Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಲಸಿಕೆ ಅಲ್ಲ, ಆದರೂ ಕೊರೋನಿಲ್...

ಕೊರೋನ ಲಸಿಕೆ ಅಲ್ಲ, ಆದರೂ ಕೊರೋನಿಲ್ ಮಾರಾಟಕ್ಕೆ ಅಡ್ಡಿಯಿಲ್ಲ !

ಎಷ್ಟು ಕಿಟ್ ಮಾರಿದ್ದಾರೆ ಗೊತ್ತಾ ಬಾಬಾ ರಾಮದೇವ್?

ವಾರ್ತಾಭಾರತಿವಾರ್ತಾಭಾರತಿ27 Oct 2020 1:52 PM IST
share
ಕೊರೋನ ಲಸಿಕೆ ಅಲ್ಲ, ಆದರೂ ಕೊರೋನಿಲ್ ಮಾರಾಟಕ್ಕೆ ಅಡ್ಡಿಯಿಲ್ಲ !

ಹೊಸದಿಲ್ಲಿ: ಬಾಬಾ ರಾಮದೇವ್ ಅವರ ಪತಂಜಲಿ ತಯಾರಿಸಿರುವ ಕೊರೋನಿಲ್ ಕಿಟ್ ಕೋವಿಡ್‍ಗೆ ಔಷಧಿಯಲ್ಲದೇ ಇದ್ದರೂ ಅದರ ಮಾರಾಟಕ್ಕೆ ಈ ಅಂಶ ಅಡ್ಡಿಯಾಗಿಲ್ಲ. ನಾಲ್ಕು ತಿಂಗಳ ಹಿಂದೆ ಮಾರುಕಟ್ಟೆಗೆ ಬಿಡುಗಡೆಗೊಂಡ ಈ ಕೊರೋನಿಲ್ ಕಿಟ್ ಇಲ್ಲಿಯ ತನಕ 85 ಲಕ್ಷ ಕಿಟ್ ಗಳು ಮಾರಾಟವಾಗಿದೆ ಹಾಗೂ ಒಟ್ಟು ಮಾರಾಟ ಮೌಲ್ಯ ಬರೋಬ್ಬರಿ ರೂ. 241 ಕೋಟಿಯಾಗಿದೆ.

ಕೋವಿಡ್ ಔಷಧಿ ಎಂದು ಹೇಳಿಕೊಂಡು ಕೊರೋನಿಲ್ ಜೂನ್ 23ರಂದು ಬಿಡುಗಡೆಗೊಂಡಿದ್ದರೂ ಕೋವಿಡ್ ಗೆ ಪರಿಣಾಮಕಾರಿ ಎಂಬುದಕ್ಕೆ ಸೂಕ್ತ ಕ್ಲಿನಿಕಲ್ ಟ್ರಯಲ್ ಮಾಹಿತಿಯಿಲ್ಲದೇ ಇರುವುದರಿಂದ ಸಂಬಂಧಿತ ಪ್ರಾಧಿಕಾರಗಳಿಂದ ಪತಂಜಲಿ ತರಾಟೆಗೊಳಗಾದ ನಂತರ ಕೊರೋನಿಲ್ ಅನ್ನು ಕೆಮ್ಮು, ಜ್ವರ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯಾಗಿ ಮಾರಾಟ ಮಾಡಲು ಸಂಸ್ಥೆ ಅನುಮತಿ ಕೋರಿತ್ತು.

ಸದ್ಯ ಅದನ್ನು ಕೋವಿಡ್-19 ಇಮ್ಮ್ಯುನಿಟಿ ಬೂಸ್ಟರ್ ಕಿಟ್ ಆಗಿ ಮಾರಾಟ ಮಾಡಲಾಗುತ್ತಿದ್ದು, ಒಂದು ಕಿಟ್‍ನಲ್ಲಿ ಎರಡು ಪ್ಯಾಕ್ ಕೊರೊನಿಲ್ ಹಾಗೂ  ಸ್ವಸರಿ ವಾಟಿ ಗುಳಿಗೆಗಳು ಹಾಗೂ ಅನು ತೈಲ ಎಂಬ ಎಣ್ಣೆ ಇದೆ. ಇಡೀ ಕಿಟ್ ಬೆಲೆ ರೂ. 545 ಆಗಿದ್ದು ಕಿಟ್ ನಲ್ಲಿನ ಔಷಧಿಗಳನ್ನು ಕಂಪೆನಿ ಪ್ರತ್ಯೇಕವಾಗಿಯೂ ಮಾರಾಟ ಮಾಡುತ್ತಿದೆ.

ಜೂನ್ 23 ಹಾಗೂ ಅಕ್ಟೋಬರ್ 18ರ ನಡುವೆ ಒಟ್ಟು 23.54 ಲಕ್ಷ ಕೊರೋನಿಲ್ ಕಿಟ್ ಮಾರಾಟವಾಗಿದೆ. ಇದರ ಹೊರತಾಗಿ. 18.50 ಲಕ್ಷ ಅನು ತೈಲ ಬಾಟಲಿ, ರೂ 20.13 ಲಕ್ಷ ಕೊರೋನಿಲ್ ಗುಳಿಗೆಗಳ ಬಾಟಲಿ ಹಾಗೂ 23.32 ಲಕ್ಷ ಸ್ವಸರಿ ವಾಟಿ ಗುಳಿಗೆಯ ಬಾಟಲಿಗಳನ್ನು ಸಂಸ್ಥೆ ಮಾರಾಟ ಮಾಡಿದ್ದು ಇವುಗಳ ತಲಾ ಬೆಲೆ ಕ್ರಮವಾಗಿ ರೂ 25 ರೂ 400 ಹಾಗೂ ರೂ 120 ಆಗಿದೆ. ಹೀಗೆ ಎಲ್ಲಾ ಉತ್ಪನ್ನಗಳ ಒಟ್ಟು ಮಾರಾಟ ಮೌಲ್ಯ ರೂ. 241.41 ಕೋಟಿ ಆಗಿದೆ.

ಮಾರಾಟ ಅಂಕಿಅಂಶಗಳನ್ನು ನೋಡಿದಾಗ ನಮ್ಮ ಉತ್ಪನ್ನ ಯಶಸ್ವಿಯಾಗಿದೆ  ಎಂದು ಪತಂಜಲಿ ಆಯುರ್ವೇದ ಸಿಇಒ ಆಚಾರ್ಯ ಬಾಲಕೃಷ್ಣ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X