Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾಯಿದೆ ವಿರೋಧಿಸಿ ಪಂಜಾಬ್ ಬಿಜೆಪಿ...

ಕೃಷಿ ಕಾಯಿದೆ ವಿರೋಧಿಸಿ ಪಂಜಾಬ್ ಬಿಜೆಪಿ ಕೃಷಿ ಮೋರ್ಚಾ ಉಸ್ತುವಾರಿ ರಾಜೀನಾಮೆ

"ಬಿಜೆಪಿ ಜತೆಗಿರಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ"

ವಾರ್ತಾಭಾರತಿವಾರ್ತಾಭಾರತಿ26 Oct 2020 1:32 PM IST
share
ಕೃಷಿ ಕಾಯಿದೆ ವಿರೋಧಿಸಿ ಪಂಜಾಬ್ ಬಿಜೆಪಿ ಕೃಷಿ ಮೋರ್ಚಾ ಉಸ್ತುವಾರಿ ರಾಜೀನಾಮೆ

ಅಮೃತಸರ್ : ಕೇಂದ್ರ ಸರಕಾರದ ಮೂರು ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ಧ ರೈತರು ತಮ್ಮ ನಿವಾಸದೆದುರು ಪ್ರತಿಭಟಿಸಿದ ಎರಡು ವಾರ ತರುವಾಯ ಪಂಜಾಬ್ ರಾಜ್ಯದ ಬಿಜೆಪಿ ಕಿಸಾನ್ ಮೋರ್ಚಾ ಉಸ್ತುವಾರಿ ತರ್ಲೋಚನ್ ಸಿಂಗ್ ಗಿಲ್ ತಮ್ಮ ಹುದ್ದೆ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮೋಗಾ ಪಟ್ಟಣದಲ್ಲಿನ ತಮ್ಮ ನಿವಾಸದೆದುರು ಪ್ರತಿಭಟಿಸುತ್ತಿರುವ ರೈತರನ್ನುದ್ದೇಶಿಸಿ ಮಾತನಾಡುವ ವೇಳೆ ಅವರು ತಮ್ಮ ರಾಜೀನಾಮೆ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ನಿರ್ಧಾರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಅಶ್ವನಿ ಶರ್ಮ ಅವರಿಗೆ ತಿಳಿಸಿದ್ದಾಗಿ ಹೇಳಿದ ಗಿಲ್, ಬಿಜೆಪಿ ಜತೆಗಿರಲು ತಮ್ಮ ಆತ್ಮಸಾಕ್ಷಿ ಒಪ್ಪುತ್ತಿಲ್ಲ ಎಂದರು.

"ಕಳೆದ 30 ವರ್ಷಗಳಿಗೂ ಅಧಿಕ ಸಮಯ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ ಹಾಗೂ ಪಕ್ಷವನ್ನು ನನ್ನ ಕುಟುಂಬವೆಂದು ಪರಿಗಣಿಸಿದ್ದೇನೆ. ಆದರೆ ನಾನು ಮೊದಲು ಒಬ್ಬ ರೈತ. ನನಗೂ ಕೃಷಿಭೂಮಿಯಿದ್ದು ನನಗೂ ತನ್ನ ಕುಟುಂಬಕ್ಕೆ ಅಗತ್ಯವಿರುವಷ್ಟು ಆದಾಯ ಗಳಿಸಲು ಸಾಧ್ಯವಾಗದ ರೈತನ ನೋವು ಅರ್ಥವಾಗುತ್ತದೆ. ಎರಡು ವಾರಗಳಿಂದ ಈ ಹಿರಿಯ ಕಿರಿಯ ರೈತರು ನನ್ನ ಮನೆಯೆದುರು ಪ್ರತಿಭಟಿಸಿದ್ದಾರೆ. ಈ ರೈತರು ನನ್ನ ಎದೆಯ ಮೇಲೆಯೇ ಕುಳಿತಂತೆ ಭಾಸವಾಗುತ್ತಿತ್ತು. ನಾನು ಇನ್ನೂ ಬಿಜೆಪಿಯ್ಲಲಿಯೇ ಮುಂದುವರಿದಿದ್ದರೆ ನನ್ನ ಆತ್ಮಸಾಕ್ಷಿ ನನ್ನನ್ನು ಅಪಹಾಸ್ಯ ಮಾಡುತ್ತಿತ್ತು. ಇದೇ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ,'' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X