Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಧಿಯಾ ರ‍್ಯಾಲಿಯ ವೇಳೆಯೇ ರೈತನ ನಿಧನ,...

ಸಿಂಧಿಯಾ ರ‍್ಯಾಲಿಯ ವೇಳೆಯೇ ರೈತನ ನಿಧನ, ಬಿಜೆಪಿ ನಡೆಯನ್ನು ಟೀಕಿಸಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ18 Oct 2020 11:01 PM IST
share
ಸಿಂಧಿಯಾ ರ‍್ಯಾಲಿಯ ವೇಳೆಯೇ ರೈತನ ನಿಧನ, ಬಿಜೆಪಿ ನಡೆಯನ್ನು ಟೀಕಿಸಿದ ಕಾಂಗ್ರೆಸ್

ಭೋಪಾಲ್: ಬಿಜೆಪಿಯ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಭಾಷಣ ಮಾಡಬೇಕಾಗಿದ್ದ ಮಧ್ಯಪ್ರದೇಶದ ರ‍್ಯಾಲಿಯ ವೇಳೆಯೇ ರೈತನೊಬ್ಬ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ವರದಿ ಮಾಡಿದೆ.

ರವಿವಾರ ಖಾಂಡ್ವಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಗೆ ಬಂದಿದ್ದ 70ರ ವಯಸ್ಸಿನ ಜಿವಾನ್ ಸಿಂಗ್ ಎಂಬ ರೈತ ಕುರ್ಚಿಯಲ್ಲಿ ಕುಳಿತ್ತಿದ್ದಾಗಲೇ ಪ್ರಾಣಪಕ್ಷಿ ಹಾರಿಹೋಗಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಏನೂ ಪ್ರಯೋಜನವಾಗಲಿಲ್ಲ.

ರೈತ ಮೃತಪಟ್ಟ ಸಮಯದಲ್ಲಿ ಸ್ಥಳೀಯ ನಾಯಕರು ಭಾಷಣ ಮಾಡುತ್ತಿದ್ದರು. ಸಿಂಧಿಯಾ ವೇದಿಕೆಗೆ ಏರಿದಾಗ ರೈತ ಮೃತಪಟ್ಟ ಸುದ್ದಿ ತಿಳಿಸಲಾಯಿತು. ಆದರೆ ಅವರು ಒಂದು ನಿಮಿಷ ವೌನ ಪ್ರಾರ್ಥನೆ ಮಾಡಿ ಭಾಷಣ ಮಾಡಲು ಮುಂದಾದರು.

 ರೈತನೊಬ್ಬ ಸಾವನ್ನಪ್ಪಿದ ಬಳಿಕವೂ ಸಾರ್ವಜನಿಕ ಸಭೆಯನ್ನು ಮುಂದುವರಿಸಿದ್ದ ಬಿಜೆಪಿಯ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ.

ರೈತ ಕುರ್ಚಿಯಲ್ಲಿ ಕುಳಿತ್ತಿದ್ದಾಗಲೇ ಮೃತಪಟ್ಟ ವೀಡಿಯೊವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಗೌರವ್ ಪಾಂಧಿ, "ವೃದ್ದ ರೈತರೊಬ್ಬರು ಸಿಂಧಿಯಾ ರ‍್ಯಾಲಿಯ ವೇಳೆ ಮೃತಪಟ್ಟಿದ್ದಾರೆ. ರೈತನನ್ನು ಆಸ್ಪತ್ರೆಗೆ ದಾಖಲಿಸುವ ಬದಲಿಗೆ ರ‍್ಯಾಲಿಯನ್ನು ಮುಂದುವರಿಸಿದ್ದಾರೆ'' ಎಂದು ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X