Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅ.16ರಿಂದ ವಿ4 ಸ್ಟ್ರೀಮ್‍ನಲ್ಲಿ...

ಅ.16ರಿಂದ ವಿ4 ಸ್ಟ್ರೀಮ್‍ನಲ್ಲಿ ಮೂಡಿಬರಲಿದೆ ‘ಮೈ ಹಸ್ಬೆಂಡ್ಸ್ ವೈಫ್’ ಚಲನಚಿತ್ರ

ವಾರ್ತಾಭಾರತಿವಾರ್ತಾಭಾರತಿ15 Oct 2020 11:55 PM IST
share

ಮಂಗಳೂರು : ಹೊಸ ಹೊಸ ಸಿನೆಮಾ, ಹೊಸ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹೊತ್ತುತರುತ್ತಿರುವ ಕನ್ನಡದ ಮೊಟ್ಟ ಮೊದಲ ಓಟಿಟಿ ಪ್ಲಾಟ್‍ಫಾರಂ ವಿ4 ಸ್ಟ್ರೀಮ್‍ನಲ್ಲಿ ರಿಲೀಸ್ ಆಗಲಿರುವ ಇನ್ನೊಂದು ಸಿನೆಮಾ ಮೈ ಹಸ್ಬೆಂಡ್ಸ್ ವೈಫ್. ಈ ಸಿನಿಮಾ ‘ವಿ4 ಸ್ಟ್ರೀಮ್’ನಲ್ಲಿ ಅ.16ರಂದು ರಿಲೀಸ್ ಆಗುತ್ತಿದೆ.

‘ಮೈ ಹಸ್ಬೆಂಡ್ಸ್ ವೈಫ್’ ವಿದೇಶದಲ್ಲಿ ನೆಲೆಸಿದ ಭಾರತೀಯ ಕುಟುಂಬದ ಕುರಿತಾದ ಚಿತ್ರವಾಗಿದೆ. ಈ ಸಿನಿಮಾ ಕೂಡುಕುಟುಂಬದ ಪ್ರೀತಿ, ಜೊತೆಗೆ ಗಂಡ ಹೆಂಡತಿ ಮನಸ್ತಾಪದ ಕುರಿತಾಗಿ ಹೇಳುವ ಈ ಸಿನೆಮಾ ಜಿ. ಕೃಷ್ಣಮೂರ್ತಿರವರ ನಿರ್ಮಾಣದಲ್ಲಿ ವಿನೋದ್ ಛಾಬ್ರಾ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ.

ಹೊರದೇಶದಲ್ಲಿ ವಾಸಿಸುತ್ತಿರುವ ಕರುನಾಡ ಕೂಡುಕುಟುಂಬದ ಕಥೆ ಇದಾಗಿದ್ದು ಒಂದು ಸಂಪ್ರದಾಯಸ್ಥ ಮನೆ ಹುಡುಗಿ ಬಿಂದಾಸ್ ಹುಡುಗನ ಮದುವೆಯಾಗಿ ಇವರಿಬ್ಬರ ನಡುವಿನ ಹೊಂದಾಣಿಕೆ ಸರಿಯಿಲ್ಲದೆ ಯಾವ ರೀತಿಯ ಕಷ್ಟಗಳು ಎದುರಾಗುತ್ತದೆ. ಕೂತು ಬಗೆಹರಿಸುವ ಸಮಸ್ಯೆ, ಜಗಳವಾಡಿ ಮಾತುಕತೆ ಮುರಿದು ಮನಸ್ಥಾಪ ಇನ್ನಷ್ಟು ಹೆಚ್ಚಾಗಿ ಈ ಮನಸ್ಥಾಪದಿಂದಾಗಿ ಗಂಡ ಇನ್ನೊಬ್ಬ ಹೆಣ್ಣನ್ನು ಅರಿಸಿ ಹೋಗಿ ಜೊತೆಗೆ ತನ್ನ ಹಳೆಯ ಎಲ್ಲಾ ಚಾಳಿಯನ್ನು ಆರಂಭಿಸಿಕೊಳ್ಳುತ್ತಾನೆ. ಇತ್ತ ತನ್ನ ಮನೆಯವರ ಪ್ರೀತಿ-ವಿಶ್ವಾಸಕ್ಕೆ ಕಟ್ಟುಬಿದ್ದು, ಗಂಡನ ಅಸಭ್ಯ ವರ್ತನೆ ಯನ್ನು ಕಣ್ಣಮುಂದೆ ನೋಡುತ್ತಾ ಸಹಿಸಲಾಗದೆ ಇರುವ ಮುಗ್ಧ ಹೆಣ್ಣಿನ ಕಥೆಯೂ ಇದಾಗಿದೆ.

ಎಸ್. ಸಚೀಂದ್ರ ಅವರ ಸುಂದರ ಚಿತ್ರಕಥೆ ಇದಾಗಿದ್ದು ರವಿರಾಜ್ ಮತ್ತು ಕುಮಾರ್.ಇ.ವಿ. ಅವರ ಉತ್ತಮ ಸಂಭಾಷಣೆ ಈ ಚಿತ್ರಕ್ಕಿದೆ. ಅಲಿಸ, ಪವನ್, ರಾಖಿ, ಪ್ರೇಮ್ ಚೋಪ್ರಾ ಮೊದಲಾದವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಉತ್ತಮ ನಟನೆಯೊಂದಿಗೆ ಭಾವನೆಗಳ ಸಮ್ಮಿಳಿತವನ್ನು ಹೊಂದಿರುವ ಸಿನೆಮಾ ಇದಾಗಿದೆ.

ಈ ಸಿನೆಮಾದಲ್ಲಿ ಒಟ್ಟು 5 ಹಾಡುಗಳಿದ್ದು ಫ್ಯಾಮಿಲಿ ಸಾಂಗ್, ರೊಮ್ಯಾಂಟಿಕ್ ಸಾಂಗ್ಸ್ ಜೊತೆಗೆ ಪ್ಯಾತೋ ಸಾಂಗ್ ಕೂಡ ಇದೆ. ಹಾಡುಗಳಿಗೆ ದಿನೇಶ್ ಅರ್ಜುನ್ ಸಂಗೀತವನ್ನು ನೀಡಿದ್ದು, ಹೇಮಂತ್, ಬದ್ರಿ ಪ್ರಸಾದ್, ಶಮಿತಾ ಮಲ್ನಾಡ್, ಸುಪ್ರಿಯಾ ಲೋಹಿತ್, ಸುಜಾತದತ್, ಶೃತಿ ಮೊದಲಾದ ಖ್ಯಾತ ಗಾಯಕರು ಧ್ವನಿಯಾಗಿದ್ದಾರೆ. ಜೊತೆಗೆ ಖ್ಯಾತ ನಟ ನಟಿಯರ ಉತ್ತಮ ನಟನೆಯೊಂದಿಗೆ ಭಾವನೆಗಳ ಸಮ್ಮಿಳಿತವನ್ನು ಹೊಂದಿರುವ ಸಿನೆಮಾ ಇದಾಗಿದೆ. ಒಟ್ಟಿನಲ್ಲಿ ಅಕ್ಟೋಬರ್ 16ರಂದು ವಿ4 ಸ್ಟ್ರೀಮ್ ಒಟಿಟಿಯಲ್ಲಿ ಸಿನೆಮಾ ರಿಲೀಸ್ ಆಗಲಿದ್ದು, ನೋಡಿ ಆನಂದಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X