Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೆಯ ಭಾವಚಿತ್ರದ ಪಕ್ಕದಲ್ಲಿ ನಿಂತು...

ತಂದೆಯ ಭಾವಚಿತ್ರದ ಪಕ್ಕದಲ್ಲಿ ನಿಂತು ಪಕ್ಷದ ಪ್ರಣಾಳಿಕೆಯ ಚಿತ್ರೀಕರಣ ನಡೆಸಿದ್ದ ಚಿರಾಗ್ ಪಾಸ್ವಾನ್!

ವೀಡಿಯೊ ಸೋರಿಕೆಗೆ ನಿತೀಶ್ ಕುಮಾರ್ ರನ್ನು ದೂಷಿಸಿದ ಎಲ್ ಜೆಪಿ ನಾಯಕ

ವಾರ್ತಾಭಾರತಿವಾರ್ತಾಭಾರತಿ27 Oct 2020 11:06 PM IST
share
ತಂದೆಯ ಭಾವಚಿತ್ರದ ಪಕ್ಕದಲ್ಲಿ ನಿಂತು ಪಕ್ಷದ ಪ್ರಣಾಳಿಕೆಯ ಚಿತ್ರೀಕರಣ ನಡೆಸಿದ್ದ ಚಿರಾಗ್ ಪಾಸ್ವಾನ್!

ಪಾಟ್ನಾ: ಬಿಹಾರ ಚುನಾವಣೆ ಆರಂಭಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಚಿರಾಗ್ ಪಾಸ್ವಾನ್ ಇತ್ತೀಚೆಗೆ ನಿಧನರಾಗಿರುವ ತನ್ನ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರ ಭಾವಚಿತ್ರದ ಪಕ್ಕದಲ್ಲಿ ನಿಂತು ಭಾಷಣವನ್ನು ರೆಕಾರ್ಡ್ ಮಾಡಲು ತಯಾರಿ ನಡೆಸುತ್ತಿರುವ ವೀಡಿಯೊ ಆನ್ ಲೈನ್ ನಲ್ಲಿ ಹೊರಹೊಮ್ಮಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಲೋಕ ಜನಶಕ್ತಿ ಪಕ್ಷದ ನಾಯಕ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯ ಸಂದೇಶವನ್ನು ಚಿತ್ರೀಕರಿಸುತ್ತಿದ್ದಾಗ  ಈ ವೀಡಿಯೊ ತೆಗೆಯಲಾಗಿತ್ತು. ಚಿರಾಗ್ ಅ.8 ರಂದು ತನ್ನ ತಂದೆ ನಿಧನರಾದ ದುಃಖದಲ್ಲಿದ್ದಾಗ ಧರಿಸಿದ್ದ ಬಿಳಿಬಟ್ಟೆಗಳನ್ನು ಶೂಟಿಂಗ್ ವೇಳೆ ಧರಿಸಿದ್ದರು. ರಾಮ್ ವಿಲಾಸ್ ಪಾಸ್ವಾನ್ ಭಾವಚಿತ್ರದ ಪಕ್ಕದಲ್ಲಿ ನಿಂತು ರೆಕಾರ್ಡಿಂಗ್ ಗೆ ಮುಂಚಿತವಾಗಿ ಅವರು ತಮ್ಮ ತಂಡದೊಂದಿಗೆ ಚಾಟ್ ಮಾಡುವುದು ವೀಡಿಯೊದಲ್ಲಿ ಕೇಳಿಬರುತ್ತಿದೆ. ಹಿಂದಿಯಲ್ಲಿ ಒಂದು ವಾಕ್ಯ ಹೇಳಿದ ಚಿರಾಗ್ ಬಳಿಕ ವಿರಾಮ ಪಡೆದು ಮತ್ತೆ ಆರಂಭಿಸೋಣ ಎಂದು ಹೇಳುವುದು ವೀಡಿಯೊದಲ್ಲಿದೆ.

ವೀಡಿಯೊ ಸೋರಿಕೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ದೂಷಿಸಿದ ಚಿರಾಗ್, ಈ ವೀಡಿಯೊದ ಉದ್ದೇಶ ನನಗೆ ಅರ್ಥವಾಗಲಿಲ್ಲ. ನನ್ನ ತಂದೆಯ ಸಾವಿನ ಬಗ್ಗೆ ನಾನು ದುಃಖಿತನಾಗಿದ್ದೇನೆ ಎನ್ನುವುದಕ್ಕೆ ನಾನು ಪುರಾವೆ ನೀಡಬೇಕೇ? ನಿತೀಶ್ ಕುಮಾರ್ ಅವರು  ಯಾವ ಮಟ್ಟಕ್ಕೆ ಆತಂಕ ಕ್ಕೊಳಗಾಗಿದ್ದಾರೆ ಎಂದು ಇದು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ

ಪಾಸ್ವಾನ್ ವೀಡಿಯೊಗೆ ಕೆಲವರು ಟ್ರೋಲ್ ಮಾಡಿದ್ದು, ಬಿಹಾರ ಚುನಾವಣೆಯಲ್ಲಿ ಎಲ್ ಜೆಪಿ ಎಷ್ಟು ಸೀಟುಗಳನ್ನುಗೆಲ್ಲುತ್ತದೋ ಗೊತ್ತಿಲ್ಲ. ಆದರೆ ಬಾಲಿವುಡ್ ಮಾತ್ರ ಬುದ್ದಿವಂತ ನಟನನ್ನು ಕಳೆದುಕೊಂಡಿದೆ. ಎಂತಹ ನಟನೆ ಚಿರಾಗ್ ಅವರೇ.. ಎಂದು  ಹಿಂದಿ ಚಿತ್ರದಲ್ಲಿ ನಟಿಸಿದ್ದ ಚಿರಾಗ್ ರನ್ನು ಓರ್ವ ಕೆಣಕಿದ್ದಾನೆ.

Chirag Paswan performs in front of his late father's portrait. He should get a stab in Bollywood! pic.twitter.com/sAXBJxnRFE

— Prashant Bhushan (@pbhushan1) October 27, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X