Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುರೈಫ್ ನಲ್ಲಿ ಕ್ರಿಕೆಟ್ ಪಂದ್ಯಾಟ : ಜೀ...

ತುರೈಫ್ ನಲ್ಲಿ ಕ್ರಿಕೆಟ್ ಪಂದ್ಯಾಟ : ಜೀ ಯೀ ವಾರಿಯರ್ಸ್ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ25 Oct 2020 11:43 AM IST
share
ತುರೈಫ್ ನಲ್ಲಿ ಕ್ರಿಕೆಟ್ ಪಂದ್ಯಾಟ : ಜೀ ಯೀ ವಾರಿಯರ್ಸ್ ಪ್ರಥಮ

ಸೌದಿ ಅರೇಬಿಯಾ : ತುರೈಫ್ ನಲ್ಲಿ ನಡೆದ ನಿಯಮಿತ ಓವರ್ ಗಳ ಕ್ರಿಕೆಟ್ ಪಂದ್ಯಾಟದಲ್ಲಿ ಜೀ ಯೀ ವಾರಿಯರ್ಸ್‌ ಗೆಲುವು ಸಾಧಿಸಿದೆ.

ಸೆಮಿ ಪೈನಲಿನಲ್ಲಿ  ಬ್ಲ್ಯಾಕ್ ಫೈಟರ್ಸ್ ಮತ್ತು ರೋಯಲ್ ಸ್ಟ್ರೈಕರ್ಸ್ ನಡುವೆ ಮತ್ತು‌ ಬಾರಿಯ ಕಿಂಗ್ಸ್ ಮತ್ತು ಜೀ ಯೀ ವಾರಿಯರ್ಸ್‌ ನಡುವೆ ಪಂದ್ಯಾಟ ನಡೆಯಿತು. ಪೈನಲ್ ನಲ್ಲಿ ರೋಯಲ್ ಸ್ಟ್ರೈಕರ್ಸ್ ಮತ್ತು ಜೀ ಯೀ ವಾರಿಯರ್ಸ್‌ ನಡುವೆ ನಡೆದ ರೋಚಕ ಪಂದ್ಯದಲ್ಲಿ ಜೀ ಯೀ ವಾರಿಯರ್ಸ್‌ ಗೆಲುವು ಸಾಧಿಸಿತು. ರೋಯಲ್ ಸ್ಟ್ರೈಕರ್ಸ್ ರನ್ನರ್ ಅಪ್ ಮತ್ತು ಹಲವು ಪ್ರಶಸ್ತಿಗಳನ್ನು ಪಡೆಯಿತು.

ಅಫ್ಝಲ್ ಗಂಟಲ್ ಕಟ್ಟೆ ಮ್ಯಾನ್ ಆಫ್ ದಿ ಸೀರೀಸ್ ಮತ್ತು ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಇಮ್ರಾನ್ ಅತ್ಯುತ್ತಮ ಬ್ಯಾಟ್ಸ್ ಮ್ಯಾನ್, ಸೌಹಾನ್ ಅತ್ಯುತ್ತಮ ಫೀಲ್ಡರ್ , ಶಹೀರ್ ಬೋಂದೆಲ್ ಅತ್ಯುತ್ತಮ ಕೀಪರ್, ಅಲ್ತಾಫ್ ಅತ್ಯುತ್ತಮ ಬೌಲರ್ ಪ್ರಶಸ್ತಿಗಳನ್ನು ಪಡೆದರು.

ಅತ್ಯುತ್ತಮ ನ್ಯಾಯೋಚಿತ ತಂಡವಾಗಿ ಬ್ಲ್ಯಾಕ್ ಫೈಟರ್ಸ್ ನ‌ ಸಫ್ವಾನ್ ಬಜ್ಪೆ ಪ್ರಶಸ್ತಿ ಪಡೆದರು. ಪಂದ್ಯಾಟದಲ್ಲಿ ಪ್ರೇಕ್ಷಕರಿಗೆ ಕೂಪನ್ ಎತ್ತುವ ಮೂಲಕ ವಿವಿಧ ಆಕರ್ಷಕ ಬಹುಮಾನ ನೀಡಲಾಯಿತು. ಮುಹ್ಸಿನ್ ಕೊಡಗು ಮತ್ತು ಜುನೈದ್ ಫಾಯಿಝ್ ಪಂದ್ಯಾಟದ ಕಾಮೆಟಂರಿ ನಿರ್ವಹಿಸಿದರು. ಜುನೈದ್ ಫಾಯಿಝ್ ಪ್ರಶಸ್ತಿ ಪ್ರದಾನ ಸಮಾರಂಭದ ನಿರ್ವಹಣೆ ಮಾಡಿದರು.

ಪಂದ್ಯಾಟದ ಪ್ರಾಯೋಜಕರಾಗಿ ಗೋಲ್ಡನ್ ಡ್ಯೂನ್ ಆ್ಯಂಡ್ ಝೈದ್  ಹೋಟೆಲ್, ಮೆಕ್ ವೆಲ್, ಸುಮೋ ಸೌದಿ ಅರೇಬಿಯಾ, ಟ್ರಾನ್ಸೆಂಟ್ ಅರೇಬಿಯಾ ಕಾಂಟ್ರಾಕ್ಟ್ ಕಂಪೆನಿಗಳು ಸಹಕರಿಸಿತು.

ಇಬ್ರಾಹಿಮ್ ಸಾಲೆತ್ತೂರು(TNET), ಶಿಹಾಬ್ ಜಾರಿಗೆಬೈಲು, ನೌಫಲ್ ಮೂಳೂರು, ಅಫ್ಝಲ್, ಶಹೀರ್ ಕಾರ್ಯಕ್ರಮದ ಆಯೋಜನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X