Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಯ್ಕೆ ಸಮಿತಿಗೆ ಜೆರಾಕ್ಸ್ ಪ್ರತಿಗಳ...

ಆಯ್ಕೆ ಸಮಿತಿಗೆ ಜೆರಾಕ್ಸ್ ಪ್ರತಿಗಳ ಸಲ್ಲಿಕೆ: 230 ಪ್ರಕಾಶನಗಳಿಗೆ ನೊಟೀಸ್

ವಾರ್ತಾಭಾರತಿವಾರ್ತಾಭಾರತಿ29 Oct 2020 7:30 PM IST
share

ಬೆಂಗಳೂರು, ಅ.29: ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಆಯ್ಕೆ ಮಾಡುವ ಸಲುವಾಗಿ ಪುಸ್ತಕ ಆಯ್ಕೆ ಸಮಿತಿಯು 2018 ನೇ ಸಾಲಿನ ಆಯ್ಕೆ ಪ್ರಕ್ರಿಯೆ ನಡೆಸಿದ ವೇಳೆಯಲ್ಲಿ ಹಲವು ಜೆರಾಕ್ಸ್ ಪ್ರತಿಗಳು ಕಾಣಿಸಿಕೊಂಡಿದ್ದು, ಸುಮಾರು 230 ಕ್ಕೂ ಅಧಿಕ ಪ್ರಕಾಶಕರಿಗೆ ಗ್ರಂಥಾಲಯ ಇಲಾಖೆ ನೋಟಿಸ್ ನೀಡಲಾಗಿದೆ.

ಅಗತ್ಯವಿರುವ ಹಾಗೂ ಅರ್ಹ ಪುಸ್ತಕಗಳನ್ನು ಆರಿಸಿಕೊಳ್ಳುವಂತಹ ಸಂದರ್ಭದಲ್ಲಿ ಆಯ್ಕೆ ಪ್ರಕ್ರಿಯೆಗೆ ಜೆರಾಕ್ಸ್ ಪ್ರತಿ ಅಥವಾ ಹಳೆಯ ಪುಸ್ತಕಗಳನ್ನು ಹೊಸದಾಗಿ ಮುದ್ರಿಸಿ ಸಲ್ಲಿಸಿದ್ದಾರೆ ಎಂಬ ಅಪವಾದಗಳು ಕೇಳಿಬಂದಿವೆ. ಸಾಹಿತಿ ದೊಡ್ಡರಂಗೇಗೌಡರ ನೇತೃತ್ವದಲ್ಲಿನ ಆಯ್ಕೆ ಸಮಿತಿಯು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಪುಸ್ತಕದ ಆಯ್ಕೆ ಪ್ರಕ್ರಿಯೆಯನ್ನು ಇತ್ತೀಚೆಗೆ ನಡೆಸಲಾಗಿದೆ.

ವಿವಿಧ ಪ್ರಕಾಶಕರು ಪ್ರಕಟಿಸಿರುವ 7 ಸಾವಿರಕ್ಕೂ ಅಧಿಕ ಶೀರ್ಷಿಕೆಗಳು ಆಯ್ಕೆಗೆ ಬಂದಿದ್ದವು. ಪುಸ್ತಕಗಳಿಗೆ ಬಳಸಲಾದ ಕಾಗದದ ಗುಣಮಟ್ಟ, ಅವುಗಳ ಗಾತ್ರ, ಮುಖಪುಟದ ವಿನ್ಯಾಸವನ್ನು ಆಧರಿಸಿ ಸಮಿತಿಯಲ್ಲಿನ ಪರಿಣಿತರು ನಕಲು ಪ್ರತಿಗಳನ್ನು ಗುರುತಿಸಿದ್ದಾರೆ.

ಕರ್ನಾಟಕದಲ್ಲಿ ಅಂದಾಜು 500 ಕ್ಕೂ ಅಧಿಕ ಪ್ರಕಾಶನಗಳಿವೆ. ವಾರ್ಷಿಕವಾಗಿ 7-8 ಸಾವಿರ ಪುಸ್ತಕಗಳು ಪ್ರಕಟವಾಗುತ್ತವೆ. ಗ್ರಂಥಾಲಯ ಇಲಾಖೆಯು ಪ್ರತಿ ಶೀರ್ಷಿಕೆಯಡಿ 300 ಪ್ರತಿಗಳನ್ನಷ್ಟೇ ಖರೀದಿಸುತ್ತದೆ. ಅದಕ್ಕೆ ಪ್ರತಿವರ್ಷ 15 ಕೋಟಿ ಹಣವನ್ನು ವೆಚ್ಚ ಮಾಡಲಾಗುತ್ತದೆ.

ಪಾರದರ್ಶಕತೆಗೆ ಒತ್ತು: ಮುಂದಿನ ದಿನಗಳಲ್ಲಿ ಆಯ್ಕೆಗೆ ಸಲ್ಲಿಸುವ ವೇಳೆ 5 ಪ್ರತಿಗಳ ಜತೆಗೆ ಸಾವಿರ ಪ್ರತಿಗಳನ್ನು ಸಿದ್ಧಪಡಿಸಿಕೊಂಡಿರಬೇಕು ಎಂದು ಸೂಚಿಸಲಾಗುತ್ತದೆ. ಇದರಿಂದ ಜೆರಾಕ್ಸ್ ಪ್ರತಿಗಳನ್ನು ತಡೆಯಬಹುದು ಹಾಗೂ ಅಕ್ರಮವಾಗಿ ಒಳ ನುಸುಳುವುದನ್ನು ತಡೆಯಲಾಗುವುದು ಎಂದು ಸಮಿತಿ ಅಧ್ಯಕ್ಷ ದೊಡ್ಡರಂಗೇಗೌಡ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X