Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ಧ...

ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ಧ ಆಂದೋಲನ ಅಗತ್ಯ: ಎಐಟಿಯುಸಿ ರಾಜ್ಯಾಧ್ಯಕ್ಷ ಅನಂತಸುಬ್ಬರಾವ್

ವಾರ್ತಾಭಾರತಿವಾರ್ತಾಭಾರತಿ31 Oct 2020 8:23 PM IST
share

ಬೆಂಗಳೂರು, ಅ.31: ಕಾರ್ಮಿಕರ ನ್ಯಾಯಬದ್ಧ ಬೇಡಿಕೆಗಳ ಈಡೇರಿಕೆಗಾಗಿ ಹಾಗೂ ಕಾರ್ಮಿಕ ವಿರೋಧಿ ಸರಕಾರಗಳ ವಿರುದ್ಧ ಎಲ್ಲ ಕಾರ್ಮಿಕರು ಒಂದುಗೂಡಿ ದೊಡ್ಡಮಟ್ಟದಲ್ಲಿ ಆಂದೋಲನ ರೂಪಗೊಳ್ಳಬೇಕಾಗಿದೆ ಎಂದು ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್. ವಿ. ಅನಂತಸುಬ್ಬರಾವ್ ಹೇಳಿದ್ದಾರೆ.

ಶನಿವಾರ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್(ಎಐಟಿಯುಸಿ) ಶತಮಾನೋತ್ಸವದ ಅಂಗವಾಗಿ ನಗರದ ಘಾಟೆ ಭವನದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಸಂಭ್ರಮ ಹಾಗೂ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾರ್ಮಿಕ ಸಂಘಟನೆ ರೂಪಗೊಂಡು 100 ವರ್ಷಗಳು ರೂಪಗೊಳ್ಳುತ್ತಿರುವ ಸಂದರ್ಭದಲ್ಲಿ ಕಾರ್ಮಿಕರ ಬದುಕು ಒಂದಷ್ಟರ ಮಟ್ಟಿಗೆ ಬದಲಾಗಬೇಕಿತ್ತು. ಆದರೆ, ಇಂದಿಗೂ ಕಾರ್ಮಿಕರ ಬದುಕು ಬದಲಾಗಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರಕಾರವು ಕಾರ್ಮಿಕ ಕಾನೂನುಗಳ ಸುಧಾರಣೆ ಹೆಸರಿನಲ್ಲಿ ಕಾರ್ಪೋರೇಟ್ ಬಂಡವಾಳಿಗರನ್ನು, ಬಹುರಾಷ್ಟ್ರೀಯ ಕಂಪನಿಗಳನ್ನು ಓಲೈಸಲು ಮುಂದಾಗಿದ್ದಾರೆ. ಆ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡಲಾಗುತ್ತಿದೆ. ಇದರ ವಿರುದ್ಧ ಎಲ್ಲ ಕಾರ್ಮಿಕರು ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ತಿಳಿಸಿದರು.

ಕಾರ್ಖಾನೆಗಳಲ್ಲಿ ಅಗ್ಗದ ಊಲಿಯ ಜೀತದಾಳು ತರಬೇತುದಾರರನ್ನು ನೇಮಿಸುವುದು ಲೇಬರ್ ಕೋಡ್ ಸಂಕೇತವಾಗಿದೆ. ಇದರಿಂದ ಕಾಯಂ ಕಾರ್ಮಿಕರನ್ನು ಹಾಗೂ ಕಾರ್ಮಿಕ ಸಂಘಟನೆಗಳನ್ನು ಮೂಲೆಗುಂಪು ಮಾಡಲು ಕೇಂದ್ರದಲ್ಲಿರು ಬಿಜೆಪಿ ನೇತೃತ್ವದ ಸರಕಾರ ಹೊರಟಿದೆ. ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಮಿಕರ ಎಲ್ಲ ಕಾನೂನಾತ್ಮಕ ಹಕ್ಕುಗಳನ್ನು ದಮನ ಮಾಡಿ ಕಾರ್ಮಿಕರ ಒಟ್ಟು ಆಶಯವನ್ನೇ ನಾಶ ಮಾಡಲು ಹೊರಟಿದ್ದಾರೆ ಎಂದು ಅಪಾದಿಸಿದರು.

ಎಐಟಿಯುಸಿ ರಾಷ್ಟ್ರೀಯ ನಾಯಕರಾದ ಎಚ್.ಮಹದೇವನ್ ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಕಾರ್ಮಿಕ ವರ್ಗವನ್ನು ವಿಮೋಚನಾ ಚಳವಳಿಯಲ್ಲಿ ಅಣಿ ನೆರೆಸುವಲ್ಲಿ ಎಐಟಿಯುಸಿ ಪ್ರಮುಖ ಪಾತ್ರ ವಹಿಸಿದೆ. ಶೋಷಣೆಯ ವಿರುದ್ಧ ಅವಿರತವಾಗಿ ಸಂಘಟನೆ ದುಡಿಯುತ್ತಿದೆ. ಎಐಟಿಯುಸಿ ಹೋರಾಟದ ಫಲವಾಗಿ ಇಂದು ಸಂಘಟಿತ ವಲಯದಲ್ಲಿ ಸಾಕಷ್ಟು ಸುಧಾರಣೆ ಕಾಣಲು ಸಾಧ್ಯವಾಗಿದೆ ಎಂದು ಹೇಳಿದರು.

ನೂರು ವರ್ಷಗಳ ನಿರಂತರ ಹೋರಾಟದಿಂದ ಕಾರ್ಮಿಕರಿಗೆ ಸಂಬಂಧಿಸಿದ ಅನೇಕ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಈಗ ಆ ಎಲ್ಲ ಕಾನೂನುಗಳನ್ನು ನಾಲ್ಕು ಸಂಹಿತೆಗಳಲ್ಲಿ(ಕೋಡ್‍ಗಳಲ್ಲಿ) ಕೂಡಿಸಿ ಹಿಂದೆ ಗಳಿಸಿದ್ದ ಅನೇಕ ಹಕ್ಕುಗಳನ್ನು ದಮನ ಮಾಡಿ ಕಾರ್ಮಿಕ ವರ್ಗವನ್ನು ಕಾರ್ಪೋರೇಟ್ ಧಣಿಗಳ ಶೋಷಣೆಗೆ ಕೇಂದ್ರ ಸರಕಾರ ತಳ್ಳಲು ಹೊರಟಿದೆ ಎಂದು ದೂರಿದರು.

ಕಾರ್ಯಕ್ರಮದಲ್ಲಿ ಭಾರತ ವಕೀಲರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ, ಎಐಟಿಯುಸಿ ಪ್ರ.ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X