Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್‌ಸಿಬಿಗೆ ರೋಚಕ ಜಯ; ಡಿವಿಲಿಯರ್ಸ್...

ಆರ್‌ಸಿಬಿಗೆ ರೋಚಕ ಜಯ; ಡಿವಿಲಿಯರ್ಸ್ ನೆರವು

ವಾರ್ತಾಭಾರತಿವಾರ್ತಾಭಾರತಿ17 Oct 2020 11:22 PM IST
share
ಆರ್‌ಸಿಬಿಗೆ ರೋಚಕ ಜಯ; ಡಿವಿಲಿಯರ್ಸ್ ನೆರವು

 ದುಬೈ,ಅ.17: ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಮತ್ತು ನಾಯಕ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಲ್ಲಿ ನಡೆದ ಐಪಿಎಲ್‌ನ 33ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಗೆಲುವಿಗೆ 178 ರನ್ ಗಳಿಸಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಎರಡು ಎಸೆತಗಳು ಬಾಕಿ ಉಳಿದಿರುವಾಗಲೇ 3 ವಿಕೆಟ್ ನಷ್ಟದಲ್ಲಿ 179 ರನ್ ಗಳಿಸಿತು.

ಎಬಿ ಡಿವಿಲಿಯರ್ಸ್ 19.4ನೇ ಓವರ್‌ನಲ್ಲಿ ಜೋಫ್ರಾ ಆರ್ಚರ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅರ್ಧ ಶತಕ ಗಳಿಸಿದರು ಮತ್ತು ತಂಡವನ್ನು ಗೆಲುವಿನ ದಡ ಸೇರಿಸಿದರು.

ಎಬಿ ಡಿವಿಲಿಯರ್ಸ್ ಔಟಾಗದೆ 55 ರನ್(22ಎ, 1ಬೌ,6ಸಿ) ಗಳಿಸಿದರು. ನಾಯಕ ವಿರಾಟ್ ಕೊಹ್ಲಿ 43 ರನ್(32ಎ, 1ಬೌ, 2ಸಿ) ಗಳಿಸಿದರು. ದೇವದತ್ತ ಪಡಿಕ್ಕಲ್ 35 ರನ್, ಆ್ಯರೊನ್ ಫಿಂಚ್ 14 ರನ್, ಗುರುಕೀರತ್ ಸಿಂಗ್ ಔಟಾಗದೆ 19 ರನ್ ಸೇರಿಸಿದರು.

 ಆರ್‌ಸಿಬಿ ಪರ ಬ್ಯಾಟಿಂಗ್‌ನಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ ಡಿವಿಲಿಯರ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಆರ್‌ಸಿಬಿ ಇದರೊಂದಿಗೆ ಆಡಿರುವ ಒಟ್ಟು 8 ಪಂದ್ಯಗಳ ಪೈಕಿ 6ರಲ್ಲಿ ಜಯ ಗಳಿಸಿ ಮೂರನೇ ಸ್ಥಾನ ಗಳಿಸಿದೆ.

ಶ್ರೇಯಸ್ ಗೋಪಾಲ್ , ಕಾರ್ತಿಕ್ ತ್ಯಾಗಿ ಮತ್ತು ರಾಹುಲ್ ತೆವಾಟಿಯ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ರಾಜಸ್ಥಾನ್ 177/6: ರಾಜಸ್ಥಾನ್ ರಾಯಲ್ಸ್ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿತ್ತು.

 ಎಚ್ಚರಿಕೆಯಿಂದಲೇ ಇನಿಂಗ್ಸ್ ಆರಂಭಿಸಿದ ರಾಬಿನ್ ಉತ್ತಪ್ಪ (41) ಮತ್ತು ಬೆನ್ ಸ್ಟೋಕ್ಸ್ (15) ಮೊದಲ ವಿಕೆಟ್‌ಗೆ 50 ರನ್ ಗಳಿಸಿದರು. ಬೆನ್ ಸ್ಟೋಕ್ಸ್ ಅವರಿಗೆ ಪೆವಿಲಿಯನ್ ಹಾದಿ ತೋರಿಸುವ ಮೂಲಕ ಇವರ ಜೊತೆಯಾಟವನ್ನು ಕ್ರಿಸ್ ಮೊರೀಸ್ ಮುರಿದರು.

8ನೇ ಓವರ್‌ನಲ್ಲಿ ಯಜುವೇಂದ್ರ ಚಹಲ್ ಅವರು ಬೆನ್ನು ಬೆನ್ನಿಗೆ ಎರಡು ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್‌ಗೆ ಆಘಾತ ನೀಡಿದರು. 7.4ನೇ ಓವರ್‌ನಲ್ಲಿ ರಾಬಿನ್ ಉತ್ತಪ್ಪ ಅವರು ಚಹಲ್ ಎಸೆತದಲ್ಲಿ ಫಿಂಚ್‌ಗೆ ಕ್ಯಾಚ್ ನೀಡಿದರು. 7.5ನೇ ಎಸೆತದಲ್ಲಿ ಅಪಾಯಕಾರಿ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್(9) ಅವರಿಗೆ ಚಹಲ್ ಪೆವಿಲಿಯನ್ ದಾರಿ ತೋರಿಸಿದರು.

 ನಾಯಕ ಸ್ಟೀವ್ ಸ್ಮಿತ್ ಫಾರ್ಮ್ ಕಂಡುಕೊಂಡು ಸೊಗಸಾದ ಅರ್ಧಶತಕ ದಾಖಲಿಸಿದರು. ಅವರು 57 ರನ್(36ಎ, 6ಬೌ,1ಸಿ) ಗಳಿಸಿ ತಂಡದ ಸ್ಕೋರ್‌ನ್ನು 170ರ ಗಡಿ ದಾಟಿಸಲು ನೆರವಾದರು. ಜೋಸ್ ಬಟ್ಲರ್ 24 ರನ್ ಮತ್ತು ಜೋಫ್ರಾ ಆರ್ಚರ್ 2 ರನ್ ಗಳಿಸಿ ಔಟಾದರು.

  ರಾಹುಲ್ ತಿವಾಟಿಯಾ ಔಟಾಗದೆ 19 ರನ್ ಗಳಿಸಿದರು.

ಆರ್‌ಸಿಬಿ ತಂಡದ ಕ್ರಿಸ್ ಮೋರಿಸ್ 26ಕ್ಕೆ 4 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು, ಯುಜುವೇಂದ್ರ ಚಹಲ್ 34ಕ್ಕೆ 2 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X