Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಳಿಗಾಲದಲ್ಲಿ ಕೊರೋನ ಉಲ್ಬಣ ಸಾಧ್ಯತೆ:...

ಚಳಿಗಾಲದಲ್ಲಿ ಕೊರೋನ ಉಲ್ಬಣ ಸಾಧ್ಯತೆ: ಬ್ರಿಟನ್‌ನಲ್ಲಿ ಮತ್ತೆ ಲಾಕ್‌ಡೌನ್ ?

ವಾರ್ತಾಭಾರತಿವಾರ್ತಾಭಾರತಿ31 Oct 2020 10:22 PM IST
share
ಚಳಿಗಾಲದಲ್ಲಿ ಕೊರೋನ ಉಲ್ಬಣ ಸಾಧ್ಯತೆ: ಬ್ರಿಟನ್‌ನಲ್ಲಿ ಮತ್ತೆ ಲಾಕ್‌ಡೌನ್ ?

ಪ್ಯಾರಿಸ್,ಅ.31: ಚಳಿಗಾಲದಲ್ಲಿ ಕೊರೋನ ವೈರಸ್ ಸೋಂಕಿನ ಹಾವಳಿ ಮತ್ತೆ ಉಲ್ಬಣಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬ್ರಿಟಿಶ್ ಸರಕಾರವು ಮತ್ತೆ ಲಾಕ್‌ಡೌನ್‌ಗೆ ಮೊರೆಹೋಗಲು ಚಿಂತಿಸುತ್ತಿದೆ.

 ಚಳಿಗಾಲದಲ್ಲಿ ರೋಗಿಗಳ ಆಸ್ಪತ್ರೆ ದಾಖಲಾತಿ ಹಾಗೂ ಸಾವಿನ ಸಂಖ್ಯೆಯು ಬೇಸಿಗೆಕಾಲದಲ್ಲಿದ್ದ ಸೋಂಕಿನ ಉತ್ತುಂಗಾವಸ್ಥೆಯನ್ನು ಮೀರಿಸಲಿದೆ ಎಂದು ವೈಜ್ಞಾನಿಕ ಸಲಹೆಗಾರರು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬ್ರಿಟಿಶ್ ಸರಕಾರವು ಮತ್ತೆ ದೇಶಾದ್ಯಂತ ಲಾಕ್‌ಡೌನ್ ಹೇರಲು ಮುಂದಾಗಿದೆ.

  ಅಕ್ಟೋಬರ್ ತಿಂಗಳ ಆರಂಭದಲ್ಲಿ ಕೊರೋನ ಸೋಂಕಿನ ಪ್ರಕರಣಗಳು, ತಜ್ಞರು ಊಹಿಸಿದ್ದಕ್ಕಿಂತಲೂ ಅಧಿಕವಾಗಿತ್ತು ಎಂದು ಬ್ರಿಟಿಶ್ ಸರಕಾರದ ವೈಜ್ಞಾನಿಕ ಸಲಹಾ ಸಮಿತಿಯ ಸದಸ್ಯ ಹಾಗೂ ಸಾಂಕ್ರಾಮಿಕ ರೋಗ ತಜ್ಞ ಜಾನ್ ಎಡ್ಮಂಡ್ಸ್ ತಿಳಿಸಿದ್ದಾರೆ.

   ಸೋಂಕಿನ ಪ್ರಮಾಣವನ್ನು ಆಧರಿಸಿ ಬ್ರಿಟಿಶ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಬ್ರಿಟನ್‌ನ ವಿವಿಧ ನಗರಗಳಲಿ ಸ್ಥಳೀಯ ಮಟ್ಟದಲ್ಲಿ ನಿರ್ಬಂಧಗಳನ್ನು ವಿಧಿಸಿದ್ದಾರೆ. ಆದರೆ ಈ ನಿರ್ಬಂಧಗಳಿಂದ ಕೊರೋನ ಸೋಂಕಿನ ಹಾವಳಿಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸಾಕಾಗಲಾರದೆಂದು ತಜ್ಞರು ಅಭಿಪ್ರಾಯಿಸಿದ್ದಾರೆ.

 ಸೋಮವಾರದಿಂದ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಒಂದು ತಿಂಗಳ ಲಾಕ್‌ಡೌನ್ ಘೋಷಿಸುವ ಸಾಧ್ಯತೆಯಿದೆಯೆಂದು ‘ಟೈಮ್ಸ್ ಆಫ್ ಲಂಡನ್’ ಪತ್ರಿಕೆ ವರದಿ ಮಾಡಿದೆ. ಆದಾಗ್ಯೂ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲವೆಂದು ಬ್ರಿಟಿಶ್ ಸರಕಾರವು ಸ್ಪಷ್ಟಪಡಿಸಿದೆ.

   ನೂತನ ಲಾಕ್‌ಡೌನ್‌ನಲ್ಲಿ ಅತ್ಯಗತ್ಯವಲ್ಲದ ಯಾವುದೇ ಉದ್ಯಮ, ವಹಿವಾಟುಗಳನ್ನು ಮುಚ್ಚುವ ಹಾಗೂ ಜನರಿಗೆ ಮನೆಯೊಳಗೆ ಉಳಿದುಕೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆಯಿದೆ ಆದರೆ ಶಾಲಾ, ಕಾಲೇಜುಗಳು ತೆರೆದಿಡಲಾಗುವುದೆಂದು ಮೂಲಗಳು ಹೇಳಿವೆ.

ಬ್ರಿಟನ್‌ನಲ್ಲಿ ಅಕ್ಟೋಬರ್‌ನಲ್ಲಿ ಪ್ರತಿದಿನ ಸರಾಸರಿ 20 ಸಾವಿರ ಕೊರೋನ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ನೈಜ ಸೋಂಕಿನ ಪ್ರಕರಣಗಳ ಸಂಖ್ಯೆ ಇದಕ್ಕಿಂತಲೂ ಅಧಿಕವಾಗಿದೆಯೆಂದು ಸರಕಾರದ ಅಂಕಿಅಂಶ ತಜ್ಞರು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X