Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಲೆಯಲ್ಲಿ ಗುಂಡಿನ ದಾಳಿ : ಎಂಟು ಮಕ್ಕಳು...

ಶಾಲೆಯಲ್ಲಿ ಗುಂಡಿನ ದಾಳಿ : ಎಂಟು ಮಕ್ಕಳು ಬಲಿ

ಆಂಗ್ಲೋಫೋನ್ ಪ್ರತ್ಯೇಕತಾವಾದಿ - ಸರ್ಕಾರಿ ಪಡೆ ನಡುವೆ ಸಂಘರ್ಷ

ವಾರ್ತಾಭಾರತಿವಾರ್ತಾಭಾರತಿ25 Oct 2020 9:14 AM IST
share
ಶಾಲೆಯಲ್ಲಿ ಗುಂಡಿನ ದಾಳಿ : ಎಂಟು ಮಕ್ಕಳು ಬಲಿ

ಕುಂಬಾ (ಕ್ಯಾಮರೂನ್) : ಬಂದೂಕು ಹಾಗು ಮಚ್ಚು ಹಿಡಿದ ದಾಳಿಕೋರರು ನೈರುತ್ಯ ಕ್ಯಾಮರೂನ್‌ನ ಶಾಲೆಯೊಂದರ ಮೇಲೆ ದಾಳಿ ಮಾಡಿ ಎಂಟು ಮಕ್ಕಳನ್ನು ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ಪ್ರಕಟಿಸಿದೆ.

ಕುಂಬಾದ ದ್ವಿಭಾಷಿ ಶಾಲೆಯ ಮೇಲೆ ನಡೆದ ಈ ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ ಹೊತ್ತಿಲ್ಲ. ಆದರೆ ಈ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಆಂಗ್ಲೋಫೋನ್ ಪ್ರತ್ಯೇಕತಾವಾದಿಗಳು ಮತ್ತು ಸರ್ಕಾರಿ ಪಡೆಗಳ ನಡುವೆ ಸಂಘರ್ಷ ನಡೆಯುತ್ತಿದೆ.

"ಮದರ್ ಫ್ರಾನ್ಸಿಸ್ಕಾ ಇಂಟರ್‌ನ್ಯಾಷನಲ್ ಬೈಲಿಂಗ್ವನ್ ಅಕಾಡಮಿಯಲ್ಲಿ ನಡೆದ ಬಂದೂಕು ಮತ್ತು ಮಚ್ಚಿನ ದಾಳಿಯಲ್ಲಿ ಕನಿಷ್ಠ ಎಂಟು ಮಕ್ಕಳು ಮೃತಪಟ್ಟಿದ್ದಾರೆ" ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸ್ಥಳೀಯ ಕಚೇರಿ ಪ್ರಕಟಣೆ ನೀಡಿದೆ.

ಘಟನೆಯಲ್ಲಿ ಇತರ 12 ಮಕ್ಕಳು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದುವರೆಗೆ ದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ಇಂಗ್ಲಿಷ್ ಮಾತನಾಡುವ ಕ್ಯಾಮರೂನ್‌ನ ಆಗ್ನೇಯ ಹಾಗೂ ನೈರುತ್ಯ ಪ್ರಾಂತ್ಯಗಳು, ದೇಶದ ಫ್ರೆಂಚ್ ಮಾತನಾಡುವ ಬಹುಸಂಖ್ಯಾತರ ವಿರುದ್ಧ ತಾರತಮ್ಯದ ಆರೋಪ ಮಾಡುತ್ತಾ ಬಂದಿವೆ. ಈ ಎರಡು ಪ್ರದೇಶಗಳು ಸಂಘರ್ಷದ ಕೇಂದ್ರಬಿಂದುವಾಗಿದ್ದು, ಪ್ರತ್ಯೇಕತಾವಾದಿ ಉಗ್ರರು ಸೇನೆಯನ್ನು ಗುರಿ ಮಾಡಿದ್ದಾರೆ. ಸ್ಥಳೀಯ ಸರ್ಕಾರಿ ಕಚೇರಿಗಳನ್ನು ಹಾಗೂ ಶಾಲೆಗಳನ್ನು ಮುಚ್ಚುವಂತೆ ಆಗ್ರಹಿಸಿದ್ದರು.
ಇದುವರೆಗೆ ಹೋರಾಟದಲ್ಲಿ 3000ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 2017ರಿಂದೀಚೆಗೆ ಸುಮಾರು 7 ಲಕ್ಷ ಮಂದಿ ಮನೆ ಮಠಗಳನ್ನು ತೊರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X