Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹತ್ರಸ್ ಪ್ರಕರಣ ಭಾರತ ತಲೆ ತಗ್ಗಿಸುವಂತಹ...

ಹತ್ರಸ್ ಪ್ರಕರಣ ಭಾರತ ತಲೆ ತಗ್ಗಿಸುವಂತಹ ಘಟನೆ: ಬಿ.ಎಂ.ಭಟ್

ವಾರ್ತಾಭಾರತಿವಾರ್ತಾಭಾರತಿ20 Oct 2020 11:54 PM IST
share
ಹತ್ರಸ್ ಪ್ರಕರಣ ಭಾರತ ತಲೆ ತಗ್ಗಿಸುವಂತಹ ಘಟನೆ: ಬಿ.ಎಂ.ಭಟ್

ಬೆಳ್ತಂಗಡಿ,ಅ.20: ಉತ್ತರ ಪ್ರದೆಶದ ಹತ್ರಸ್ ನಲ್ಲಿ ದಲಿತ ಹುಡುಗಿ ಸಾಮೂಹಿಕ ಅತ್ಯಾಚಾರ, ಕೊಲೆ ಹಾಗೂ ಕಾನೂನು ಬಾಹಿರವಾಗಿ ದಹನ ನಡೆಸಿ ಸಾಕ್ಷಿಗಳ ನಾಶ ಮಾಡಿದ ಬಿಜೆಪಿ ಸರಕಾರದ ದೋರಣೆ ಭಾರತೀಯರನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಹಿರಿಯ ಕಮ್ಯೂನಿಸ್ಟ್ ನಾಯಕ ಬಿ.ಎಂ.ಭಟ್ ಹೇಳಿದ್ದಾರೆ.

ಅವರು ಇಂದು ದಲಿತ ಹಕ್ಕುಗಳ ರಕ್ಷಣಾ ಸಮಿತಿ, ಜನವಾದಿ ಮಹಿಳಾ ಸಂಘಟನೆ, ಭಗತ್ ಸಿಂಗ್ ಯುವಕೇಂದ್ರ, ನೇತೃತ್ವದಲ್ಲಿ ನಡೆದ  ಹತ್ರಸ್ ಪ್ರಕರಣ ಖಂಡಿಸಿ ಬೆಳ್ತಂಗಡಿ ಮಿನಿವಿಧಾನ ಸೌದ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತಾಡುತ್ತಿದ್ದರು. ದೇಶದ ಕಾನೂನಿಗೆ ಗೌರವ ನೀಡದೆ, ಕಾನೂನು ಉಲ್ಲಂಘಿಸಿ, ಸಂವಿಧಾನ ವಿರೋದಿಯಾಗಿ ನಡೆಯುವುದೆಂದರೆ ಅದು ದೇಶದ್ರೋಹದ ಕೆಲಸ ಆಗಿದೆ. ಉತ್ತರ ಪ್ರದೇಶ ಸರಕಾರ ಆರೋಪಿಗಳ ಪರ ನಿಂತು ಕಾನೂನು ವಿರೋಧಿಯಾಗಿ, ಮನುಷ್ಯತ್ವ ವಿರೋಧಿಯಾಗಿ ನಡೆಯುತ್ತಿರುವುದು ಖಂಡನೀಯ ಎಂದರು.

ದಲಿತ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ನೋಡುವಾಗ ಬಿಜೆಪಿ ಸರಕಾರ  ಮಹಿಳೆಯರ ಮೇಲೆ ಕಾಳಜಿ ಹೊಂದಿಲ್ಲ ಎಂಬುದು ಸ್ಪಷ್ಟ. ಬಿಜೆಪಿ ಹಿಂದುಗಳು ನಾವಲ್ಲ. ಭಾರತದ ನೈಜ ಹಿಂದು ಧರ್ಮದ ನಿಜವಾದ ಶತ್ರುಗಳೆಂದರೆ ಅದು ಬಿಜೆಪಿ ಹಾಗೂ ಸಂಘಪರಿವಾರವೇ ಆಗಿದೆ ಎಂದರು.

ದಲಿತ ಸೇವಾ ಸಮಿತಿಯ ಜಿಲ್ಲಾ ಅದ್ಯಕ್ಷರಾದ ಸೇಸಪ್ಪ ಬೆದ್ರಕಾಡು ಮಾತನಾಡಿ, ಹತ್ರಸ್ ಪ್ರಕರಣದ ಆರೋಪಿಗಳ ರಕ್ಷಣೆಗೆ ನಿಂತ ಬಿಜೆಪಿ ವಿರುದ್ಧ ಮಹಿಳೆಯರು ಒಟ್ಟಾಗಿ ದ್ವನಿ ಎತ್ತಬೇಕು ಎಂದರು. 

ದಲಿತ ಹಕ್ಕು ರಕ್ಷಾಣಾ ಸಮಿತಿಯ ಈಶ್ವರಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಶಾಖೆಯ ಸಂಚಾಲಕರಾದ ನೇಮಿರಾಜ್ ಕಿಲ್ಲೂರು, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಮುಖಂಡರಾದ ಕಿರಣಪ್ರಭಾ,  ಮಾತಾಡಿದರು.  ನಲಿಕೆ ಸೇವಾಸಮಾಜದ ಅದ್ಯಕ್ಷರಾದ ಪ್ರಭಾಕರ್,  ಕಾರ್ಮಿಕ ಮುಖಂಡರುಗಳಾದ ಮಂಜುನಾಥ್, ನಾರಾಯಣ ಕೈಕಂಬ, ರಾಮಚಂದ್ರ, ನೆಬಿಸಾ, ಜಯರಾಮ ಮಯ್ಯ, ಪುಷ್ಪಾ, ಸುಜಾತ, ಮಹಿಳಾ ನಾಯಕಿ ಅಪ್ಪಿ, ಆದಿವಾಸಿ ಸಂಘಟನೆಯ ಚನಿಯಪ್ಪ ಎಂ.ಕೆ, ದಲಿತ ಹಕ್ಕು ರಕ್ಷಾಣ ಸಮಿತಿಯ ತಾಲೂಕು ಅದ್ಯಕ್ಷರಾದ ಬಾಬು ಕೊಯ್ಯೂರು, ಮೊದಲಾದವರು ಉಪಸ್ಥಿತರಿದ್ದರು.

ರೈತ ಮುಖಂಡ ಶ್ಯಾಮರಾಜ್ ಪಟ್ರಮೆ ಸ್ವಾಗತಿಸಿದರು. ಜಯಶ್ರೀ ಕಳೆಂಜ ವಂದಿಸಿದರು. ಪ್ರತಿಭಟನೆಯ ಬಳಿಕ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X