Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪಾಕ್ ಸಂಸತ್ತಿನಲ್ಲಿ 'ಮೋದಿ ಮೋದಿ' ಘೋಷಣೆ...

ಪಾಕ್ ಸಂಸತ್ತಿನಲ್ಲಿ 'ಮೋದಿ ಮೋದಿ' ಘೋಷಣೆ ಎಂದು ಸುಳ್ಳು ಹೇಳಿ ನಗೆಪಾಟಲಿಗೀಡಾದ 'ಇಂಡಿಯಾ ಟಿವಿ', 'ಟೈಮ್ಸ್ ನೌ'

ಸುಳ್ಳು ಸುದ್ದಿ ನಂಬಿ ಮೋದಿಯ ಸಾಧನೆ ಎಂದ ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ30 Oct 2020 12:33 PM IST
share
ಪಾಕ್ ಸಂಸತ್ತಿನಲ್ಲಿ ಮೋದಿ ಮೋದಿ ಘೋಷಣೆ ಎಂದು ಸುಳ್ಳು ಹೇಳಿ ನಗೆಪಾಟಲಿಗೀಡಾದ ಇಂಡಿಯಾ ಟಿವಿ, ಟೈಮ್ಸ್ ನೌ

ಹೊಸದಿಲ್ಲಿ: ಪ್ರವಾದಿ ವ್ಯಂಗ್ಯಚಿತ್ರಗಳನ್ನು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ತೋರಿಸಿದ ಶಿಕ್ಷಕನ ಶಿರಚ್ಛೇದನ ಪ್ರಕರಣ ಸಂಬಂಧ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ತಳೆದಿದ್ದಾರೆಂದು ಆರೋಪಿಸಲಾದ ಇಸ್ಲಾಂ ವಿರೋಧಿ ಧೋರಣೆಯನ್ನು ಖಂಡಿಸಲು ಇತ್ತೀಚೆಗೆ ನಡೆದ ಪಾಕಿಸ್ತಾನದ ಸಂಸತ್ ಅಧಿವೇಶನದ ಸಂದರ್ಭ ಕೆಲವು ಸಂಸದರು ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಬೆಂಬಲಿಸಿ 'ಮೋದಿ' 'ಮೋದಿ' ಎಂಬ ಘೋಷಣೆಗಳನ್ನು ಕೂಗಿದ್ದಾರೆದು ಹೇಳಿಕೊಂಡು ಈ ಕುರಿತಾದ ವೀಡಿಯೋ ಕ್ಲಿಪ್ ಒಂದನ್ನು ಮುಖ್ಯವಾಹಿನಿ ಟಿವಿ ಚಾನೆಲುಗಳಾದ 'ಇಂಡಿಯಾ ಟಿವಿ', 'ಟೈಮ್ಸ್ ನೌ' ಸಹಿತ ಬಲಪಂಥೀಯ ವೆಬ್ಸೈಟ್ 'ಓಪ್‍ಇಂಡಿಯಾ' ಕೂಡ ಪ್ರಸಾರ ಮಾಡಿದ್ದವು.

ಈ ನಿರ್ದಿಷ್ಟ ವೀಡಿಯೋವನ್ನು ಶೇರ್ ಮಾಡಿದ ಇತರರಲ್ಲಿ ಚಿತ್ರ ತಯಾರಕ ವಿವೇಕ್ ಅಗ್ನಿಹೋತ್ರಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ತಜೀಂದರ್ ಬಗ್ಗಾ ಹಾಗೂ ನ್ಯೂಸ್ ಆ್ಯಂಕರ್ ದೀಪಕ್ ಚೌರಾಸಿಯಾ ಕೂಡ ಸೇರಿದ್ದರು.

ಶೋಭಾ ತಮ್ಮ ಟ್ವೀಟ್‍ನಲ್ಲಿ ಈ ವೀಡಿಯೋ ಪೋಸ್ಟ್ ಮಾಡಿ "ತಮ್ಮ ನಿಷ್ಠೆ, ಬದ್ಧತೆ ಹಾಗೂ ಭಾರತದ ಅಭಿವೃದ್ಧಿ ಕುರಿತಾದ ದೂರದೃಷ್ಟಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಭಾರತ ಮಾತ್ರವಲ್ಲ ಇಡೀ ವಿಶ್ವಕ್ಕೆ ಸ್ಪೂರ್ತಿಯಾಗಿದ್ದಾರೆ. ನೋಡಿ ಪಾಕಿಸ್ತಾನದ ಸಂಸತ್ತಿನಲ್ಲೂ ವಿಪಕ್ಷಗಳು ಆಡಳಿತ ಸರಕಾರಕ್ಕೆ ವಿರುದ್ಧವಾಗಿ ಅಲ್ಲಿ 'ಮೋದಿ ಮೋದಿ' ಘೋಷಣೆ ಕೂಗುತ್ತಿದ್ದಾರೆ,'' ಎಂದು ಬರೆದಿದ್ದಾರೆ.

ಫೇಸ್ ಬುಕ್‍ನಲ್ಲೂ ಈ ವೀಡಿಯೋ ವೈರಲ್ ಆಗಿದೆಯಲ್ಲದೆ ಪಾಕಿಸ್ತಾನದ ಸಂಸದರು ಮೋದಿಯನ್ನು ಹಾಡಿ ಹೊಗಳಿದ್ದಾರೆಂದು ಹಲವರು ಬರೆದಿದ್ದಾರೆ.

ವಾಸ್ತವವೇನು?

'ಇಂಡಿಯಾ ಟಿವಿ' ಪ್ರಸಾರ ಮಾಡಿರುವ ವೀಡಿಯೋದಲ್ಲಿ ಪಾಕ್ ವಿದೇಶಾಂಗ ಸಚಿವ ಶಾಹ್ ಮೆಹಮೂದ್ ಖುರೇಷಿ ಅವರು ಸಂಸತ್ತಿನಲ್ಲಿ ಮಾತನಾಡುತ್ತಿರುವುದು ಕಾಣಿಸುತ್ತದೆ. ಅವರ ಹೆಸರು ಹಾಕಿ ಗೂಗಲ್ ಸರ್ಚ್ ಮಾಡಿದಾಗ ಪಾಕಿಸ್ತಾನದ 92ನ್ಯೂಸ್ ಎಚ್‍ಡಿ ವಾಹಿನಿ ಅಪ್‍ಲೋಡ್ ಮಾಡಿದ ಒಂದು ವೀಡಿಯೋ ಕಂಡು ಬಂತು. ಇವರ ಹತ್ತು ನಿಮಿಷ ಅವಧಿಯ ಭಾಷಣದ ಸಂದರ್ಭದ ಕೆಲವೊಂದು ತುಣುಕುಗಳನ್ನು ಬಳಸಿ ಪಾಕ್ ಸಂಸತ್ತಿನಲ್ಲಿ ಮೋದಿ ಪರ ಘೋಷಣೆ ಕೂಗಲಾಗಿದೆ ಎಂದು ಹೇಳಿಕೊಳ್ಳಲು ಈ ಟಿವಿ ವಾಹಿನಿಗಳು ಬಳಸಿದ್ದವು.

ಯುಕಟ್ ವೀಡಿಯೋ ಎಡಿಟರ್ ಬಳಸಿ ವೀಡಿಯೋವನ್ನು ನಿಧಾನಗೊಳಿಸಿ ಕೇಳಿದಾಗ ಸಂಸದರು ವಾಸ್ತವವಾಗಿ 'ವೋಟಿಂಗ್... ವೋಟಿಂಗ್,' ಎಂದು ಹೇಳುತ್ತಿರುವುದು ಕೇಳಿಸುತ್ತದೆ. ಸ್ಪೀಕರ್ ಕೂಡ ಒಂದು ಹಂತದಲ್ಲಿ `ವೋಟಿಂಗ್ ಸಬ್ ಕುಚ್ ಹೋಗಾ... ವೋಟಿಂಗ್ ಸಬ್ ಕುಚ್ ಹೋಗಾ' (ಮತದಾನ ನಡೆಯಲಿದೆ) ಎಂದು ಹೇಳಿ ಸಂಸದರನ್ನು ಶಾಂತಗೊಳಿಸಲು ಯತ್ನಿಸುವುದು ಕೇಳಿಸುತ್ತದೆ.

ಪತ್ರಕರ್ತ ಆದಿತ್ಯ ರಾಜ್ ಕೌಲ್ ಹಾಗೂ ಪಾಕ್ ನಟ ಫಕ್ರ್-ಎ-ಆಲಂ ಅವರು ಕೂಡ ಸಂಸದರು 'ವೋಟಿಂಗ್ ವೋಟಿಂಗ್' ಎಂದು ಬೊಬ್ಬೆ ಹೊಡೆಯುತ್ತಿದ್ದುದಾಗಿ ಹಾಗೂ 'ಮೋದಿ ಮೋದಿ' ಹೇಳಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಖುರೇಶಿ ತಮ್ಮ ಭಾಷಣದ ವೇಳೆ ಬಲೂಚಿಸ್ತಾನವನ್ನು ಉಲ್ಲೇಖಿಸಿ, ವಿಪಕ್ಷಗಳು ಭಾರತ ಹಾಗೂ ಅಲ್ಲಿನ ಪ್ರಧಾನಿ ಜತೆ ಶಾಮೀಲಾಗಿವೆ ಎಂದು ಆರೋಪಿಸಿದಾಗ ವಿಪಕ್ಷ ಸಂಸದರು 'ಮೋದಿ ಕಾ ಜೋ ಯಾರ್ ಹೈ, ಗದ್ದಾರ್ ಹೈ... ಗದ್ದಾರ್ ಹೈ' ( ಯಾರು ಮೋದಿಯ ಸ್ನೇಹಿತರಾಗುತ್ತಾರೋ ಅವರು ದೇಶದ್ರೋಹಿಗಳು) ಎಂದು ಘೋಷಣೆ ಕೂಗುವುದು ಕೇಳಿಸುತ್ತದೆ.

ಒಟ್ಟಾರೆ ಪಾಕ್ ಸಂಸದರು 'ವೋಟಿಂಗ್ ವೋಟಿಂಗ್' ಹಾಗೂ 'ಯಾರು ಮೋದಿಯ ಸ್ನೇಹಿತರಾಗುತ್ತಾರೋ ಅವರು ದೇಶದ್ರೋಹಿಗಳು' ಎಂದಿದ್ದರೂ ಕೆಲ ವಾಹಿನಿಗಳು ಮಾತ್ರ ಅವುಗಳನ್ನು ತಿರುಚಿ ಅವರು ಮೋದಿ ಪರ ಘೋಷಣೆ ಕೂಗಿದ್ದಾರೆಂಬ ರೀತಿಯಲ್ಲಿ ಪ್ರಸಾರ ಮಾಡಿವೆ.

ಕೃಪೆ: thequint.com

Rajat ji, Pakistan MPs are chanting ‘Voting Voting’. Not ‘Modi Modi’. Watch the full video. Khwaja Asif demands voting in the house before Shah Mehmood Qureshi begins speaking. That triggers sloganeering. Speaker says, voting will happen to calm tempers. Please make correction. https://t.co/wafEPAOp6u

— Aditya Raj Kaul (@AdityaRajKaul) October 29, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X