Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಗೆ...

ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ19 Oct 2020 7:28 PM IST
share

ಬೆಂಗಳೂರು, ಅ. 19: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಸಹಯೋಗದಲ್ಲಿ ¨2021-22ರ ಶೈಕ್ಷಣಿಕ ವರ್ಷಕ್ಕಾಗಿ 6ನೆ ತರಗತಿ ಮತ್ತು 9ನೆ ತರಗತಿಗಳ ಪ್ರವೇಶಕ್ಕಾಗಿ ದೇಶದಾದ್ಯಂತ 33 ಸೈನಿಕ ಶಾಲೆಗಳಲ್ಲಿ ಸೈನಿಕ ಪ್ರವೇಶ ಪರೀಕ್ಷೆಯನ್ನು 2021ರ ಜನವರಿ 10ರಂದು ನಡೆಸಲಾಗುವುದು.

ಆರನೇ ತರಗತಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳು ಮಾರ್ಚ್ 31, 2021ಕ್ಕೆ 10 ರಿಂದ 12 ವರ್ಷದ ನಡುವೆ ಇರಬೇಕು. ಬಾಲಕ ಮತ್ತು ಬಾಲಕಿಯರಿಗೆ ಎಲ್ಲಾ ಸೈನಿಕ ಶಾಲೆಗಳಲ್ಲಿ ಪ್ರವೇಶ ತೆರೆದಿರುತ್ತದೆ. ಒಂಭತ್ತನೇ ತರಗತಿ ಅಭ್ಯರ್ಥಿಗಳು ಮಾರ್ಚ್ 31, 2021ಕ್ಕೆ 13ರಿಂದ 15 ವರ್ಷದ ನಡುವೆ ಇರಬೇಕು ಹಾಗೂ ಪ್ರವೇಶ ಸಮಯದಲ್ಲಿ ಒಂದು ಮಾನ್ಯತೆ ಹೊಂದಿರುವ ಶಾಲೆಯಿಂದ 8ನೇ ತರಗತಿಗೆ ತೇರ್ಗಡೆ ಹೊಂದಿರಬೇಕು.

ಪರೀಕ್ಷಾ ಶುಲ್ಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ 400 ರೂ.ಗಳು ಹಾಗೂ ಇತರರಿಗೆ 550 ರೂ.ಗಳು. ಪರೀಕ್ಷಾ ದಿನಾಂಕ, ಪಠ್ಯಕ್ರಮ, ಸೈನಿಕ ಶಾಲೆಗಳ ಪಟ್ಟಿ, ತಾತ್ಕಾಲಿಕ ಪ್ರವೇಶ, ಸೀಟುಗಳ ಮೀಸಲು ಹಾಗೂ ಇತರೆ ಮಾಹಿತಿಗಾಗಿ ವೆಬ್‍ಸೈಟ್ www.nta.ac.in ನಲ್ಲಿ ಮಾಹಿತಿ ಕೈಪಿಡಿ ಲಭ್ಯವಿರುತ್ತದೆ.

ಭಾರತದಾದ್ಯಂತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಕೆ (ಎಐಎಸ್‍ಎಸ್‍ಇಇ) ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ವಿವರವಾದ ಮಾಹಿತಿ ಕೈಪಿಡಿಯನ್ನು ಓದಿಕೊಂಡು ಆನ್‍ಲೈನ್ ಮೂಲಕ ವೆಬ್‍ಸೈಟ್ https://aissee.nta.nic.in ನಲ್ಲಿ ಅಕ್ಟೋಬರ್ 2020ರ ಅಕ್ಟೋಬರ್ 20 ರಿಂದ ನವೆಂಬರ್ 19 ರೊಳಗೆ ಅರ್ಜಿ ಸಲ್ಲಿಸಬೇಕು. ಪರೀಕ್ಷಾ ಶುಲ್ಕವನ್ನು ಸಹ ಆನ್‍ಲೈನ್ ಮೂಲಕ ಪೇಮೆಂಟ್ ಗೇಟ್‍ವೇಗಳಾದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್‍ನೆಟ್ ಪ್ಯಾಕಿಂಗ್ ಅಥವಾ ಪೇಟಿಎಂ ವ್ಯಾಲೆಟ್ ಮೂಲಕ ಪಾವತಿಸಹುದು.

ಹೆಚ್ಚಿನ ವಿವರಗಳಿಗಾಗಿ ಬ್ಲಾಕ್ ಸಿ20, 1ಎ/8, ಐಐಟಿಕೆ ಔಟ್ ರೀಚ್ ಸೆಂಟರ್, ಸೆಕ್ಟರ್ 62, ನೋಯ್ಡಾ, ಗೌತಮಬುದ್ಧ ನಗರ್ ಜಿಲ್ಲೆ, ಉತ್ತರಪ್ರದೇಶ-201309ನ್ನು ಸಂಪರ್ಕಿಸಬಹುದು, ಅಲ್ಲಿದೆ ಮೇಲಿನ ಲಿಂಕ್‍ಗಳನ್ನು ಶಾಲಾ ವೆಬ್‍ಸೈಟ್ www.sainikschoolkodagu.edu.in ನಲ್ಲಿ ಸಹ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X