Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಠಾತ್ ನಿವೃತ್ತಿ ಬಳಿಕ ಕಟ್ಟಾ ಎದುರಾಳಿ...

ಹಠಾತ್ ನಿವೃತ್ತಿ ಬಳಿಕ ಕಟ್ಟಾ ಎದುರಾಳಿ ಮೆಕ್ ಗ್ರೆಗರ್ ಬಗ್ಗೆ ಖಬೀಬ್ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ25 Oct 2020 6:46 PM IST
share
ಹಠಾತ್ ನಿವೃತ್ತಿ ಬಳಿಕ ಕಟ್ಟಾ ಎದುರಾಳಿ ಮೆಕ್ ಗ್ರೆಗರ್ ಬಗ್ಗೆ ಖಬೀಬ್ ಹೇಳಿದ್ದೇನು?

ಅಬುಧಾಬಿ: ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‌ಶಿಪ್‌ನ ಸೂಪರ್ ಸ್ಟಾರ್ ಖಬೀಬ್ ನೂರ್ ಮೊಹಮದೊವ್ ಅಬುಧಾಬಿಯಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಅಮೆರಿಕದ ಜಸ್ಟಿನ್ ಗೇತ್‌ಜೆ ಅವರನ್ನು ಸೋಲಿಸಿ ಯುಎಫ್‌ಸಿ ಲೈಟ್‌ವೇಟ್ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡ ಬೆನ್ನಿಗೇ ತಾನು ಕ್ರೀಡೆಯಿಂದ ನಿವೃತ್ತಿಯಾಗುವುದಾಗಿಯೂ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಯುಎಫ್‌ಸಿಯಿಂದ ನಿವೃತ್ತಿ ಘೋಷಿಸಿದ ಬಳಿಕ ಕಾನರ್ ಮೆಕ್‌ಗ್ರೆಗರ್ ಅವರನ್ನು ಮತ್ತೆ ಎದುರಿಸಲು ನನಗೆ ಆಸಕ್ತಿ ಇಲ್ಲ ಎಂದು ಖಬೀಬ್ ಹೇಳಿದ್ದಾರೆ.

2018ರಲ್ಲಿ ಖಬೀಬ್ ಹಾಗೂ ಮೆಕ್‌ಗ್ರೆಗರ್ ನಡುವೆ ಭಾರೀ ಹೋರಾಟ ನಡೆದಿತ್ತು. ಉಭಯ ಫೈಟರ್‌ಗಳ ಬೆಂಬಲಿಗರ ನಡುವೆ ಘರ್ಷಣೆಯೂ ನಡೆದು ಅಹಿತಕರ ದೃಶ್ಯಕ್ಕೆ ಕಾರಣವಾಗಿತ್ತು. "ದೇವರು ನನಗೆ ಎಲ್ಲವನ್ನೂ ನೀಡಿದ್ದಾರೆ. ಇದು ನನ್ನ ಕೊನೆಯ ಹೋರಾಟವಾಗಿತ್ತು. ಜಸ್ಟಿನ್ ವಿರುದ್ಧ ಇದು ನನ್ನ ಕೊನೆಯ ಹೋರಾಟವಾಗಿದೆ ಎಂದು ನನ್ನ ತಾಯಿ ಬಳಿ ಹೇಳಿದ್ದೆ. ಇದು ನನ್ನ ಅಂತಿಮ ಫೈಟ್ ಆಗಿರುತ್ತದೆ ಎಂದು ತಾಯಿಗೆ ಭರವಸೆ ನೀಡಿದ್ದೆ. ನಾನು ಅವರಿಗೆ ಮಾತು ಕೊಟ್ಟಿದ್ದೇನೆ. ಅದನ್ನು ಅನುಸರಿಸಬೇಕಾಗಿದೆ" ಎಂದು ಖಬೀಬ್ ಹೇಳಿದ್ದಾರೆ.

"ನಾನು ಲೊರೆಂರೊ(ಫೆರ್ಟಿಟಾ), ಡಾನಾ(ವೈಟ್), ಹಂಟರ್(ಕ್ಯಾಂಪ್‌ಬೆಲ್)ಗೆ ಧನ್ಯವಾದ ಹೇಳಲು ಬಯಸುವೆ. ಈ ಯುಎಫ್‌ಸಿ ತಂಡದವರೆಲ್ಲರಿಗೂ ಧನ್ಯವಾದ ಹೇಳುವೆ. ವಿಶ್ವದ ಎಲ್ಲರಿಗೂ ಧನ್ಯವಾದಗಳು. ಜಸ್ಟಿನ್ ನೀವು ನನಗೆ ತುಂಬಾ ನೆರವು ನೀಡಿದ್ದೀರಿ. ನೀವು ಶ್ರೇಷ್ಟ ವ್ಯಕ್ತಿ ಎಂದು ನನಗೆ ಗೊತ್ತಿದೆ ಎಂದು ಖಬೀಬ್ ಹೇಳಿದ್ದಾರೆ.

"ಉತ್ತಮ ಪ್ರದರ್ಶನ ನೀಡಿದ್ದೀರಿ ಖಬೀಬ್. ನಾನು ವೃತ್ತಿಜೀವನ ಮುಂದುವರಿಸುತ್ತೇನೆ. ನಿಮ್ಮ ತಂದೆಗೆ ಮತ್ತೊಮ್ಮೆ ಗೌರವ ಹಾಗೂ ಸಂತಾಪ ಸೂಚಿಸುವೆ" ಎಂದು ಖಬೀಬ್ ದಿಢೀರ್ ನಿವೃತ್ತಿಯ ಕುರಿತು ಮೆಕ್‌ಗ್ರೆಗರ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X