Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಜಿಒ, ಟ್ರಸ್ಟ್, ಸಾಮಾಜಿಕ ಹೋರಾಟಗಾರರ...

ಎನ್‌ಜಿಒ, ಟ್ರಸ್ಟ್, ಸಾಮಾಜಿಕ ಹೋರಾಟಗಾರರ ಕಚೇರಿ ಮೇಲೆ ಎನ್‌ಐಎ ದಾಳಿ

ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ನೆರವು ಆರೋಪ

ವಾರ್ತಾಭಾರತಿವಾರ್ತಾಭಾರತಿ28 Oct 2020 9:04 PM IST
share
ಎನ್‌ಜಿಒ, ಟ್ರಸ್ಟ್, ಸಾಮಾಜಿಕ ಹೋರಾಟಗಾರರ ಕಚೇರಿ ಮೇಲೆ ಎನ್‌ಐಎ ದಾಳಿ

ಶ್ರೀನಗರ, ಅ. 28: ಭಯೋತ್ಪಾದನೆ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿ ಕಾಶ್ಮೀರದ ಶ್ರೀನಗರ ಹಾಗೂ ಬಂಡಿಪೋರದಲ್ಲಿರುವ ಸರಕಾರೇತರ ಸಂಸ್ಥೆ ಹಾಗೂ ಸ್ಥಳೀಯ ದಿನಪತ್ರಿಕೆ ಕಚೇರಿ ಸೇರಿದಂತೆ 10 ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ದಾಳಿ ನಡೆಸಿದೆ.

ಸರಕಾರೇತರ ಸಂಸ್ಥೆ ಜಮ್ಮು ಕಾಶ್ಮೀರ ಕೊಲೀಶನ್ ಆಫ್ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್) ಅನ್ನು ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಖುರ್ರಮ್ ಪರ್ವೇಝ್, ಅವರ ಸಹವರ್ತಿಗಳಾದ ಪರ್ವೇಝ್ ಅಹ್ಮದ್ ಮಟ್ಟಾ ಹಾಗೂ ಬೆಂಗಳೂರು ಮೂಲದ ಸ್ವಾತಿ ಶೇಷಾದ್ರಿ, ಸುದ್ದಿ ಸಂಸ್ಥೆ ಎಎಫ್‌ಪಿಯ ಪತ್ರಕರ್ತ ಪರ್ವೇಝ್ ಅಹ್ಮದ್ ಬುಖಾರಿ, ಅಸೋಸಿಯೇಶನ್ ಆಫ್ ಪೇರೆಂಟ್ಸ್ ಆಫ್ ಡಿಸ್‌ಎಪಿಯರ್ಡ್‌ ಪರ್ಸನ್ಸ್ ಆಫ್ ಕಾಶ್ಮೀರ (ಎಪಿಡಿಪಿಕೆ)ದ ಅಧ್ಯಕ್ಷೆ ಪರ್ವೀನಾ ಅಹಂಗರ್ ಅವರ ಕಚೇರಿ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅಲ್ಲದೆ, ಸರಕಾರೇತರ ಸಂಸ್ಥೆಗಳಾದ ಅಥ್ರೌಟ್ ಹಾಗೂ ಗ್ರೇಟರ್ ಕೈಲಾಸ ಟ್ರಸ್ಟ್ ಕಚೇರಿ ಮೇಲೂ ಎನ್‌ಐಎ ದಾಳಿ ನಡೆಸಿದೆ.

ತಥಾಕಥಿತ ಸರಕಾರೇತರ ಸಂಸ್ಥೆಗಳು ಹಾಗೂ ಟಸ್ಟ್ಟ್‌ಗಳು ದತ್ತಿ ಚಟುವಟಿಕೆಗಳ ಹೆಸರಲ್ಲಿ ಭಾರತ ಹಾಗೂ ವಿದೇಶಗಳಿಂದ ದೇಣಿಗೆ ಸಂಗ್ರಹಿಸಿವೆ. ಆ ಹಣವನ್ನು ಜಮ್ಮು ಹಾಗೂ ಕಾಶ್ಮೀರದದಲ್ಲಿ ಪ್ರತ್ಯೇಕವಾದಿ ಚಟುವಟಿಕೆಗಳಿಗೆ ಬಳಸಲು ನೀಡಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ‘‘ದಾಳಿಯ ಸಂದರ್ಭ ಹಲವು ದೋಷಾರೋಪಣೆ ದಾಖಲೆಗಳು ಹಾಗೂ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ’’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ನಡೆಸುವ ಸಂದರ್ಭ ಎನ್‌ಐಎಗೆ ಸ್ಥಳೀಯ ಪೊಲೀಸರು ಹಾಗೂ ಅರೆ ಸೇನಾ ಪಡೆಗಳ ಸಿಬ್ಬಂದಿ ನೆರವು ನೀಡಿದ್ದರು. ಈ ದಾಳಿ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಪಿಯ ಮೆಹಬೂಬಾ ಮುಫ್ತಿ, ಇದು ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವ ಪ್ರಯತ್ನ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X