Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿಶ್ವವಿದ್ಯಾನಿಲಯ:...

ಮಂಗಳೂರು ವಿಶ್ವವಿದ್ಯಾನಿಲಯ: ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭ?

ವಾರ್ತಾಭಾರತಿವಾರ್ತಾಭಾರತಿ26 Oct 2020 12:46 PM IST
share
ಮಂಗಳೂರು ವಿಶ್ವವಿದ್ಯಾನಿಲಯ: ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭ?

ಮಂಗಳೂರು, ಅ.26: ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಹಸಿರು ನಿಶಾನೆ ನೀಡಿರುವಂತೆಯೇ, ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ. 

ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ ಪ್ರವೇಶಾತಿಯನ್ನು ಆರಂಭಿಸಲಿದೆ. ಪ್ರವೇಶಾತಿ ಪ್ರಕ್ರಿಯೆ ಮುಗಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೊದಲ ವರ್ಷದ ಸ್ನಾತಕೋತ್ತರ ತರಗತಿ ಆರಂಭಿಸುವ ನಿರೀಕ್ಷೆ ಇದೆ.

ಆನ್‌ಲೈನ್ ಹಾಗೂ ಆಫ್‌ಲೈನ್ ತರಗತಿ ಆಯ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರದ್ದಾಗಿರುತ್ತದೆ. ಸರಕಾರ, ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗಗಳ ನಿರ್ದೇಶನ ಹಾಗೂ ಸ್ಥಳೀಯವಾಗಿ ಕೋವಿಡ್ ಪ್ರಕರಣಗಳ ಸ್ಥಿತಿಗತಿ ಅವಲೋಕಿಸಿ ದಿನಾಂಕ ನಿರ್ಧರಿಸುವುದಾಗಿ ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ. ಸದ್ಯ ಎರಡು ಮಾದರಿಯನ್ನು ವಿಶ್ವವಿದ್ಯಾನಿಲಯ ಚಿಂತಿಸಿದ್ದು, ಕಾಲೇಜುಗಳು ಸೂಕ್ತ ಆಯ್ಕೆ ಮಾಡಬಹುದು. ಪರ್ಯಾಯ ದಿನಗಳಲ್ಲಿ ಆಫ್‌ಲೈನ್ ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸುವುದು ಅಥವಾ ಆಫ್‌ಲೈನ್ ತರಗತಿಯನ್ನು ವರ್ಚುವಲ್ ಪ್ರಸಾರ ಮಾಡುವ ಮೂಲಕ ಏಕಕಾಲಕ್ಕೆ ಆಫ್‌ಲೈನ್ ಹಾಗೂ ಆನ್‌ಲೈನ್ ತರಗತಿ ನಡೆಸಬಹುದಾಗಿದೆ.

ಆಫ್‌ಲೈನ್ ತರಗತಿಗಳಲ್ಲಿ ಅಂತರ ಹಾಗೂ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು. ಅದಕ್ಕಾಗಿ ತರಗತಿಯ ವಿದ್ಯಾರ್ಥಿಗಳ ಸಂಖ್ಯೆಗೆ ಮಿತಿ ನಿಗದಿಪಡಿಸಲಾಗುವುದು. ಈ ಸಂದರ್ಭ ಹೆಚ್ಚುವರಿ ತರಗತಿ ನಡೆಸಬೇಕಾಗುತ್ತದೆ. ಪ್ರಾಧ್ಯಾಪಕರ ಮೇಲೆ ಒತ್ತಡ ಬೀಳಬಹುದು. ಅದನ್ನು ತಪ್ಪಿಸಲು ಪರ್ಯಾಯ ದಿನಗಳಲ್ಲಿ ಆನ್‌ಲೈನ್ ತರಗತಿಗೆ ಆದ್ಯತೆ ನೀಡುವುದು ವಿಶ್ವವಿದ್ಯಾನಿಲಯದ ಉದ್ದೇಶವಾಗಿದೆ.

ಪದವಿಯ 2ನೇ ಮತ್ತು 3ನೇ ವರ್ಷದ ತರಗತಿಗಳು ಆನ್‌ಲೈನ್ ಮೂಲಕ ಈಗಾಗಲೇ ಆರಂಭಗೊಂಡಿವೆ. ಅವರಿಗೆ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಪ್ರಥಮ ವರ್ಷದ ಸ್ನಾತಕೋತ್ತರಕ್ಕೆ ಸ್ವಲ್ಪ ವಿಳಂಬವಾಗಬಹುದು. ಇದರಿಂದ ಎಲ್ಲ ವರ್ಷದ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಪರೀಕ್ಷೆ ನಡೆಸುವುದು ಕಷ್ಟಸಾಧ್ಯ ಎಂದು ಪ್ರೊ.ಯಡಪಡಿತ್ತಾಯ ಅಭಿಪ್ರಾಯಿಸಿದ್ದಾರೆ.

ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಐದು ಕೇಂದ್ರಗಳಲ್ಲಿನ ಕಲಾ, ವಾಣಿಜ್ಯ, ಆಡಳಿತ ಮತ್ತು ನಿರ್ವಹಣೆ, ವಿಜ್ಞಾನ ವಿಭಾಗಗಳ ವಿವಿಧ ವಿಷಯಗಳ ಸ್ನಾತಕೋತ್ತರ, ಪಿಜಿ ಡಿಪ್ಲೊಮಾ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿಶ್ವವಿದ್ಯಾನಿಲಯದ ವೆಬ್‌ಸೈಟ್ mangaloreuniversity.ac.in/pg.admission-notification-academic-year-2020-21ನಲ್ಲಿ ಮಾಹಿತಿ ಮತ್ತು ಅರ್ಜಿ ಪಡೆಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X