Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಬೆನ್ನು’ವಿನ ಮೇಲೆ ಇಳಿದು ಮಾದರಿ...

‘ಬೆನ್ನು’ವಿನ ಮೇಲೆ ಇಳಿದು ಮಾದರಿ ಸಂಗ್ರಹಿಸಿದ ಕ್ಷುದ್ರಗ್ರಹ ಶೋಧಕ

ವಾರ್ತಾಭಾರತಿವಾರ್ತಾಭಾರತಿ21 Oct 2020 11:19 PM IST
share
‘ಬೆನ್ನು’ವಿನ ಮೇಲೆ ಇಳಿದು ಮಾದರಿ ಸಂಗ್ರಹಿಸಿದ ಕ್ಷುದ್ರಗ್ರಹ ಶೋಧಕ

ವಾಶಿಂಗ್ಟನ್, ಅ. 21: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನ್ಯಾಶನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಶನ್ (ನಾಸಾ)ನ ಬಾಹ್ಯಾಕಾಶ ನೌಕೆ ‘ಒಸಿರಿಸ್-ರೆಕ್ಸ್’ ಮಂಗಳವಾರ ಕ್ಷುದ್ರ ಗ್ರಹ (ಚಿಕ್ಕ ಗ್ರಹ) ‘ಬೆನ್ನು’ವಿನ ಬಂಡೆಕಲ್ಲು ಆವರಿತ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿದಿದೆ.

ನಾಲ್ಕು ವರ್ಷಗಳ ಹಿಂದೆ ಪ್ರಯಾಣ ಆರಂಭಿಸಿದ ನೌಕೆಯು ಕ್ಷುದ್ರ ಗ್ರಹದ ಮೇಲಿನ ಅಲ್ಪ ಕಾಲದ ವಾಸ್ತವ್ಯದ ವೇಳೆ, ಅದರ ಕಲ್ಲು ಮತ್ತು ಧೂಳಿನ ಮಾದರಿಗಳನ್ನು ಸಂಗ್ರಹಿಸಿತು. ಈ ನಿಖರ ಕಾರ್ಯಾಚರಣೆ ಭೂಮಿಯಿಂದ ಸುಮಾರು 33 ಕೋಟಿ ಕಿಲೋಮೀಟರ್ ದೂರದಲ್ಲಿ ನಡೆಯಿತು.

ಈ ಕಾರ್ಯಾಚರಣೆಯ ಜವಾಬ್ದಾರಿಯನ್ನು ಕೊಲರಾಡೊ ರಾಜ್ಯದ ಡೆನ್ವರ್ ನಗರದಲ್ಲಿರುವ ಲಾಕ್‌ಹೀಡ್ ಮಾರ್ಟಿನ್ ಸ್ಪೇಸ್ ನಿಭಾಯಿಸಿತು. ಅಲ್ಲಿನ ಅಧಿಕಾರಿಯೊಬ್ಬರು ‘‘ಮೇಲ್ಮೈ ಸ್ಪರ್ಶ ಆರಂಭವಾಗಿದೆ ಹಾಗೂ ಮಾದರಿಗಳ ಸಂಗ್ರಹ ಕಾರ್ಯ ಚಾಲ್ತಿಯಲ್ಲಿದೆ’’ ಎಂಬುದಾಗಿ ಘೋಷಿಸಿದಾಗ, ವಿಜ್ಞಾನಿಗಳು ಸಂಭ್ರಮ ವ್ಯಕ್ತಪಡಿಸಿದರು.

ಬಾಹ್ಯಾಕಾಶ ನೌಕೆಯು 16 ಸೆಕೆಂಡ್‌ಗಳ ಕಾಲ ‘ಬೆನ್ನು’ವಿನ ಮೇಲ್ಮೈಯಲ್ಲಿತ್ತು. ಈ ಕಾರ್ಯಾಚರಣೆಗಾಗಿ ಅದು 12 ವರ್ಷಗಳ ಸಿದ್ಧತೆಯನ್ನು ನಡೆಸಿತ್ತು. ಈ 16 ಸೆಕೆಂಡ್‌ಗಳ ಅವಧಿಯಲ್ಲಿ ಅದು ಕನಿಷ್ಠ 60 ಗ್ರಾಮ್‌ನಷ್ಟು ಮಾದರಿಯನ್ನು ಸಂಗ್ರಹಿಸಿತು.

ಈ ಮಾದರಿಗಳು ನಮ್ಮ ಸೌರವ್ಯೂಹದ ಮೂಲವನ್ನು ಪತ್ತೆಹಚ್ಚಲು ನೆರವಾಗಬಹುದು ಎಂಬ ಭರವಸೆಯನ್ನು ವಿಜ್ಞಾನಿಗಳು ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X