Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇದೇ ಮೊದಲ ಬಾರಿ ತಾಳ್ಮೆ ಕಳೆದುಕೊಂಡ...

ಇದೇ ಮೊದಲ ಬಾರಿ ತಾಳ್ಮೆ ಕಳೆದುಕೊಂಡ ಕ್ರಿಸ್ ಗೇಲ್, ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ30 Oct 2020 10:56 PM IST
share
ಇದೇ ಮೊದಲ ಬಾರಿ ತಾಳ್ಮೆ ಕಳೆದುಕೊಂಡ ಕ್ರಿಸ್ ಗೇಲ್, ಕಾರಣವೇನು ಗೊತ್ತೇ?

ಅಬುಧಾಬಿ: ರಾಜಸ್ಥಾನ ರಾಯಲ್ಸ್ ವಿರುದ್ಧ ಶುಕ್ರವಾರ ನಡೆದ ಅತ್ಯಂತ ಮಹತ್ವದ 50ನೇ ಐಪಿಎಲ್ ಲೀಗ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರಂಭಿಕ ಬ್ಯಾಟ್ಸ್ ಮನ್ ಮನ್ ದೀಪ್ ಸಿಂಗ್ ವಿಕೆಟನ್ನು ಮೊದಲ ಓವರ್ ನಲ್ಲೇ ಕಳೆದುಕೊಂಡಿತು. ಹೀಗಾಗಿ ‘ಯುನಿವರ್ಸ್ ಬಾಸ್’ ಖ್ಯಾತಿಯ ಕ್ರಿಸ್ ಗೇಲ್ ಬೇಗನೆ ಕ್ರೀಸ್ ಗೆ ಇಳಿದರು.

ಎಡಗೈ ಬ್ಯಾಟ್ಸ್ ಮನ್ ಗೇಲ್ ಎದುರಾಳಿ ಬೌಲರ್ ಗಳನ್ನು ಚೆನ್ನಾಗಿ ದಂಡಿಸಿ ನಾಯಕ ಕೆ.ಎಲ್ .ರಾಹುಲ್ ಜೊತೆಗೆ ಮೊದಲ ವಿಕೆಟ್ ಗೆ 120 ರನ್ ಸೇರಿಸಿದರು. ಶತಕದತ್ತ ಕಣ್ಣು ನೆಟ್ಟಿದ್ದ ಗೇಲ್ ಅಂತಿಮ  ಓವರ್ ಆರಂಭದಲ್ಲಿ 92 ರನ್ ಗಳಿಸಿದ್ದರು. ಜೋಫ್ರಾ ಆರ್ಚರ್ ಎಸೆದ ಕೊನೆಯ ಓವರ್ ನಲ್ಲಿ ಸಿಕ್ಸರ್ ಸಿಡಿಸಿದ ಗೇಲ್ 99 ರನ್ ಗಳಿಸಿದರು. ಇನ್ನೇನು ಮೂರಂಕೆ ತಲುಪಲು ಒಂದು ರನ್ ಗಳಿಸಬೇಕು ಎನ್ನುವಷ್ಟರಲ್ಲಿ ಜೋಫ್ರಾ ಆರ್ಚರ್ ಅವರ ಅದ್ಭುತ ಯಾರ್ಕರ್ ಗೆ  ಕ್ಲೀನ್ ಬೌಲ್ಡ್ ಆಗಿ ಶತಕ ವಂಚಿತರಾದರು. ಸಾಮಾನ್ಯವಾಗಿ ಶತಕ ವಂಚಿತರಾದರೆ ಹೆಚ್ಚು ಪ್ರತಿಕ್ರಿಯೆ ನೀಡದ ಗೇಲ್ ಇಂದು ಮಾತ್ರ ತೀವ್ರ ಬೇಸರದಿಂದ ಬ್ಯಾಟ್ ನ್ನು ಜೋರಾಗಿ ಬೀಸಿದರು. ಆದರೆ ಬ್ಯಾಟ್ ಅವರ ಕೈಯಿಂದ ಜಾರಿ ಶಾರ್ಟ್ ಮಿಡ್ ವಿಕೆಟ್ ನಲ್ಲಿ ಬಿತ್ತು.

ಬಳಿಕ ಸಮಾಧಾನದಿಂದ ಬ್ಯಾಟನ್ನು ಎತ್ತಿಕೊಂಡ ಗೇಲ್ ಪೆವಿಲಿಯನ್ ನತ್ತ ತೆರಳುವಾಗ ಬ್ಯಾಟ್ ಗೆ  ಹೆಲ್ಮೆಟ್ ನ್ನು ಸಿಕ್ಕಿಸಿಕೊಂಡು ಸಂಭ್ರಮಾಚರಿಸಿದರು. ಪೆವಿಲಿಯನ್ ಗೆ ವಾಪಸಾಗುವ ಮೊದಲು ತಮ್ಮದೆ ದೇಶದ ವೇಗದ ಬೌಲರ್ ಆರ್ಚರ್ ಗೆ ಅಭಿನಂದನೆ ಸಲ್ಲಿಸಲು ಮರೆಯಲಿಲ್ಲ.

ರಿಯಾನ್ ರಿಂದ ಜೀವದಾನ ಪಡೆದಿದ್ದ ವೆಸ್ಟ್ ಇಂಡೀಸ್ ದಂತಕತೆ  ಗೇಲ್ 63 ಎಸೆತ ಗಳ ಇನಿಂಗ್ಸ್ ನಲ್ಲಿ 6 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್ ಗಳನ್ನು ಸಿಡಿಸಿದ್ದರು. ಗೇಲ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಪಂಜಾಬ್ 20 ಓವರ್ ಗಳಲ್ಲಿ 185 ರನ್ ಗಳಿಸಿತು. ಗೇಲ್ ರನ್ನು ಔಟ್ ಮಾಡಿದ್ದ ಆರ್ಚರ್ 26 ರನ್ ನೀಡಿ 2 ವಿಕೆಟ್ ಪಡೆದರು.

#IPL2020 #KXIPvRR #RRvsKXIP : Chris Gayle Wicket pic.twitter.com/G1OxALwaEX

— IPL 2020 HIGHLIGHT (@ipl2020highlite) October 30, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X