಹೊಸ ಬೆಳವಣಿಗೆಯಾಗಿ ಪರಿಣಮಿಸಿದೆ.

ಭಾರತವು ಪ್ರತಿವರ್ಷ 46 ಸಾವಿರ ಕೋಟಿಯಷ್ಟು ಮೀನು ರಫ್ತಿನ ಪೈಕಿ ಶೇ.70ರಷ್ಟು ಸಿಗಡಿ ಮೀನನ್ನೇ ಚೀನಾಕ್ಕೆ ರ್ತು ಮಾಡಲಾಗುತ್ತಿತ್ತು. ಆದರೆ ಚೀನಾದ ಬದಲು ಅಮೆರಿಕ, ಮಲೇಷ್ಯಾ, ಇಂಡೋನೇಷ್ಯಾ, ಥಾಯ್‌ಲ್ಯಾಂಡ್, ಕೊರಿಯಾ, ಬ್ಯಾಂಕಾಕ್ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ.

ಭಾರತ ಹಾಗೂ ಚೀನಾದ ನಡುವಿನ ಸಂಬಂಧ ಉತ್ತಮವಾಗಿರುವಾಗ ದೊಡ್ಡ ಪ್ರಮಾಣದಲ್ಲಿ ಕಪ್ಪೆ ಬೊಂಡಾಸ್, ಪಾಂಬಲ್ ಮೀನು ಸಹಿತ ಸಿಗಡಿ ಮೀನನನ್ನು ರಫ್ತು ಮಾಡಲಾಗುತ್ತಿತ್ತು. ದೇಶದ 2019-20ರಲ್ಲಿ 9617.44 ಕೋ.ರೂ. ಮೌಲ್ಯದ 3,29,479 ಟನ್‌ಗಳಷ್ಟು ಸಿಗಡಿಯು ಚೀನಾಕ್ಕೆ ರಫ್ತು ಆಗಿತ್ತು. ಆದರೆ ಚೀನಾದ ನಡುವಿನ ಸಂಬಂಧ ಹದಗೆಡುತ್ತಿದ್ದಂತೆಯೇ ಭಾರತವು ಅಮೆರಿಕದ ಕಡೆಗೆ ರಫ್ತು ವಹಿವಾಟಿಗೆ ಆಸಕ್ತಿ ಬೆಳೆಸಿದೆ.

ಸಿಹಿ ನೀರಿನಲ್ಲಿ ಸಾಕುವ ಸಿಗಡಿ ಮೀನನ್ನು ಮೌಲ್ಯವರ್ಧನೆ ಮಾಡಿಕೊಂಡು ಅಮೆರಿಕಕ್ಕೆ ರಫ್ತು ಮಾಡುವ ಕೆಲಸ ಪ್ರಗತಿಯಲ್ಲಿದೆ. ಚೀನಾದ ಬದಲು ಶೇ.40ರಷ್ಟು ಸಿಗಡಿ ಮೀನು ಅಮೆರಿಕಕ್ಕೆ ದೇಶದ ಪ್ರಮುಖ ಬಂದರುಗಳ ಮೂಲಕ ರಫ್ತು ನಡೆಸುವ ಪ್ರಕ್ರಿಯೆ ನಡೆಯುತ್ತಿರುವ ಬಗ್ಗೆ ಕೇಂದ್ರ ಮರೈನ್ ಪ್ರಾಡಕ್ಟ್ ಎಕ್ಸ್‌ಪೋರ್ಟ್ ಡೆವಲಪ್‌ಮೆಂಟ್ ಅಥಾರಿಟಿ ಕೂಡ ದೃಢೀಕರಿಸಿದೆ.

ಮಂಗಳೂರು, ತಿರುವನಂತಪುರ, ಮುಂಬೈ, ಗೋವಾದ ಬಂದರು ಸಹಿತ ದೇಶದ ಹತ್ತಕ್ಕೂ ಅಧಿಕ ಬಂದರುಗಳು ಸೀ ಫುಡ್ ರಫ್ತು ಮಾಡುವ ಕಾರ್ಯ ಮಾಡುತ್ತಿದೆ. ಮೈನಸ್ 18-20 ಡಿಗ್ರಿ ಸೆಲ್ಸಿಯಸ್ ವಾತಾವರಣದಲ್ಲಿ ಈ ಮೀನಿನ ರಫ್ತು ಕಾರ್ಯ ನಡೆಯುತ್ತಿರುವುದು ವಿಶೇಷ. ಈ ಹಿಂದೆ ಚೀನಾವು ಭಾರತದ ಮೀನುಗಳನ್ನು ಖರೀದಿ ಮಾಡಿ ಅಲ್ಲಿ ಮೌಲ್ಯವರ್ಧನೆ ಮಾಡಿ ಬಳಿಕ ಅಮೆರಿಕಕ್ಕೆ ಮಾರಾಟ ಮಾಡುತ್ತಿತ್ತು. ಭಾರತದ ಮೀನಿನಿಂದ ಚೀನಾ ಲಾಭ ಪಡೆದುಕೊಳ್ಳುತ್ತಿತ್ತು. ಈಗ ಭಾರತಕ್ಕೆ ಒಳ್ಳೆಯ ಅವಕಾಶ ಸಿಕ್ಕಿದೆ ಎಂದು ಮೀನು ರಫ್ತಿನಲ್ಲಿ ತೊಡಗಿರುವ ನಾರಾಯಣ್ ಖಾರ್ವಿ ಅಭಿಪ್ರಾಯಪಟ್ಟಿದ್ದಾರೆ.

ಚೀನಾಕ್ಕೆ ರಫ್ತು ಮಾಡಲಾಗುತ್ತಿದ್ದ ಪಾಂಬಲ್, ಕಪ್ಪೆ ಬೊಂಡಾಸ್‌ಗಳನ್ನು ಇದೀಗ ಐರೋಪ್ಯ ರಾಷ್ಟ್ರಗಳಿಗೆ ರ್ತು ಆಗುತ್ತಿದೆ. ಆದರೆ ದೊಡ್ಡ ಪ್ರಮಾಣದ ರ್ತು ಮಾಡಲು ಸೂಕ್ತ ಸಾರಿಗೆ ವ್ಯವಸ್ಥೆ ಆಗಬೇಕು. ಮಂಗಳೂರಿನಲ್ಲಿ 12, ಉಡುಪಿಯಲ್ಲಿ 10 ಹಾಗೂ ಉತ್ತರ ಕನ್ನಡದಲ್ಲಿ 3 ಮೀನು ರಫ್ತು ಮಾಡುವ ಕೈಗಾರಿಕೆಗಳು ನಡೆಯುತ್ತಿದೆ ಎಂದು ದ.ಕ.ಜಿಲ್ಲಾ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಪಾಶ್ವನಾಥ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X