Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀಟ್: ಟೈಬ್ರೇಕರ್‌ನಲ್ಲಿ ಅಗ್ರಸ್ಥಾನ...

ನೀಟ್: ಟೈಬ್ರೇಕರ್‌ನಲ್ಲಿ ಅಗ್ರಸ್ಥಾನ ಕಳೆದುಕೊಂಡ ದಿಲ್ಲಿ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ17 Oct 2020 4:21 PM IST
share
ನೀಟ್: ಟೈಬ್ರೇಕರ್‌ನಲ್ಲಿ ಅಗ್ರಸ್ಥಾನ ಕಳೆದುಕೊಂಡ ದಿಲ್ಲಿ ಬಾಲಕಿ

ಹೊಸದಿಲ್ಲಿ, ಅ.17: ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ದಿಲ್ಲಿಯ ಆಕಾಂಕ್ಷಾ 720ಕ್ಕೆ 720 ಅಂಕಗಳನ್ನು ಗಳಿಸಿದರೂ, ಅಷ್ಟೇ ಅಂಕ ಗಳಿಸಿದ ಒಡಿಶಾದ ಶುಐಬ್ ಅಫ್ತಾಬ್ ಅಗ್ರಸ್ಥಾನಿ ಎಂದು ಪ್ರಕಟಿಸಲಾಯಿತು. ಆಕಾಂಕ್ಷಾ ಅಫ್ತಾಬ್‌ಗಿಂತ ಕಿರಿಯ ವಯಸ್ಸಿನವರಾಗಿದ್ದುದು ಇದಕ್ಕೆ ಕಾರಣ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಟೈ ಬ್ರೇಕಿಂಗ್ ನಿಯಮಾಳಿಯಲ್ಲಿ ವಯಸ್ಸು ಕೂಡಾ ಒಂದು ನಿರ್ಧಾರಕ ಅಂಶ. ಎನ್‌ಟಿಎ ಮೂಲಗಳ ಪ್ರಕಾರ, ವಯಸ್ಸು, ವಿಷಯವಾರು ಅಂಕ ಹಾಗೂ ತಪ್ಪು ಉತ್ತರಗಳ ಸಂಖ್ಯೆಯನ್ನು ಟೈಬ್ರೇಕರ್‌ನಲ್ಲಿ ಪರಿಗಣಿಸಲಾಗುತ್ತದೆ.

"ನೀಟ್ ಪರೀಕ್ಷೆಯಲ್ಲಿ ಶುಐಬ್ ಅಫ್ತಾಬ್ ಮತ್ತು ಆಕಾಂಕ್ಷಾ ಸಿಂಗ್ ಇಬ್ಬರೂ ಪರಿಪೂರ್ಣ 720 ಅಂಕ ಗಳಿಸಿದ್ದರು. ಆದರೆ ಅಫ್ತಾಬ್ ವಯಸ್ಸು ಅಧಿಕ ಇದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ನೀಡಲಾಗಿದೆ" ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

"ಅಭ್ಯರ್ಥಿಯ ರ್ಯಾಂಕಿಂಗ್ ಅನ್ನು ಪ್ರಮುಖವಾಗಿ ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ನಿರ್ಧರಿಸಲಾಗುತ್ತದೆ. ಇದಾದ ಬಳಿಕ ಅಂಕಗಳ ಆಧಾರದಲ್ಲಿ ಪಟ್ಟಿ ಮಾಡಲಾಗುತ್ತದೆ. ನಂತರದ ಹಂತದಲ್ಲಿ ತಪ್ಪು ಉತ್ತರಗಳನ್ನು ಪರಿಗಣಿಸಿ ಆಯ್ದ ಅಭ್ಯರ್ಥಿಗಳ ಪಟ್ಟಿ ಮಾಡಲಾಗುತ್ತದೆ. ಅಂತಿಮವಾಗಿ ಅವರ ವಯಸ್ಸು ಮಾನದಂಡವಾಗುತ್ತದೆ. ಹೆಚ್ಚು ವಯಸ್ಸಿನವರು ಆದ್ಯತೆ ಪಡೆಯುತ್ತಾರೆ" ಎಂದು ವಿವರಿಸಿದ್ದಾರೆ.

ಶುಕ್ರವಾರ ರಾತ್ರಿ ನೀಟ್ ಫಲಿತಾಂಶ ಪ್ರಕಟಿಸಲಾಗಿದ್ದು, 7.7 ಲಕ್ಷ ಮಂದಿ ಅರ್ಹತೆ ಪಡೆದಿದ್ದಾರೆ. ಇದೇ ಟೈಬ್ರೇಕ್ ನಿಯಮವನ್ನು ರ್ಯಾಂಕಿಂಗ್ ನಿರ್ಧರಿಸುವಲ್ಲೂ ಬಳಸಲಾಗುತ್ತದೆ. ತುಮ್ಮಲ ಸ್ನಿಕಿತಾ (ತೆಲಂಗಾಣ), ವಿನೀತ್ ಶರ್ಮಾ (ರಾಜಸ್ಥಾನ), ಅಮ್ರೀಶ್ ಖೈತಾನ್ (ಹರ್ಯಾಣ) ಮತ್ತು ಗುತ್ತಿ ಚೈತನ್ಯ ಸಿಂಧು (ಆಂಧ್ರಪ್ರದೇಶ) ಅವರು 720ರಲ್ಲಿ 715 ಅಂಕ ಪಡೆದಿದ್ದಾರೆ. ಆದರೆ ಇವರಿಗೆ ಕ್ರಮವಾಗಿ 3,4,5 ಹಾಗೂ 6ನೇ ರ್ಯಾಂಕ್ ನೀಡಲಾಗಿದೆ. 8ರಿಂದ 20ನೇ ರ್ಯಾಂಕ್ ಗಳಿಸಿದವರು ತಲಾ 710 ಅಂಕ ಹಾಗೂ 25ರಿಂದ 60ನೇ ರ್ಯಾಂಕ್ ಪಡೆದವರು 705 ಅಂಕ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X