Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬೆಂಗಳೂರಿನ ಸಂಸ್ಥೆಗೆ 9 ಸಾವಿರ ಕೋಟಿ...

ಬೆಂಗಳೂರಿನ ಸಂಸ್ಥೆಗೆ 9 ಸಾವಿರ ಕೋಟಿ ಪರಿಹಾರ ನೀಡಲು ಇಸ್ರೋ ಗೆ ಅಮೆರಿಕ ಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ30 Oct 2020 10:56 PM IST
share
ಬೆಂಗಳೂರಿನ ಸಂಸ್ಥೆಗೆ 9 ಸಾವಿರ ಕೋಟಿ ಪರಿಹಾರ ನೀಡಲು ಇಸ್ರೋ ಗೆ ಅಮೆರಿಕ ಕೋರ್ಟ್ ಆದೇಶ

ವಾಶಿಂಗ್ಟನ್, ಅ. 30: ಬೆಂಗಳೂರಿನ ಕಂಪೆನಿ ದೇವಾಸ್ ಮಲ್ಟಿಮೀಡಿಯಕ್ಕೆ 1.2 ಬಿಲಿಯ ಡಾಲರ್ (ಸುಮಾರು 8,935 ಕೋಟಿ ರೂಪಾಯಿ) ಪರಿಹಾರ ನೀಡುವಂತೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಾಣಿಜ್ಯ ಘಟಕ ಅಂತರಿಕ್ಷ್ ಕಾರ್ಪೊರೇಶನ್‌ಗೆ ಅಮೆರಿಕದ ನ್ಯಾಯಾಲಯವೊಂದು ಸೂಚಿಸಿದೆ.

ದೇವಾಸ್ ಮಲ್ಟಿಮೀಡಿಯ ಕಂಪೆನಿ ಜೊತೆಗೆ 2005ರಲ್ಲಿ ಮಾಡಿಕೊಂಡಿರುವ ಉಪಗ್ರಹ ಒಪ್ಪಂದವನ್ನು ರದ್ದುಪಡಿಸಿರುವುದಕ್ಕಾಗಿ ಅಂತರಿಕ್ಷ್ ಕಾರ್ಪೊರೇಶನ್ ಈ ಪರಿಹಾರ ನೀಡಬೇಕಾಗಿದೆ.

2005 ಜನವರಿಯಲ್ಲಿ ಏರ್ಪಟ್ಟ ಒಪ್ಪಂದದಂತೆ, ಎರಡು ಉಪಗ್ರಹಗಳನ್ನು ನಿರ್ಮಿಸಿ, ಉಡಾಯಿಸಿ ಹಾಗೂ ನಿರ್ವಹಿಸಲು ಹಾಗೂ 70 ಮೆಗಾ ಹರ್ಟ್ಸ್ ಎಸ್-ಬ್ಯಾಂಡ್ ಸ್ಪೆಕ್ಟ್ರಮನ್ನು ದೇವಾಸ್‌ಗೆ ಒದಗಿಸಲು ಅಂತರಿಕ್ಷ್ ಒಪ್ಪಿಕೊಂಡಿತ್ತು. ಈ ಸ್ಪೆಕ್ಟ್ರಮನ್ನು ಬಳಸಿಕೊಂಡು ಭಾರತದಾದ್ಯಂತ ಹೈಬ್ರಿಡ್ ಉಪಗ್ರಹ ಮತ್ತು ಭೂ ಸಂಪರ್ಕ ಸೇವೆಗಳನ್ನು ನೀಡಲು ದೇವಾಸ್ ಬಯಸಿತ್ತು.

ಆದರೆ, ಈ ಒಪ್ಪಂದವನ್ನು ಅಂತರಿಕ್ಷ್ 2011 ಫೆಬ್ರವರಿಯಲ್ಲಿ ರದ್ದುಪಡಿಸಿತು. ಮುಂದಿನ ಹಲವಾರು ವರ್ಷಗಳಲ್ಲಿ ದೇವಾಸ್ ಕಂಪೆನಿಯು ಭಾರತದಲ್ಲಿ ಹಲವಾರು ನ್ಯಾಯಾಲಯಗಳ ಮೊರೆ ಹೋಯಿತು.

 ಅವೆುರಿಕದ ಸಿಯಾಟಲ್ ಜಿಲ್ಲೆಯ ನ್ಯಾಯಾಧೀಶ ಥಾಮಸ್ ಎಸ್. ಝಿಲ್ಲಿ ಅಕ್ಟೋಬರ್ 27ರಂದು ಆದೇಶವೊಂದನ್ನು ಹೊರಡಿಸಿ, ಅಂತರಿಕ್ಷ್ ಕಾರ್ಪೊರೇಶನ್ ದೇವಾಸ್ ಮಲ್ಟಿಮೀಡಿಯಕ್ಕೆ 562.5 ಮಿಲಿಯ ಡಾಲರ್ (ಸುಮಾರು 4,188 ಕೋಟಿ ರೂಪಾಯಿ) ಪರಿಹಾರ ಮತ್ತು ಅದಕ್ಕೆ ಬಡ್ಡಿಯಾಗಿ ಒಟ್ಟು 1.2 ಬಿಲಿಯ ಡಾಲರ್ ಮೊತ್ತ ಪಾವತಿಸಬೇಕು ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X