Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮಾಸ್ಟರ್ ಕ್ಲಾಸ್‌ನಿಂದ 'ಚೆಫ್...

ಮಂಗಳೂರು: ಮಾಸ್ಟರ್ ಕ್ಲಾಸ್‌ನಿಂದ 'ಚೆಫ್ ಆಫ್ ದಿ ಇಯರ್ 2020'

ವಾರ್ತಾಭಾರತಿವಾರ್ತಾಭಾರತಿ29 Oct 2020 5:39 PM IST
share
ಮಂಗಳೂರು: ಮಾಸ್ಟರ್ ಕ್ಲಾಸ್‌ನಿಂದ ಚೆಫ್ ಆಫ್ ದಿ ಇಯರ್ 2020

ಮಂಗಳೂರು, ಅ. 29: ನಗರದ ಮಾಸ್ಟರ್ ಕ್ಲಾಸ್ (ಎಂಸಿ) ವತಿಯಿಂದ 'ಚೆಫ್ ಆಫ್ ದಿ ಇಯರ್ 2020' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರಥಮ ಅಡುಗೆಗೆ ಸಂಬಂಧಿಸಿದ ರಿಯಾಲಿಟಿ ಶೋ ಇದಾಗಿದ್ದು, ಮಂಗಳೂರು ಮತ್ತು ಸುತ್ತಮುತ್ತಲಿನ ಪಾಕಶಾಲೆಯ ಪ್ರತಿಭೆಗಳನ್ನು ಹೊರತರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಮಾಸ್ಟರ್ ಕ್ಲಾಸ್‌ನ ಸಿಇಒ ರಾಮನಾಥ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಮಾಸ್ಟರ್ ಕ್ಲಾಸ್ ಚೆಫ್ ಆಫ್ ದಿ ಇಯರ್ 2020 ರಿಯಾಲಿಟಿ ಶೋ ನಮ್ಮ ಟಿವಿ ಚಾನೆಲ್‌ನಲ್ಲಿ ಡಿಸೆಂಬರ್ ತಿಂಗಳಲ್ಲಿ ಪ್ರಸಾರವಾಗಲಿದೆ. ಈ ರಿಯಾಲಿಟಿ ಶೋ ಎರಡು ಹಂತಗಳಲ್ಲಿ ನಡೆಯಲಿದೆ. ಆಯ್ಕೆ ಹಂತ (ಅಡಿಶನ್ ರೌಂಡ್) ಮತ್ತು ಪ್ರಮುಖ ಹಂತ. ಮೊದಲು ಭಾಗವಹಿಸುವವರು ಆಯ್ಕೆ ಸುತ್ತಿನಲ್ಲಿ ಪ್ರವೇಶ ಪಡೆಯಬೇಕಾಗಿದೆ. ಆಯ್ಕೆ ಸುತ್ತಿಗೆ ನವೆಂಬರ್ 14ರವರೆಗೆ ನೋಂದಣಿಗೆ ಕಲಾವಕಾಶವಿದೆ. ಆಯ್ಕೆ ಸುತ್ತು ನವೆಂಬರ್ 21ರಂದು ನಡೆಯಲಿದೆ. ಪ್ರಮುಖ ಸುತ್ತಿಗೆ ಆಯ್ಕೆಯಾದ 32 ಮಂದಿ ಮಾತ್ರ ಭಾಗವಹಿಸಲಿದ್ದಾರೆ.

ಆಯ್ಕೆ ಸುತ್ತಿಗೆ ಆಸಕ್ತರು 9148272365ಗೆ ಕರೆ ಮಾಡಬಹುದು. ಪ್ರಮುಖ ಸುತ್ತಿನಲ್ಲಿ ಪಾಕತಜ್ಞರು ಸ್ಪರ್ಧಿಗಳ ವೇಗ, ಕ್ರಿಯಾಶೀಲತೆ, ನಾವಿನ್ಯ, ರುಚಿ, ಪೌಷ್ಠಿಕ, ಆರೋಗ್ಯ, ಸಮತೋಲಿತ ಆಹಾರ, ಕಡಿಮೆ ತ್ಯಾಜ್ಯ, ಸಮರ್ಪಕ ತಯಾರಿ, ಚೂರಿ ಬಳಕೆಯ ಕೌಶಲ್ಯ (ಕತ್ತರಿಸುವುದು, ತುಂಡು ಮಾಡುವುದು ಮತ್ತು ಸಿಪ್ಪೆ ಸುಲಿಯುವುದು, ಆಹಾರ ಉತ್ಪನ್ನಗಳ ಬಳಕೆ, ಸ್ವಚ್ಛತೆ ಮೊದಲಾದವುಗಳ ಆಧಾರದಲ್ಲಿ ತೀರ್ಪು ನೀಡಲಿದ್ದಾರೆ. ವಿಜೇತರು ಮಾಸ್ಟರ್ ಕ್ಲಾಸ್ ಚೆಫ್ ಆಫ್ ದಿ ಇಯರ್ ಬಿರುದಿನೊಂದಿಗೆ ಒಂದು ಲಕ್ಷ ರೂ. ನಗದು ಬಹುಮಾನವನ್ನು ಪಡೆಯಲಿದ್ದಾರೆ ಎಂದು ಅವರು ವಿವರಿಸಿದರು.

ಈ ರಿಯಾಲಿಟಿ ಶೋವನ್ನು ಆ್ಯಪಲ್ ಮಾರ್ಟ್ ಮತ್ತು ಸನ್ ಪ್ರೀಮಿಯಂ ರಿಫೈನ್ಡ್ ಸನ್‌ಫ್ಲವರ್ ಆಯಿಲ್‌ನವರು ಪ್ರಾಯೋಜಿಸುತ್ತಿದ್ದು, ಇಂಡಿಯನ್ ಡಿಸೈನ್ ಸ್ಕೂಲ್, ನಮ್ಮ ಟಿವಿ, ಓಶಿಯನ್ ಪರ್ಲ್, ಶುಗರ್ ಕ್ಲೌಡ್ ಬ್ರೌನೀಸ್, ಎಕೆ ಕ್ಲೆನ್‌ಝಾಫ್, www.varthabharati.in ಮತ್ತು ರೆಡ್‌ಎಫ್‌ಎಂ 93.5 ಸಹ ಪ್ರಾಯೋಜಕರಾಗಿ ಸಹಕರಿಸಲಿದ್ದಾರೆ ಎಂದು ರಾಮನಾಥ್ ತಿಳಿಸಿದರು.

ಈ ಸಂದರ್ಭ ಮಾಸ್ಟರ್ ಕ್ಲಾಸ್ ಚೆಫ್ ಆಫ್ ದಿ ಇಯರ್ 2020 ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಗೋಷ್ಠಿಯಲ್ಲಿ ಮಾಸ್ಟರ್ ಕ್ಲಾಸ್‌ನ ಸಿಎಂಒ ನಿಖಿಲ್ ‌ರಾಜ್, ಆ್ಯಪಲ್ ಮಾರ್ಟ್‌ನ ವ್ಯವಸ್ಥಾಪಕ ಹುಸೈನ್ ಶಾಫಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X