Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯ ಮನೆ ಬಾಗಿಲಲ್ಲಿ ಮೂತ್ರ...

ಮಹಿಳೆಯ ಮನೆ ಬಾಗಿಲಲ್ಲಿ ಮೂತ್ರ ವಿಸರ್ಜಿಸಿದ್ದ ಎಬಿವಿಪಿ ನಾಯಕ ಮಧುರೈ ಏಮ್ಸ್ ಮಂಡಳಿಗೆ ನೇಮಕ!

ವಾರ್ತಾಭಾರತಿವಾರ್ತಾಭಾರತಿ28 Oct 2020 3:19 PM IST
share
ಮಹಿಳೆಯ ಮನೆ ಬಾಗಿಲಲ್ಲಿ ಮೂತ್ರ ವಿಸರ್ಜಿಸಿದ್ದ ಎಬಿವಿಪಿ ನಾಯಕ ಮಧುರೈ ಏಮ್ಸ್ ಮಂಡಳಿಗೆ ನೇಮಕ!

ಚೆನ್ನೈ : ಕೆಲ ಸಮಯದ ಹಿಂದೆ ನಗರದ ಹಿರಿಯ ಮಹಿಳೆಯೊಬ್ಬರ ನಿವಾಸದೆದುರು ತ್ಯಾಜ್ಯ ಎಸೆದಿರುವುದಲ್ಲದೆ ಆಕೆಯ ಮನೆ ಬಾಗಿಲಿನ ಎದುರು ಮೂತ್ರ ವಿಸರ್ಜಿಸಿ ಸುದ್ದಿಯಲ್ಲಿದ್ದ ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ  ಹಾಗೂ ಕಿಲ್ಪಾಕ್ ಮೆಡಿಕಲ್ ಕಾಲೇಜಿನ  ಸರ್ಜಿಕಲ್ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಷಣ್ಮುಗಂ ಸುಬ್ಬಯ್ಯ ಅವರನ್ನು ಮಧುರೈ ಸಮೀಪ ಆರಂಭವಾಗಲಿರುವ  ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ ಸಂಸ್ಥೆಯ(ಏಮ್ಸ್) ಆಡಳಿತ ಮಂಡಳಿ ಸದಸ್ಯರನ್ನಾಗಿ  ಕೇಂದ್ರ ಸರಕಾರ ನೇಮಕ ಮಾಡಿರುವುದು ಹಲವರ ಹುಬ್ಬೇರಿಸಿದೆ.

ಷಣ್ಮುಗಂ ವಿರುದ್ಧ ಸಂತ್ರಸ್ತ ಮಹಿಳೆಯ ಸೋದರಳಿಯ ದೂರು ದಾಖಲಿಸಿದ್ದರೂ ಅದನ್ನು ವಾಪಸ್ ಪಡೆಯಲಾಗಿದೆ, ಆದರೆ ಬಹಳಷ್ಟು ಒತ್ತಡದ ಹಿನ್ನೆಲೆಯಲ್ಲಿ ದೂರು ವಾಪಸ್ ಪಡೆಯಲಾಗಿತ್ತೆಂದು  ಸಂತ್ರಸೆಯ ಕುಟುಂಬ ತಿಳಿಸಿದೆ. ಅಪಾರ್ಟ್ ಮೆಂಟ್ ಕಟ್ಟಡದ ಖಾಲಿ ಪಾರ್ಕಿಂಗ್ ಸ್ಥಳವನ್ನು ಬಳಕೆ ಮಾಡುವ ವಿಚಾರದಲ್ಲಿ ಉಂಟಾದ ಜಗಳ ಈ ಘಟನೆಗೆ ಕಾರಣವೆನ್ನಲಾಗಿದೆ ಆದರೆ  ಷಣ್ಮುಗಂ ತಮ್ಮ ಮೇಲಿನ ಆರೋಪ ನಿರಾಕರಿಸಿದ್ದು ಘಟನೆಯ ವೀಡಿಯೋ ದಾಖಲೆಗಳಿದ್ದರೂ ಅವುಗಳನ್ನು ತಿರುಚಲಾಗಿದೆ ಎಂದು ಈಗಾಗಲೇ ಹೇಳಿದ್ದಾರೆ.

ಅದೇನೇ ಇರಲಿ ಇಂತಹ ಹಿನ್ನೆಲೆಯುಳ್ಳ ವ್ಯಕ್ತಿಯೊಬ್ಬರನ್ನು ಮಧುರೈ ಏಮ್ಸ್ ಮಂಡಳಿಗೆ ಏಕೆ ಸರಕಾರ ನೇಮಿಸಿದೆ ಎಂದು ವಿಸಿಕೆ ನಾಯಕ ಹಾಗೂ  ಸಂಸದ ಡಿ, ರವಿಕುಮಾರ್. ತಮಿಳುನಾಡಿನ ವಿರುಧ್‍ನಗರದ ಕಾಂಗ್ರೆಸ್ ಸಂಸದ, ಡಿಎಂಕೆ ಸಂಸದೆ ಕನ್ನಿಮೋಝಿ, ಸಹಿತ ಹಲವರು ತಮ್ಮ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಮಧುರೈ ಏಮ್ಸ್ ಸಂಸ್ಥೆಗೆ ಸರಕಾರ ಪುದುಚ್ಚೇರಿ ಜೆಐಪಿಎಂಇಆರ್  ಅಧ್ಯಕ್ಷ ಡಾ ವಿ. ಎಂ. ಕಟೋಚ್ ಅವರನ್ನು ಅಧ್ಯಕ್ಷರನ್ನಾಗಿಸಿದ್ದರೆ ಚೆನ್ನೈನ ಎಂಜಿಆರ್ ವೈದ್ಯಕೀಯ ವಿವಿಯ ಉಪಕುಲಪತಿ  ಡಾ ಸುಧಾ ಶೇಷಯ್ಯನ್ ಅವರನ್ನೂ ಆಡಳಿತ ಮಂಡಳಿ ಸದಸ್ಯೆಯನ್ನಾಗಿ ನೇಮಕಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X