Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳ ಸಹಾಯವಾಣಿಗೆ ಶೇ.40ರಷ್ಟು ಮೌನ...

ಮಕ್ಕಳ ಸಹಾಯವಾಣಿಗೆ ಶೇ.40ರಷ್ಟು ಮೌನ ಕರೆಗಳು : ವರದಿ

ವಾರ್ತಾಭಾರತಿವಾರ್ತಾಭಾರತಿ30 Oct 2020 11:17 PM IST
share
ಮಕ್ಕಳ ಸಹಾಯವಾಣಿಗೆ ಶೇ.40ರಷ್ಟು ಮೌನ ಕರೆಗಳು : ವರದಿ

ಹೊಸದಿಲ್ಲಿ, ಅ.30: ತೊಂದರೆಯಲ್ಲಿ ಸಿಕ್ಕಿಕೊಂಡ ಮಕ್ಕಳಿಗೆ ನೆರವು ಒದಗಿಸಲು ಇರುವ ಚೈಲ್ಡ್‌ಲೈನ್ ಹೆಲ್ಪ್‌ಲೈನ್ ನಂಬರ್ 1098ಕ್ಕೆ 2018ರ ಜನವರಿಯಿಂದ 2020ರ ಸೆಪ್ಟಂಬರ್‌ವರೆಗೆ ಒಟ್ಟು 2.15 ಕೋಟಿ ಕರೆಗಳು ಬಂದಿದ್ದು ಇದರಲ್ಲಿ ಶೇ.40ರಷ್ಟು ಮೌನ ಕರೆಗಳಾಗಿವೆ ಎಂದು ಚೈಲ್ಡ್‌ಲೈನ್‌ನ ವರದಿ ತಿಳಿಸಿದೆ. ಮೌನಕರೆಗಳನ್ನು ಸದ್ದಡಗಿಸಿದ ಅಳಲು ಎಂದು ಕರೆಯಬಹುದು. ಕರೆ ಮಾಡಿದ ವ್ಯಕ್ತಿಗಳು ನೆರವು ಪಡೆಯಲು ಪ್ರಯತ್ನಿಸುತ್ತಿದ್ದರೂ, ಆ ಸಮಯದಲ್ಲಿ ತಮಗಾದ ದೌರ್ಜನ್ಯ ಅಥವಾ ಸಮಸ್ಯೆಯ ಬಗ್ಗೆ ಮಾತನಾಡುವ ಧೈರ್ಯ ಮಾಡುವುದಿಲ್ಲ. ಕರೆ ಮಾಡಿದಾಗ ಮಾತು ಕೇಳುವುದಿಲ್ಲ, ಆದರೆ ಹಿನ್ನೆಲೆಯ ಶಬ್ದ ಕೇಳಿಬರುತ್ತದೆ. ಅಂತಹ ಸಂದರ್ಭದಲ್ಲಿ ನಾವು ಕರೆಯನ್ನು ಡಿಸ್‌ಕನೆಕ್ಟ್ ಮಾಡುವುದಿಲ್ಲ. ಸಂಸ್ಥೆಯ ಉದ್ಯೋಗಿಗಳು ಅವರೊಂದಿಗೆ ಆಪ್ತವಾಗಿ ಸಮಾಲೋಚಿಸಿದ ಬಳಿಕ ಕರೆ ಮಾಡಿದ ವ್ಯಕ್ತಿ ಮಾತನಾಡಿದ ಸಂದರ್ಭವೂ ಇದೆ . ಕಳೆದ 3 ವರ್ಷದಲ್ಲಿ ಮೌನ ಕರೆಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೆಲವೊಮ್ಮೆ ಒಂದೇ ನಂಬರ್‌ನಿಂದ ಹಲವು ಬಾರಿ ಕರೆ ಬಂದರೂ ಕರೆ ಮಾಡಿದಾತ ಮಾತಾಡುವುದಿಲ್ಲ. 100 ಕರೆಯಲ್ಲಿ ಮಾತನಾಡದ ವ್ಯಕ್ತಿ 101ನೇ ಕರೆಯಲ್ಲಿ ಮಾತನಾಡಿದ್ದೂ ಇದೆ. 2018ರಲ್ಲಿ ಚೈಲ್ಡ್‌ಲೈನ್ ಹೆಲ್ಪ್‌ಲೈನ್‌ಗೆ ಬಂದಿದ್ದ 1.01 ಕೋಟಿ ಒಟ್ಟು ಕರೆಗಳಲ್ಲಿ 42 ಲಕ್ಷ ಅಥವಾ 42ಶೇ. ಮೌನಕರೆಗಳು. 2019ರಲ್ಲಿ ಒಟ್ಟು 69 ಲಕ್ಷ ಕರೆಗಳು ಬಂದಿದ್ದು ಇದರಲ್ಲಿ 27 ಲಕ್ಷ ಅಥವಾ 39ಶೇ. ಮೌನ ಕರೆಗಳಾಗಿವೆ. 2020ರ ಸೆಪ್ಟಂಬರ್‌ವರೆಗೆ 43 ಲಕ್ಷ ಕರೆಗಳು ಬಂದಿದ್ದು ಇದರಲ್ಲಿ 16 ಲಕ್ಷ ಅಥವಾ 36ಶೇ. ಮೌನ ಕರೆಗಳಾಗಿವೆ. ಚೈಲ್ಡ್‌ಲೈನ್‌ನ ಸೇವೆ ಮತ್ತು ಕಾರ್ಯದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಉಂಟಾಗಿರುವುದು ಮೌನ ಕರೆಗಳ ಸಂಖ್ಯೆ ಕಡಿಮೆಯಾಗಲು ಮುಖ್ಯ ಕಾರಣವಾಗಿದೆ. ತಾವು ಕಷ್ಟಕ್ಕೆ ಸಿಲುಕಿದಾಗ ಚೈಲ್ಡ್‌ಲೈನ್ ಹೆಲ್ಪ್‌ಲೈನ್‌ನ ಸಂಖ್ಯೆಗೆ ಕರೆ ಮಾಡಿದರೆ ನೆರವು ದೊರಕುತ್ತದೆ. ಸಮಸ್ಯೆ ದೂರವಾಗುತ್ತದೆ ಎಂಬ ಅರಿವು ಜನರಲ್ಲಿ ಮೂಡಿರುವುದರಿಂದ ಅವರು ಈಗ ಮಾತನಾಡಲು ಹಿಂಜರಿಯುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X