Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಜಾಗೋ ಕಿಸಾನ್ ಅಭಿಯಾನಕ್ಕೆ ಚಾಲನೆ

ಕಡಬ: ಜಾಗೋ ಕಿಸಾನ್ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Oct 2020 11:16 PM IST
share
ಕಡಬ: ಜಾಗೋ ಕಿಸಾನ್ ಅಭಿಯಾನಕ್ಕೆ ಚಾಲನೆ

ಕಡಬ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರ ಜಾರಿಗೆ ತಂದ ಕೃಷಿ ಮಸೂದೆ ವಿರುದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಾಗೋ ಕಿಸಾನ್- “ಕೃಷಿ ಸಂಹಾರ ಬಿಜೆಪಿಯ ಹುನ್ನಾರ” ಎಂಬ ಶೀರ್ಷಿಕೆಯಡಿ ದೇಶವ್ಯಾಪಿ ಅಭಿಯಾನವನ್ನು ಕೈಗೊಂಡಿದ್ದು ಇದರ ಅಂಗವಾಗಿ ಎಸ್.ಡಿ.ಪಿ.ಐ ದ.ಕ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ಕಡಬದಲ್ಲಿ ನಡೆಯಿತು. 

ಕಡಬ ತಾಲೂಕು ಕಛೇರಿ ಮುಂಭಾಗದಲ್ಲಿ ಎಸ್ ಡಿಪಿಐ ಜಾಗೋ ಕಿಸಾನ್ ಅಭಿಯಾನದ ಜಿಲ್ಲಾ ಉಸ್ತುವಾರಿ ಆ್ಯಂಟನಿ ಪಿ.ಡಿಯವರು ಎಸ್ ಡಿಪಿಐ ಕಡಬ ತಾಲೂಕು ಅಧ್ಯಕ್ಷ ರಮ್ಲಾರವರಿಗೆ ಪಕ್ಷದ ದ್ವಜ ಹಸ್ತಾಂತರ ಮಾಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.

ಕಲಾರದ ಭತ್ತದ ಗದ್ದೆಯಲ್ಲಿ ಭತ್ತದ ತೆನೆ ಕೊಯ್ಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಪಿ.ಐ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್ ಖಾನ್, ಕರ್ನಾಟಕ ರೈತ ಸಂಘ ಹಸಿರು ಸೇನೆ ಜಿಲ್ಲಾದ್ಯಕ್ಷ, ರಾಜ್ಯ ಸಮಿತಿ ಸದಸ್ಯರಾದ ಸುರೇಶ್ ಭಟ್ ಕೊಜಂಬೆ, ಕರ್ನಾಟಕ ರೈತ ಸಂಘ ಹಸಿರು ಸೇನೆ ಕಡಬ ತಾಲೂಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್, ಜೆಡಿಎಸ್ ಮುಖಂಡ ಸೈಯದ್ ಮೀರಾ ಸಾಹೇಬ್, ಜಾಗೋ ಕಿಸಾನ್‌ನ ಜಿಲ್ಲಾ ಉಸ್ತುವಾರಿ ಆಂಟನಿಯವರು ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಪಿ.ಐ. ಜಿಲ್ಲಾ ಪ್ರ. ಕಾರ್ಯದರ್ಶಿ ಶಾಹುಲ್ ಹಮೀದ್, ದಲಿತ ಮುಖಂಡ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಸದಸ್ಯ ಆನಂದ ಮಿತ್ತಬೈಲು, ಕಾರ್ಪೋರೇಟರ್ ಮುನೀಬ್ ಬೇಂಗ್ರೆ, ಪಿ.ಎಫ್.ಐ.ಉಪ್ಪಿನಂಗಡಿ ವಲಯಾಧ್ಯಕ್ಷ ಹಮೀದ್ ಮೆಜೆಸ್ಟಿಕ್, ದ.ಸಂ.ಸ. ಪುತ್ತೂರು ತಾಲೂಕು ಸಂಘಟನಾ ಸಂಚಾಲಕರಾದ ಬಾಬು ಸವಣೂರು, ಗಣೇಶ್ ಕುರಿಯಾನ,ಎಸ್.ಡಿ.ಪಿ.ಐ ಕಡಬ ತಾಲೂಕು ಅಧ್ಯಕ್ಷ ರಮ್ಲಾ ಸನ್‌ರೈಸ್, ಹಿರಿಯ ಕೃಷಿಕ ಅಬ್ದುಲ್ ಖಾದರ್ ಪರಪ್ಪು ಮೊದಲಾದವರು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯರಾದ ಕುಂಞಿ, ಅಂಬೋಡಿ ಹಾಗೂ ಕಿರಿಯ ಕೃಷಿಕ ಮಹಮ್ಮದ್ ಅಲಿ ಅವರಿಗೆ ಪ್ರೊ.ನಂಜುಡ ಸ್ವಾಮಿ ಹೆಸರಿನಲ್ಲಿ ಸ್ಮರಣಿಕೆ ನೀಡಿ ಗೌರವಹಿಸಲಾಯಿತು.

ಸಾದಿಕ್ ಅತ್ತಾಜೆ ಸ್ವಾಗತಿಸಿದರು. ಎಸ್.ಡಿ.ಪಿ.ಐ. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ವಂದಿಸಿದರು. ಕಡಬ ತಾಲೂಕು ಎಸ್ ಡಿಪಿಐ ಕಾರ್ಯದರ್ಶಿ ರಫೀಕ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X