Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಗಳ್ಳತನ, ದರೋಡೆ ಪ್ರಕರಣ: ಆರು...

ಸರಗಳ್ಳತನ, ದರೋಡೆ ಪ್ರಕರಣ: ಆರು ಅಂತರಾಜ್ಯ ಕಳ್ಳರ ಬಂಧನ

ಪಿಸ್ತೂಲ್, ಜೀವಂತ ಗುಂಡುಗಳು, ಮಾರಕಾಸ್ತ್ರಗಳ ಜಪ್ತಿ

ವಾರ್ತಾಭಾರತಿವಾರ್ತಾಭಾರತಿ28 Oct 2020 8:01 PM IST
share
ಸರಗಳ್ಳತನ, ದರೋಡೆ ಪ್ರಕರಣ: ಆರು ಅಂತರಾಜ್ಯ ಕಳ್ಳರ ಬಂಧನ

ಶಿವಮೊಗ್ಗ(ಅ.28): ನಗರದಲ್ಲಿ ಇತ್ತೀಚೆಗೆ ನಡೆದ ಸರಗಳ್ಳತನ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಅಂತರ್ ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಕೋಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆ.16ರಂದು ವಿದ್ಯಾನಗರ ಮತ್ತೂರು ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರು ಜನರ ತಂಡವನ್ನು ಪೊಲೀಸರು ಬಂಧಿಸಿ ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉತ್ತರ ಪ್ರದೇಶ್ ನೀರತ್ ಸಿಟಿಯ ಫೈಝ‌ಲ್(25), ಸಲ್ಮಾನ್(24), ಆಶಿಸ್‌ ಕುಮಾರ್(36), ಮೆಹತಾಬ್(35), ಸಲ್ಮಾನ್(22) ಹಾಗೂ ಶಿವಮೊಗ್ಗ ಜೋಸೆಫ್ ನಗರದ ನಿವಾಸಿ, ಮೂಲತಃ ಮೀರತ್‌ನವನಾದ ಮುಹಮ್ಮದ್ ಚಾಂದ್ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ 2 ಪಿಸ್ತೂಲ್, 12 ಜೀವಂತ ಗುಂಡುಗಳು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಇವರುಗಳೆಲ್ಲರೂ ಉತ್ತರ ಪ್ರದೇಶದವರಾಗಿದ್ದು, ಮೂಲತಃ ಇದೇ ಕೃತ್ಯದಲ್ಲಿ ತೊಡಗಿದ್ದರು ಎಂಬ ಸತ್ಯ ತನಿಖೆಯಿಂದ ಹೊರಬಂದಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ  2019ರಲ್ಲಿ ನಾಲ್ಕು ಪ್ರಕರಣ, 2020ರಲ್ಲಿ ನಾಲ್ಕು ಪ್ರಕರಣ ಸೇರಿದಂತೆ ಒಟ್ಟು 8 ಪ್ರಕರಣಗಳಿಗೆ ಸಂಬಂಧಿಸಿದಂತೆ ಇವರುಗಳನ್ನು ದಸ್ತಗಿರಿ ಮಾಡಲಾಗಿದ್ದು, ಆರೋಪಿಗಳಿಂದ 213.20 ಗ್ರಾಂ ತೂಕದ ಒಟ್ಟು 9,31,050 ರೂ. ಬೆಲೆ ಬಾಳುವ ಬಂಗಾರದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

8 ಪ್ರಕರಣಗಳಲ್ಲಿ ಕೋಟೆ ಠಾಣೆಯ ಐದು ಪ್ರಕರಣಗಳು, ಜಯನಗರ ಠಾಣೆಯ ಮೂರು ಪ್ರಕರಣಗಳು ಸೇರಿವೆ ಎಂದ ಅವರು, ಈ ಕಾರ್ಯಾಚರಣೆಯು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಟಿ. ಶೇಖರ್‌ರವರ ಮಾರ್ಗದರ್ಶನದಲ್ಲಿ ನಡೆದಿದ್ದು, ಇದರಲ್ಲಿ ಕೋಟೆ ಸಿಪಿಐ ಟಿ.ಕೆ. ಚಂದ್ರಶೇಖರ್, ಮಹಿಳಾ ಠಾಣೆಯ ಅಭಯ್ ಪ್ರಕಾಶ್ ಸೋಮನಾಳ್, ಪಿಎಸ್‌ಐ ಗಳಾದ ಉಮೇಶ್, ಶಿವಾನಂದ್, ರಾಹತ್ ಅಲಿ, ಕೋಟೆ ವೃತ್ತದ ಅಧಿಕಾರಿ ವೀರೇಶಯ್ಯ, ನಾಗಪ್ಪ, ಎಎಸ್‌ಐ ಹರ್ಷ, ಸೋಮು, ಸುರೇಶ್, ಮೋಹನ್ ‌ಕುಮಾರ್, ಸುಧಾಕರ್, ಗೋಪಾಲ್, ಕಲ್ಲನಗೌಡ, ರಾಮಕೃಷ್ಣ ಮೊದಲಾದವರು ಪಾಲ್ಗೊಂಡಿದ್ದರು ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X