Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್ ಗೆ ಭಾರತದ ಹಾಕಿ ತಂಡ...

ಒಲಿಂಪಿಕ್ಸ್ ಗೆ ಭಾರತದ ಹಾಕಿ ತಂಡ ಉತ್ತಮವಾಗಿ ರೂಪುಗೊಳ್ಳುತ್ತಿದೆ: ಕೊಥಾಜಿತ್

ವಾರ್ತಾಭಾರತಿವಾರ್ತಾಭಾರತಿ22 Oct 2020 11:46 PM IST
share
ಒಲಿಂಪಿಕ್ಸ್ ಗೆ ಭಾರತದ ಹಾಕಿ ತಂಡ ಉತ್ತಮವಾಗಿ ರೂಪುಗೊಳ್ಳುತ್ತಿದೆ: ಕೊಥಾಜಿತ್

ಹೊಸದಿಲ್ಲಿ, ಅ.22: ಕೋವಿಡ್-19 ಬಲವಂತದ ವಿರಾಮದ ನಂತರ ಭಾರತದ ಪುರುಷರ ಹಾಕಿ ತಂಡವು ಸರಿಯಾದ ಸಮಯದಲ್ಲಿ ತರಬೇತಿಯನ್ನು ಪುನರಾರಂಭಿಸಿದೆ ಮತ್ತು ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ ್ಸಗೆಉತ್ತಮ ತಂಡ ರೂಪುಗೊಳ್ಳಲಿದೆ ಎಂದು ತಂಡದ ಡಿಫೆಂಡರ್ ಕೊಥಾಜಿತ್ ಸಿಂಗ್ ನಂಬಿದ್ದಾರೆ.

  ಕೋವಿಡ್-19 ವೈರಸ್ ಸೋಂಕು ಹರಡುವಿಕೆಯಿಂದಾಗಿ ಪುರುಷರ ಮತ್ತು ಮಹಿಳೆಯರ ಹಾಕಿ ತಂಡಗಳ ರಾಷ್ಟ್ರೀಯ ಶಿಬಿರಗಳು ಕಳೆದ ಆಗಸ್ಟ್ ನಲ್ಲಿ 45 ದಿನಗಳ ವಿರಾಮದ ನಂತರ ಇಲ್ಲಿನ ಕ್ರೀಡಾ ಪ್ರಾಧಿಕಾರದ ಕೇಂದ್ರದಲ್ಲಿ ಪುನರಾರಂಭಗೊಂಡವು.

 ‘‘ಪಿಚ್‌ಗೆ ಮರಳಲು ತುಂಬಾ ಸಂತೋಷವಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ನಾವು ಸಾಕಷ್ಟು ಸುಧಾರಣೆಗಳನ್ನು ಕಂಡಿದ್ದೇವೆ ಮತ್ತು ನಾವು ಒಲಿಂಪಿಕ್ಸ್‌ಗೆ ಉತ್ತಮವಾಗಿ ರೂಪುಗೊಳ್ಳುತ್ತಿದೆೆ’’ಎಂದು 200 ಕ್ಕೂ ಹೆಚ್ಚು ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮಣಿಪುರದ ಆಟಗಾರ ಕೊಥಾಜಿತ್ ಸಿಂಗ್ ಹೇಳಿದ್ದಾರೆ.

 ‘‘ನಾವು ಸರಿಯಾದ ಸಮಯದಲ್ಲಿ ಪಿಚ್‌ಗೆ ಮರಳಿದ್ದೇವೆ. ನಮ್ಮ ಪೂರ್ಣ ಸ್ವರೂಪಕ್ಕೆ ಮರಳಲು ಮತ್ತು ಉತ್ತಮ ತಂಡವಾಗಿ ರೂಪುಗೊಳ್ಳಲು ನಮಗೆ ಸಾಕಷ್ಟು ಸಮಯ ಇದೆ’’ಎಂದು ಅಭಿಪ್ರಾಯಪಟ್ಟಿದ್ದಾರೆ.

 ಈ ವರ್ಷದ ಆರಂಭದಲ್ಲಿ ಒಲಿಂಪಿಕ್ ಕ್ವಾಲಿಫೈಯರ್‌ಗಳನ್ನು ಕಳೆದುಕೊಂಡ ನಂತರ ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನಲ್ಲಿ ರಾಷ್ಟ್ರೀಯ ತಂಡಕ್ಕೆ ಮರಳಿದ ಕೊಥಾಜಿತ್ ಕಷ್ಟವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಮುಂದೆ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ.

 ‘‘ತಂಡದಿಂದ ಹೊರಗುಳಿಯುವುದು ಎಂದಿಗೂ ಸುಲಭವಲ್ಲ. ಆದ ಕಾರಣ ತಂಡದಲ್ಲಿ ನನ್ನ ಸ್ಥಾನವನ್ನು ಭದ್ರಪ ಡಿಸಿಕೊಳ್ಳಲು ಸಾಧ್ಯವಾದಷ್ಟು ಶ್ರಮಿಸಲು ನಾನು ನಿರ್ಧರಿಸಿದ್ದೇನೆ’’ ಎಂದು ಅವರು ಹೇಳಿದರು.

‘‘ಲಾಕ್‌ಡೌನ್ ಸಮಯದಲ್ಲಿ ನಾನು ನನ್ನ ಆಟವನ್ನು ಸಂಪೂರ್ಣವಾಗಿ ವಿಶ್ಲೇಷಿಸಿದ್ದೇನೆ ಮತ್ತು ನಾನು ಕೆಲಸ ಮಾಡಬೇಕಾದ ನನ್ನ ಆಟದ ಅಂಶಗಳನ್ನು ನಾನು ತಿಳಿದಿದ್ದೇನೆ. ಒಲಿಂಪಿಕ್ಸ್‌ನ್ನು ಮುಂದೂಡಿರುವು ದರಿಂದ ಮುಂದಿನ ಕೆಲವು ತಿಂಗಳುಗಳು ನಮ್ಮೆಲ್ಲರಿಗೂ ಬಹಳ ನಿರ್ಣಾಯಕವಾಗಿದೆ. ನಮ್ಮ ವೈಯಕ್ತಿಕ ಮತ್ತು ತಂಡದ ಆಟವನ್ನು ಬಲಪಡಿಸಲು ನಮಗೆ ಉತ್ತಮ ಅವಕಾಶವಿದೆ’’ ಎಂದು 28ರ ಹರೆಯದ ಕೊಥಾಜಿತ್ ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X