Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುನೈಟೆಡ್ ಟೊಯೊಟದಿಂದ ಫೆಸ್ಟಿವ್ ಸೀಸನ್ :...

ಯುನೈಟೆಡ್ ಟೊಯೊಟದಿಂದ ಫೆಸ್ಟಿವ್ ಸೀಸನ್ : ಅ.19ರವರೆಗೆ ಎಕ್ಸ್‌ಚೇಂಜ್ ಮೇಳ

ವಾರ್ತಾಭಾರತಿವಾರ್ತಾಭಾರತಿ18 Oct 2020 10:15 PM IST
share
ಯುನೈಟೆಡ್ ಟೊಯೊಟದಿಂದ ಫೆಸ್ಟಿವ್ ಸೀಸನ್ : ಅ.19ರವರೆಗೆ ಎಕ್ಸ್‌ಚೇಂಜ್ ಮೇಳ

ಮಂಗಳೂರು, ಅ.17: ಕಾರುಗಳ ಉತ್ಪಾದನೆಯಲ್ಲಿ ಇಡೀ ವಿಶ್ವದಲ್ಲೇ ಅಗ್ರಪಂಕ್ತಿಯಲ್ಲಿರುವ ಟೊಯೊಟ ಸಂಸ್ಥೆಯು ಆರಾಮದಾಯಕ ಚಾಲನೆಗೆ ಹೆಸರುವಾಸಿಯಾಗಿದೆ. ಭಾರತದಲ್ಲಿ ಕಾರು ಉತ್ಪಾದನೆಯಲ್ಲಿ ಸಂಸ್ಥೆ ನಾಲ್ಕನೇ ಸ್ಥಾನ ಗಳಿಸಿದೆ. ಅತಿಹೆಚ್ಚು ಗ್ರಾಹಕರನ್ನು ತನ್ನತ್ತ ಸೆಳೆದು ಕೊಂಡಿರುವ ಟೊಯೊಟ ಸಂಸ್ಥೆಯ ಡೀಲರ್‌ಆದ ಯುನೈಟೆಡ್ ಟೊಯೊಟ ಸಂಸ್ಥೆಯು ದಸರಾ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ಪ್ರಕಟಿಸುತ್ತಿದೆ.

ಯುನೈಟೆಡ್ ಟೊಯೊಟ ಕಂಪೆನಿಯಿಂದ ಹಬ್ಬದ ಸೀಸನ್ ಪ್ರಯುಕ್ತ ಮಹಾ ಎಕ್ಸ್‌ಚೇಂಜ್ ಮೇಳವನ್ನು ಅ.19ರವರೆಗೆ ಹಮ್ಮಿಕೊಂಡಿದ್ದು, ಇದೇ ಕೊನೆಯ ದಿನವಾಗಿದೆ. ವಾಹನ ವಿನಿಮಯ ಮೇಳವು ಮಂಗಳೂರಿನ ಪಡೀಲ್, ಉಡುಪಿಯ ಉದ್ಯಾವರದ ಯುನೈಟೆಡ್ ಟೊಯೊಟ ಮಳಿಗೆ ಗಳಲ್ಲಿ ನಡೆಯಲಿದೆ. ದಸರಾ ಹಬ್ಬದ ಸಂಭ್ರಮವನ್ನು ಟೊಟೊಯ ವಾಹನ ಖರೀದಿಯೊಂದಿಗೆ ಇನ್ನಷ್ಟು ಹೆಚ್ಚಿಸಬಹುದು. ಗ್ರಾಹಕರು ಸುಲಭ ವಾಗಿ ಸಾಲ ಸೌಲಭ್ಯ ಪಡೆಯಬಹುದು. ಸ್ಥಳದಲ್ಲೇ ವಾಹನಗಳ ಬುಕಿಂಗ್ ಮಾಡಿದಲ್ಲಿ ಹೆಚ್ಚುವರಿಯಾಗಿ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಸುವರ್ಣಾವಕಾಶವಿದೆ.

55 ಸಾವಿರ ರೂ.ವರೆಗೆ ಉಳಿತಾಯ!: ಯುನೈಟೆಡ್ ಟೊಯೊಟ ಸಂಸ್ಥೆಯ ಮಳಿಗೆಗಳಲ್ಲಿ ಖರೀದಿಸುವ ವಾಹನಗಳ ಮೇಲೆ 55,000 ರೂ.ವರೆಗೆ ಉಳಿತಾಯ ಮಾಡಬಹುದಾಗಿದೆ.

ಸಂಸ್ಥೆಯ ಇನ್ನೋವಾ ಕ್ರಿಸ್ಟ ವಾಹನದ ಎಕ್ಸ್ ಶೋರೂಂ ಬೆಲೆಯು 17.47 ಲಕ್ಷ ರೂ. ಇದೆ. ಈ ವಾಹನ ಖರೀದಿಸಿದಲ್ಲಿ ಗ್ರಾಹಕರು 50,000 ರೂ.ವರೆಗೆ ಉಳಿತಾಯ ಮಾಡಬಹುದು. ಇನ್ನು, ‘ಟೊಯೊಟ ಯಾರಿಸ್’ ವಾಹನದ ಎಕ್ಸ್ ಶೋರೂಂ ಬೆಲೆ 8.86 ಲಕ್ಷ ರೂ. ಆಗಿದ್ದು, ಗ್ರಾಹಕ ರಿಗೆ 55,000 ರೂ.ವರೆಗೆ ಉಳಿತಾಯವಾಗಲಿದೆ. ಆನಂತರ, ‘ಗ್ಲಾಂಝಾ’ ವಾಹನದ ಎಕ್ಸ್ ಶೋರೂಂ ಬೆಲೆಯು 7.08 ಲಕ್ಷ ರೂ. ಇದ್ದು, 15,000 ರೂ.ವರೆಗೆ ಉಳಿಕೆ ಮಾಡಬಹುದು.

ಬಂಪರ್ ಲಕ್ಕೀ ಡ್ರಾ: ಯುನೈಟೆಡ್ ಟೊಯೊಟ ಸಂಸ್ಥೆಯಿಂದ ‘ಯುನೈಟೆಡ್ ಫೆಸ್ಟಿವಲ್ ಧಮಾಕ’ ಕೊಡುಗೆ ನೀಡಲಾಗುತ್ತಿದೆ. ವಾಹನ ಖರೀದಿಗೆ ಪ್ರತಿ ವಾರ ಮತ್ತು ಪ್ರತೀ ತಿಂಗಳ ಬಂಪರ್ ಲಕ್ಕೀ ಡ್ರಾ ಆಯೋಜಿಸಲಾಗುತ್ತದೆ. ಲಕ್ಕೀ ಡ್ರಾದಲ್ಲಿ ಭಾಗವಹಿಸುವವರಿಗೆ ಖಚಿತ ಬಹುಮಾನವಿದೆ. ವಾಶಿಂಗ್ ಮಷಿನ್, ಟಿವಿ, ಫ್ರಿಡ್ಜ್, ಮಿಕ್ಸಿ, ಐರನ್ ಬಾಕ್ಸ್ ಸಹಿತ ಹಲವು ಬಹುಮಾನಗಳನ್ನು ಗ್ರಾಹಕರು ತಮ್ಮದಾಗಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ 9686687581ನ್ನು ಸಂಪರ್ಕಿಸಲು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X