Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಧ್ಯಪ್ರಾಚ್ಯದಲ್ಲಿ ಫ್ರೆಂಚ್ ಉತ್ಪನ್ನಗಳ...

ಮಧ್ಯಪ್ರಾಚ್ಯದಲ್ಲಿ ಫ್ರೆಂಚ್ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ

ಪ್ರವಾದಿಯವರ ವ್ಯಂಗ್ಯ ಚಿತ್ರಗಳ ಕುರಿತು ಫ್ರಾನ್ಸ್ ಅಧ್ಯಕ್ಷರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ25 Oct 2020 9:31 PM IST
share
ಮಧ್ಯಪ್ರಾಚ್ಯದಲ್ಲಿ ಫ್ರೆಂಚ್ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ

ಹೊಸದಿಲ್ಲಿ: ಪ್ರವಾದಿ ಮುಹಮ್ಮದ್ ರ ಕಾರ್ಟೂನ್ ಗಳನ್ನು ಪ್ರದರ್ಶಿಸುವುದನ್ನು ನಿಲ್ಲಿಸುವುದಿಲ್ಲ ಹಾಗೂ ಭವಿಷ್ಯದ ಫ್ರಾನ್ಸ್ ನಲ್ಲಿ ಇಸ್ಲಾಮಿಸ್ಟ್ ಗಳಿಗೆ ಜಾಗವಿಲ್ಲ ಎಂದು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವೆಲ್ ಮ್ಯಾಕ್ರೋನ್ ಹೇಳಿಕೆ ನೀಡಿದ ಬಳಿಕ ಮಧ್ಯಪ್ರಾಚ್ಯದಲ್ಲಿ ಫ್ರೆಂಚ್ ಉತ್ಪನ್ನಗಳ ಬಹಿಷ್ಕರಿಸಬೇಕೆಂಬ ಕರೆ ಬಲವಾಗಿ ಕೇಳಿಬರುತ್ತಿದೆ.

ಅಕ್ಟೋಬರ್ 16 ರಂದು ತನ್ನ ಶಾಲೆಯ ಹೊರಗೆ ಶಿರಚ್ಛೇದಕ್ಕೊಳಗಾದ ಫ್ರೆಂಚ್ ಶಿಕ್ಷಕ ಸ್ಯಾಮುಯೆಲ್ ಪ್ಯಾಟಿಗೆ ಗೌರವ ಸಲ್ಲಿಸುವಾಗ ಮ್ಯಾಕ್ರೋನ್ ಈ ಹೇಳಿಕೆ ನೀಡಿದ್ದಾರೆ.

 47 ವರ್ಷದ ಸ್ಯಾಮುಯೆಲ್ ತರಗತಿಯಲ್ಲಿ ಪ್ರವಾದಿ ಮುಹಮ್ಮದ್ ರ ಕುರಿತ ವಿವಾದಾತ್ಮಕ ವ್ಯಂಗ್ಯಚಿತ್ರಗಳನ್ನು ತಮ್ಮ ವಿದ್ಯಾರ್ಥಿಗಳಿಗೆ ತೋರಿಸಿದ್ದರು. ಆ ಬಳಿಕ ಚೆಚೆನ್ಯಾ ಮೂಲದ 18 ವರ್ಷದ ಯುವಕನೊಬ್ಬ ಶಿಕ್ಷಕ ಮನೆಗೆ ಹೋಗುತ್ತಿದ್ದ ವೇಳೆ ಅವರನ್ನು ಹತ್ಯೆಗೈದಿದ್ದು, ದಾಳಿ ನಡೆದ ಕೆಲವೇ ನಿಮಿಷಗಳಲ್ಲಿ ಶಂಕಿತನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದರು.

ಶನಿವಾರ ಸುಮಾರು 200 ಜನರು ಇಸ್ರೇಲ್ ನ ಫ್ರಾನ್ಸ್ ರಾಯಭಾರಿಯ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಪ್ರವಾದಿಯನ್ನು ಬೆಂಬಲಿಸಿ ಅರೇಬಿಕ್ ಭಾಷೆಯ ಬ್ಯಾನರ್ ಗಳನ್ನು ಪ್ರದರ್ಶಿಸಿದರು.

ಟರ್ಕಿಯ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗನ್ ಅವರು ಮ್ಯಾಕ್ರೊನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಫ್ರೆಂಚ್ ಅಧ್ಯಕ್ಷರು ಮುಸ್ಲಿಮರ ಬಗೆಗಿನ ಅವರ ವರ್ತನೆಯ ಬಗ್ಗೆ ಮಾನಸಿಕ ತಪಾಸಣೆಯ ಅಗತ್ಯವಿದೆ ಎಂದು ಹೇಳಿದ್ದರು.

ಅಭಿವ್ಯಕ್ತಿ ಸ್ವಾತಂತ್ರದ ನೆಪದಲ್ಲಿ ಪ್ರವಾದಿಯನ್ನು ಅವಮಾನಿಸುವ ವ್ಯಂಗ್ಯ ಚಿತ್ರಗಳ ಪ್ರಕಟನೆಯನ್ನು ಜೋರ್ಡಾನ್ ವಿದೇಶಾಂಗ ಸಚಿವಾಲಯವೂ ಖಂಡಿಸಿದೆ.

ಏತನ್ಮಧ್ಯೆ ಕುವೈಟ್ ನ ಸೂಪರ್ ಮಾರ್ಕೆಟ್ ಗಳು ಬಹಿಷ್ಕಾರ ಅಭಿಯಾನವನ್ನು ಬೆಂಬಲಿಸಲು ಫ್ರೆಂಚ್ ಉತ್ಪನ್ನಗಳನ್ನು ತಮ್ಮ ಅಂಗಡಿಗಳಿಂದ ತೆಗೆದುಹಾಕಲು ಆರಂಭಿಸಿವೆ. ಫ್ರೆಂಚ್ ಅಧ್ಯಕ್ಷರು ‘ಇಸ್ಲಾಮೋಫೋಬಿಯಾ’ವನ್ನು ಹರಡಿದ್ದಾರೆ ಎಂದು ಆರೋಪಿಸಿ ಅನೇಕ ಟ್ವಿಟರ್ ಬಳಕೆದಾರರು ತಮ್ಮ ಪ್ರೊಫೈಲ್ ಚಿತ್ರಗಳನ್ನು ಬದಲಾಯಿಸಿದ್ದಾರೆ.

دانت وزارة الخارجية وشؤون المغتربين اليوم استمرار نشر الرسوم المسيئة للرسول محمد صلى الله عليه وسلّم تحت ذريعة حرية التعبير.
وأكد @DAAlfayez إدانة المملكة الاستمرار في نشر مثل هذه الرسوم واستياءها البالغ من هذه الممارسات التي تمثل إيذاء لمشاعر ما يقارب من ٢ مليار مسلم. pic.twitter.com/TZxwkpFb1p

— وزارة الخارجية الأردنية (@ForeignMinistry) October 24, 2020

The entire Islamic world should follow Kuwait to protest against France and its latest shameful attack on the faith of Muslims. #boycottfranceproducts #boycottfrance #MacronGoneMad pic.twitter.com/6Ed4u8rrQn

— Ansar Abbasi (@AnsarAAbbasi) October 25, 2020

Whether it is France or any other country, it should stop doing things that hurt Muslims ۔Shame on the French government for allowing a sketcher against our beloved Prophet ﷺ#ProphetMuhammadSAW#boycottfranceproducts #boycottfrance @WeTeamISP pic.twitter.com/QipBhNS5mu

— ابو عبدالحنان گوندل (@M_Ng86) October 25, 2020

I Matloob Hussain Tahir strongly Protest against disrespect of our beloved Prophet MUHAMMAD (PBUH) what is happening in france is not freedom of speech or expression but blatant display of religious hatred.#boycottfranceproducts#IslamophobiainFrance pic.twitter.com/vHEm4tGN7A

— مطلوب حسین طاہر (@matloob_ht) October 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X