Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಎಫೆಕ್ಟ್: ಹೊಸ ಬದುಕು ಬಯಸುವ...

ಕೋವಿಡ್-19 ಎಫೆಕ್ಟ್: ಹೊಸ ಬದುಕು ಬಯಸುವ ಲೈಂಗಿಕ ಕಾರ್ಯಕರ್ತೆಯರಿಗೆ ಸಾಲದ ಹೊರೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ30 Oct 2020 10:31 PM IST
share
ಕೋವಿಡ್-19 ಎಫೆಕ್ಟ್: ಹೊಸ ಬದುಕು ಬಯಸುವ ಲೈಂಗಿಕ ಕಾರ್ಯಕರ್ತೆಯರಿಗೆ ಸಾಲದ ಹೊರೆ ಅಡ್ಡಿ

ಕೋಲ್ಕತಾ,ಅ.30: ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಏಶ್ಯದ ಅತಿ ದೊಡ್ಡ ಕೆಂಪುದೀಪದ ಪ್ರದೇಶವಾದ ಪಶ್ಚಿಮ ಬಂಗಾಳದ ಸೋನಾಗಾಚಿಯ ಶೇ.89ರಷ್ಟು ಲೈಂಗಿಕ ಕಾರ್ಯಕರ್ತೆಯರು, ಸಾಲದ ಸುಳಿಗೆ ಸಿಲುಕಿದ್ದಾರೆಂದು ಸಮೀಕ್ಷಾ ವರದಿಯೊಂದು ಬಹಿರಂಗಪಡಿಸಿದೆ.

ಮಾನವಕಳ್ಳ ಸಾಗಣೆ ವಿರೋಧಿ ಸಂಸ್ಥೆ ಎಂಬ ಎನ್‌ಜಿಓ ಈ ಸಮೀಕ್ಷೆಯನ್ನು ನಡೆಸಿತ್ತು. ಕೋವಿಡ್-19 ಸಾಂಕ್ರಾಮಿಕದ ಬಳಿಕ ಶೇ.73ರಷ್ಟು ಲೈಂಗಿಕ ಕಾರ್ಯಕರ್ತೆಯರು ತಮ್ಮ ಕಸುಬನ್ನು ತೊರೆಯಲು ಬಯಸುತ್ತಿದ್ದು, ಜೀವನೋಪಾಯಕ್ಕೆ ಬೇರೆ ದಾರಿ ಹುಡುಕತೊಡಗಿದ್ದಾರೆ. ಆದರೆ ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ಭಾರೀ ಮೊತ್ತದ ಸಾಲಗಳನ್ನು ಪಡೆದುಕೊಂಡಿರುವುದರಿಂದ ಅವರಿಗೆ ಹಾಗೆ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಸಮೀಕ್ಷೆಯು ತಿಳಿಸಿದೆ.

‘ಕೋವಿಡ್-19 ಸಾಂಕ್ರಾಮಿಕದ ಹಾವಳಿಯಿಂದಾಗಿ ಸೋನಾಗಾಚಿಯ ಶೇ.89ರಷ್ಟು ಲೈಂಗಿಕ ಕಾರ್ಯಕರ್ತೆಯರು ಸಾಲದ ಜೀತಕ್ಕೆ ಸಿಲುಕಿದ್ದಾರೆ. ಅವರಲ್ಲಿ ಶೇ.81ರಷ್ಟು ಮಂದಿ ಅನೌಪಚಾರಿಕ ವಲಯದಿಂದ ಅದರಲ್ಲೂ ವಿಶೇಷವಾಗಿ ಸಾಲಿಗರು, ವೇಶ್ಯಾವಾಟಿಕೆಯ ಮಾಲಕರು, ಮತ್ತಿತರರಿಂದ ಸಾಲಗಳನ್ನು ಪಡೆದುಕೊಂಡಿರುವುದರಿಂದ ಅವರು ಸುಲಭವಾಗಿ ಶೋಷಣೆಗೆ ತುತ್ತಾಗುವಂತಾಗಿದೆ. ಶೇ.73ರಷ್ಟು ಲೈಂಗಿಕ ಕಾರ್ಯಕರ್ತೆಯರ, ವೇಶ್ಯಾವೃತ್ತಿಯನ್ನು ತೊರೆಯಲು ಬಯಸುತ್ತಿದ್ದಾರೆ. ಕೋಲ್ಕತಾದ ಸೋನಾಗಾಚಿಯಲ್ಲಿ 7 ಸಾವಿರಕ್ಕೂ ಅಧಿಕ ಲೈಂಗಿಕ ಕಾರ್ಯಕರ್ತೆಯರಿದ್ದಾರೆಂದು ಅಂದಾಜಿಸಲಾಗಿದೆ. ಮಾರ್ಚ್ ತಿಂಗಳಿಂದ ಅವರಿಗೆ ವ್ಯವಹಾರವಿಲ್ಲದೆ ಇರುವುದರಿಂದ ಆದಾಯ ಮೂಲವು ನಷ್ಟವಾಗಿತ್ತು. ಜುಲೈ ತಿಂಗಳಿನಿಂದೀಚೆಗೆ ಸೋನಾಗಾಚಿಯಲ್ಲಿ ಶೇ.65ರಷ್ಟು ವ್ಯವಹಾರಗಳು ಪುನಾರಂಭಗೊಂಡಿವೆ. ಈ ಸಮೀಕ್ಷೆಯಲ್ಲಿ ಶೇ.98ರಷ್ಟು ಲೈಂಗಿಕ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

 ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಲೈಂಗಿಕ ಕಾರ್ಯಕರ್ತೆಯರು ವ್ಯಾಪಕವಾದ ಹಣಕಾಸು ಒತ್ತಡಕ್ಕೆ ಸಿಲುಕಿದ್ದಾರೆಂದು, ಅವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಎನ್‌ಜಿಓ ಸಂಸ್ಥೆ ದರ್ಬಾರ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X