Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು ರೆಡ್ ಬಾಕ್ಸೈಟ್ ಗಣಿಗಾರಿಕೆ ದಾಳಿ...

ಮುಡಿಪು ರೆಡ್ ಬಾಕ್ಸೈಟ್ ಗಣಿಗಾರಿಕೆ ದಾಳಿ ಪ್ರಕರಣ; ದಾಖಲೆ ನೀಡಿಯೂ ಅಮಾಯಕರು ಬಲಿಪಶು: ಆರೋಪ

ವಾರ್ತಾಭಾರತಿವಾರ್ತಾಭಾರತಿ23 Oct 2020 7:43 PM IST
share
ಮುಡಿಪು ರೆಡ್ ಬಾಕ್ಸೈಟ್ ಗಣಿಗಾರಿಕೆ ದಾಳಿ ಪ್ರಕರಣ; ದಾಖಲೆ ನೀಡಿಯೂ ಅಮಾಯಕರು ಬಲಿಪಶು: ಆರೋಪ

ಮಂಗಳೂರು, ಅ.23: ಮುಡಿಪು ಪರಿಸರದಲ್ಲಿನ ರೆಡ್ ಬಾಕ್ಸೈಟ್ ಗಣಿಗಾರಿಕೆ ಮೇಲೆ ಜಿಲ್ಲಾಡಳಿತ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ ಅಮಾಯಕರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವಾಹನಗಳ ಮಾಲಕರು ಆರೋಪಿಸಿದ್ದಾರೆ.

ನಗರದ ಖಾಸಗಿ ಹೊಟೇಲ್ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಟಾಚಿ ಮಾಲಕ ಜಗದೀಶ್ ಆಳ್ವ, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಗಣಿಗಾರಿಕೆಯ ಕಾರ್ಯಾಚರಣೆ ಸಂದರ್ಭ ಅದೇ ಮಾರ್ಗ ದಲ್ಲಿ ಸಂಚರಿಸುತ್ತಿದ್ದ ಎಲ್ಲ ವಾಹನಗಳನ್ನು ವಶಕ್ಕೆ ಪಡೆದು, ಸಮೀಪದ ಯಾರ್ಡ್‌ನಲ್ಲಿ ಕೂಡಿಹಾಕಲಾಗಿತ್ತು. ಅದೇ ವೇಳೆ ಅಧಿಕಾರಿಗಳಲ್ಲಿ ವಾಹನಗಳ ದಾಖಲೆ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಗಣಿಗಾರಿಕೆಯಲ್ಲಿ ಭಾಗಿಯಾಗದ ಎರಡು ಹಿಟಾಚಿ, ಜೆಸಿಬಿ ಸಹಿತ 12 ವಾಹನಗಳನ್ನು ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿದೆ. ಕೆಲವು ವಾಹನ ಗಳು ಬೇರೆ ಕೆಲಸ, ಕಾಮಗಾರಿಗಳಲ್ಲಿ ತೊಡಗಿದ್ದವು. ಇನ್ನು ಕೆಲ ವಾಹನಗಳು ಸ್ವಂತ ಜಾಗದಲ್ಲಿ ರಸ್ತೆಯ ಪಕ್ಕ ನಿಲುಗಡೆಯಾಗಿದ್ದವು. ಆದಾಗ್ಯೂ, ಅಧಿಕಾರಿಗಳು ವಾಹನ ವಶಕ್ಕೆ ಪಡೆದರು. ಕೂಡಲೇ ಪರವಾನಿಗೆ ದಾಖಲೆ ನೀಡಿದ್ದೆವು. ಮುಂದಿನ ದಿನಗಳಲ್ಲಿ ವಾಹನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ನಂತರ ಸಂತ್ರಸ್ತರಿಗೆ ಸ್ಪಂದನೆ ನೀಡಿಲ್ಲ ಎಂದರು.

ಬಳಿಕ ಜಿಲ್ಲಾಡಳಿತ, ಗಣಿ ಮತ್ತು ವಿಜ್ಞಾನ ಇಲಾಖೆಗೆ ಭೇಟಿ ನೀಡಿದ್ದೆವು. ವಾಹನ ಬಿಡುಗಡೆ ಮಾಡುವುದಾಗಿ ಪುನಃ ಭರವಸೆ ನೀಡಿದ್ದರು. ಈ ನಡುವೆ ನ್ಯಾಯಾಲಯದಿಂದ ಹಲವು ವಾಹನಗಳ ಮಾಲಕರಿಗೆ ‘ಸಮನ್ಸ್’ ಬಂದಿದೆ. ಜಿಲ್ಲಾಡಳಿತ ತಮಗೆ ಅನ್ಯಾಯ ಮಾಡಿದೆ ಎಂದು ಗಂಭೀರ ಆರೋಪ ಮಾಡಿದರು.

ಮುಡಿಪು ಭಾಗದಿಂದ ಆಂಧ್ರ ಪ್ರದೇಶದಲ್ಲಿ ದಿನವೂ ಹಲವು ಭಾರೀ ವಾಹನಗಳು ಸಂಚರಿಸುತ್ತವೆ. ಅಧಿಕಾರಿಗಳು, ಪೊಲೀಸರು ದಾಳಿ ನಡೆಸುವ ಮೊದಲೇ ಎಚ್ಚೆತ್ತು ಆ ಜಾಗದಲ್ಲಿ ವಾಹನಗಳ ದಾಖಲೆ, ಪರವಾನಿಗೆ ಪರಿಶೀಲಿಸಿದ್ದರೆ ಇಂಥ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಯಾವುದೇ ತಪ್ಪು ಮಾಡದ ಅಮಾಯಕರ ವಾಹನಗಳನ್ನು ವಾಪಸ್ ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಹ್ಮದ್ ಇಕ್ಬಾಲ್ ಕನ್‌ಸ್ಟ್ರಕ್ಷನ್‌ನ ಮುಹಮ್ಮದ್ ಮಜೀದ್, ದೇರಳಕಟ್ಟೆಯ ಎಂ-ಸ್ಯಾಂಡ್‌ನ ಹಮೀದ್ ಕುಂಞಿ, ಕೊಣಾಜೆಯ ಕೆಂಪುಕಲ್ಲು ವಾಹನ ಮಾಲಕ ವಿಕ್ಟರ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X