Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿಕೆಎಸ್‌ಸಿ ಕುವೈತ್ ರಾಷ್ಟ್ರೀಯ ಸಮಿತಿಗೆ...

ಡಿಕೆಎಸ್‌ಸಿ ಕುವೈತ್ ರಾಷ್ಟ್ರೀಯ ಸಮಿತಿಗೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ26 Oct 2020 11:40 AM IST
share
ಡಿಕೆಎಸ್‌ಸಿ ಕುವೈತ್ ರಾಷ್ಟ್ರೀಯ ಸಮಿತಿಗೆ ಆಯ್ಕೆ

ಕುವೈತ್, ಅ.26: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ಡಿಕೆಎಸ್‌ಸಿ)ನ ಕುವೈತ್ ರಾಷ್ಟ್ರೀಯ ಸಮಿತಿ ಪುನಾರಚನಾ ಸಭೆ ಝೂಮ್ ಆನ್‌ಲೈನ್ ಮೂಲಕ ಇತ್ತೀಚೆಗೆ ನಡೆಸಲಾಯಿತು.

ಕೇಂದ್ರ ಸಮಿತಿಯ ಅಧ್ಯಕ್ಷ ಕುಂಬೋಳ್ ಅಸ್ಸೈಯದ್ ಕೆ.ಎಸ್.ಆಟಕೋಯ ತಂಙಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯೂಸುಫ್ ಹಾಜಿ ಮಂಚಕಲ್ ಕಿರಾಅತ್ ಪಠಿಸಿದರು. ಕೇಂದ್ರ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಅಬ್ದುಲ್ ಹಮೀದ್ ಅರಾಮೆಕ್ಸ್ ಉದ್ಘಾಟನೆ ನೆರವೇರಿಸಿ, ಡಿಕೆಎಸ್‌ಸಿಯ ಮಹತ್ವವನ್ನು ವಿವರಿಸಿದರು. ಮೂಳೂರು ಮರ್ಕಝ್ ಮ್ಯಾನೇಜರ್ ಮುಸ್ತಫ ಸಅದಿ ಮರ್ಕಝ್‌ನ ಕಿರು ಪರಿಚಯ ನೀಡಿದರು. ಬಳಿಕ 2020-21ನೆ ಸಾಲಿಗೆ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಯೂಸುಫ್ ಅಬ್ಬಾಸ್ ಹಾಜಿ ಮಂಚಕಲ್, ಪ್ರಧಾನ ಕಾರ್ಯದರ್ಶಿಯಾಗಿ ಲಿಯಾಖತ್ ಗಂಗಾವಳಿ, ಕೋಶಾಧಿಕಾರಿಯಾಗಿ ಅಬ್ದುಲ್ಲತೀಫ್ ಮುಳರಪಟ್ಣ, ಲೆಕ್ಕ ಪರಿಶೋಧಕರಾಗಿ ಹನೀಫ್ ನೇಜಾರು, ಉಪಾಧ್ಯಕ್ಷರಾಗಿ ಶೌಕತ್ ಶಿರ್ವ ಹಾಗೂ ಹಸನ್ ಕನ್ನಂಗಾರ್, ಕಾರ್ಯದರ್ಶಿಗಳಾಗಿ ನವಾಝ್ ಮುಲ್ಲರಪಟ್ಣ ಹಾಗೂ ಅನ್ವರ್ ಕೈಕಂಬ, ಸಲಹೆಗಾರರಾಗಿ ಮುಹಮ್ಮದ್ ರಫೀಕ್ ಮಂಚಿ ಹಾಗೂ ಅಬ್ದುಲ್ ರಹ್ಮಾನ್ ಸಖಾಫಿ ಆಯ್ಕೆಯಾಗಿದ್ದಾರೆ.

ಡಿಕೆಎಸ್‌ಸಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಹಾತಿಂ ಕಂಚಿ, ಪ್ರಧಾನ ಕಾರ್ಯದರ್ಶಿ ಹಸನ್ ಮೂಡುತೋಟ, ಕೋಶಾಧಿಕಾರಿ ಸುಲೈಮಾನ್ ಸೂರಿಂಜೆ, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಆತೂರು, ಉಪಾಧ್ಯಕ್ಷರಾದ ರಫೀಕ್ ಸೂರಿಂಜೆ, ಅಬೂಬಕರ್ ಪಡುಬಿದ್ರೆ, ಇಮ್ತಿಯಾಝ್ ಕುಂದಾಪುರ, ಸಿಲ್ವರ್ ಜುಬಿಲಿ ಚೇರ್‌ಮೆನ್ ಅಸ್ಸೈಯದ್ ಮುಹಮ್ಮದ್ ತಂಙಳ್ ಉಚ್ಚಿಲ, ಕೋಶಾಧಿಕಾರಿ ಹಾತಿಂ ಕೂಳೂರು, ದಮ್ಮಾಮ್ ಝೋನ್ ಅಧ್ಯಕ್ಷ ಹಸನ್ ಕುಪ್ಪೆಪದವು, ರಿಯಾದ್ ಝೋನ್ ಅಧ್ಯಕ್ಷ ಇಸ್ಮಾಯೀಲ್ ಕನ್ನಂಗಾರ್, ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್ ಬಜ್ಪೆ, ಮಕ್ಕಾ ಝೋನ್ ಅಧ್ಯಕ್ಷ ಇಬ್ರಾಹೀಂ ಕನ್ನಂಗಾರ್, ಯುಎಇ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಇಕ್ಬಾಲ್ ಕನ್ನಂಗಾರ್, ಒಮನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಮೋನಬ್ಬ ಅಬ್ದುಲ್ ರಹ್ಮಾನ್, ಬಹರೈನ್ ರಾಷ್ಟ್ರೀಯ ಸಮಿತಿಯ ಮುಖಂಡ ಮುಹಮ್ಮದ್ ಸೀದಿ, ಅಧ್ಯಕ್ಷ ಅಬ್ದುಲ್ ಮಜೀದ್ ಸಅದಿ, ಖತರ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಸುಲೈಮಾನ್ ಮುಂಡ್ಕೂರು, ತುಖ್ಬಾ ಘಟಕದ ಅಧ್ಯಕ್ಷ ಅಝೀಝ್ ಮೂಳೂರು ಹಾಗೂ ಇತರರು ಉಪಸ್ಥಿತರಿದ್ದರು.

ಶೌಕತ್ ಶಿರ್ವ ಸ್ವಾಗತಿಸಿದರು. ಕುವೈತ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಲಿಯಾಖತ್ ಗಂಗಾವಳಿ ವಂದಿಸಿದರು. ದಾವೂದ್ ಕಜಮಾರ್ ಕಾರ್ಯಕ್ರಮ ನಿರೂಪಿಸಿದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X