Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಆನ್‌ಲೆನ್ ಚೆಸ್: ಭಾರತ ಫೈನಲ್‌ಗೆ

ಏಶ್ಯನ್ ಆನ್‌ಲೆನ್ ಚೆಸ್: ಭಾರತ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ25 Oct 2020 12:16 AM IST
share
ಏಶ್ಯನ್ ಆನ್‌ಲೆನ್ ಚೆಸ್: ಭಾರತ ಫೈನಲ್‌ಗೆ

ಚೆನ್ನೈ: ಏಶ್ಯನ್‌ಆನ್‌ಲೈನ್ ಕಪ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡ ಫೈನಲ್ ಪ್ರವೇಶಿಸಿದೆ.

 ಅಗ್ರ ಶ್ರೇಯಾಂಕಿತ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು ಶನಿವಾರ ಕ್ರಮವಾಗಿ ಕಝಕಿಸ್ತಾನ್ ಮತ್ತು ಮಂಗೋಲಿಯಾ ವಿರುದ್ಧ ಜಯಗಳಿಸಿ ಫೈನಲ್ ಪ್ರವೇಶಿಸಿದವು. ಪಂದ್ಯದಲ್ಲಿ ಬಿ.ಅಧಿಪನ್ ಮತ್ತು ಆರ್.ವೈಶಾಲಿ ಮಿಂಚಿದರು.

ಪುರುಷರ ತಂಡ ಕಝಕಿಸ್ತಾನವನ್ನು 2.5-1.5 ಮತ್ತು 3-1 ಅಂತರದಿಂದ ಸೋಲಿಸಿದರೆ, ಮಹಿಳಾ ತಂಡವು ಮಂಗೋಲಿಯಾ ವಿರುದ್ಧ 3.5-0.5 ಮತ್ತು 4-0 ಅಂತರದಿಂದ ಜಯಗಳಿಸಿತು.

ಬಿ.ಅಧಿಪನ್ ತಮ್ಮ ಎರಡೂ ಪಂದ್ಯಗಳಲ್ಲಿ ರಿನಾತ್ ಜುಮಾಬಾಯೆವ್‌ರನ್ನು ಸೋಲಿಸಿದರು. ಮೊದಲ ಪಂದ್ಯದಲ್ಲಿ ಭಾರತದ ಅಧಿಪನ್ ಗೆಲುವು ದಾಖಲಿಸಿದರೆ, ನಿಹಾಲ್ ಸರಿನ್, ಎಸ್.ಪಿ. ಸೇತುರಾಮನ್ ಮತ್ತು ಕೆ.ಶಶಿಕಿರಣ್ ಡ್ರಾ ಸಾಧಿಸಿದರು.

ಎರಡನೇ ಪಂದ್ಯದಲ್ಲಿ, ಅಧಿಪನ್, ಸರಿನ್ ಮತ್ತು ಸೇತುರಾಮನ್ ತಮ್ಮ ಪಂದ್ಯಗಳಲ್ಲಿ ಗೆದ್ದರು. ಆದರೆ ಶಶಿಕಿರಣ್ ಅವರು ಡೆನಿಸ್ ಮಖ್ನೇವ್ ಅವರ ಕೈಯಲ್ಲಿ ಸೋಲನ್ನು ಅನುಭವಿಸಿದರು.

ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಸೂರ್ಯ ಶೇಖರ್ ಗಂಗುಲಿ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ಗಂಗುಲಿ ಶನಿವಾರ ಯಾವುದೇ ಪಂದ್ಯವನ್ನು ಆಡಲಿಲ್ಲ.

  ಮಹಿಳೆಯರ ವಿಭಾಗದಲ್ಲಿ ಭಾರತದ ತಂಡ ಎರಡೂ ಪಂದ್ಯಗಳಲ್ಲೂ ಜಯ ಗಳಿಸಿತು. ಆರ್. ವೈಶಾಲಿ ಅವರು ಭಟ್ಕುಯಾಂಗ್ ಮುಂಗುಂಟುಲ್ ವಿರುದ್ಧ ತನ್ನ ಎರಡೂ ಪಂದ್ಯಗಳನ್ನು ಗೆದ್ದರು.

  ವುಮನ್ ಗ್ರಾಂಡ್ ಮಾಸ್ಟರ್ ಮೇರಿ ಆ್ಯನ್ ಗೋಮ್ಸ್ ನೇತೃತ್ವದ ಭಾರತ ತಂಡವು ರವಿವಾರ ನಡೆಯುವ ಫೈನಲ್‌ನಲ್ಲಿ ಇಂಡೊನೇಶ್ಯವನ್ನು ಎದುರಿಸಲಿದೆ.

 ಪದ್ಮಿನಿ ರಾವುತ್ ಮತ್ತು ಪಿ.ವಿ. ನಂದಿತಾ ಮೊದಲ ಪಂದ್ಯದಲ್ಲಿ ಎದುರಾಳಿಗಳ ವಿರುದ್ಧ ಜಯಗಳನ್ನು ದಾಖಲಿಸಿದರೆ, ಗೋಮ್ಸ್ ಡ್ರಾದಲ್ಲಿ ತೃಪ್ತಿಪಟ್ಟು ಕೊಂಡರು. ಎರಡನೇ ಪಂದ್ಯದಲ್ಲಿ ವೈಶಾಲಿ, ಭಕ್ತಿ ಕುಲಕರ್ಣಿ, ರಾವುತ್ ಮತ್ತು ನಂದಿತಾ ಗೆಲುವಿನ ನಗೆ ಬೀರಿದರು. ಭಾರತದ ತಂಡ 4-0 ಅಂತರದಲ್ಲಿ ಜಯಗಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X