Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತಿಕಾಯ ಚಿಕಿತ್ಸೆಯಿಂದ ಕೋವಿಡ್-19...

ಪ್ರತಿಕಾಯ ಚಿಕಿತ್ಸೆಯಿಂದ ಕೋವಿಡ್-19 ಸೋಂಕಿನ ತೀವ್ರತೆ ತಡೆಯಲು ಸಾಧ್ಯ : ಸಂಶೋಧನಾ ವರದಿ

ವಾರ್ತಾಭಾರತಿವಾರ್ತಾಭಾರತಿ31 Oct 2020 10:28 PM IST
share
ಪ್ರತಿಕಾಯ ಚಿಕಿತ್ಸೆಯಿಂದ ಕೋವಿಡ್-19 ಸೋಂಕಿನ ತೀವ್ರತೆ ತಡೆಯಲು ಸಾಧ್ಯ : ಸಂಶೋಧನಾ ವರದಿ

ಲಾಸ್ ಏಂಜಲೀಸ್,ಅ.31: ನೊವೆಲ್ ಪ್ರತಿಕಾಯಗಳನ್ನು ನೀಡಲಾದ ಕೋವಿಡ್-19 ರೋಗಿಗಳಲ್ಲಿ, ಅತ್ಯಂತ ಕಡಿಮೆ ಮಟ್ಟದ ಕೊರೋನ ಸೋಂಕಿನ ರೋಗಲಕ್ಷಣಗಳನ್ನು ಕಂಡುಬಂದಿವೆ ಹಾಗೂ ಅವರಿಗೆ ಆಸ್ಪತ್ರೆಗೆ ದಾಖಲಾಗುವ ಅಥವಾ ತುರ್ತು ವೈದ್ಯಕೀಯ ಶುಶ್ರೂಷೆಯ ಅವಶ್ಯಕತೆಯುಂಟಾಗಿರಲಿಲ್ಲವೆಂದು ನೂತನ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.

 ಗುಣಮುಖನಾದ ಕೋವಿಡ್-19 ರೋಗಿಯ ರಕ್ತದಿಂದ ಪಡೆಯಲಾದ ‘ಎಲ್‌ವೈ-ಸಿಓವಿ555 ಮೊನೊಕ್ಲೊನಾಲ್’ ಪ್ರತಿಕಾಯಗಳನ್ನು ಮೂರು ವಿಭಿನ್ನ ಡೋಸೇಜ್‌ಗಳಲ್ಲಿ ಕೊರೋನ ರೋಗಿಗಳಿಗೆ ನೀಡಲಾಗಿತ್ತು. ಸಣ್ಣ ಮಟ್ಟದಿಂದ ಹಿಡಿದು ಸಾಧಾರಣ ಮಟ್ಟದ ಕೊರೋನ ರೋಗಲಕ್ಷಣಗಳನ್ನು ಪ್ರದರ್ಶಿಸಿದ ರೋಗಿಗಳಿಗೆ 2800 ಮಿಲಿಗ್ರಾಂ. ಡೋಸೆಜ್‌ಗನ್ನು ನೀಡಲಾಗಿತ್ತು. ಈ ರೋಗಿಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಪ್ರಮಾಣವು ಅತ್ಯಂತ ಕಡಿಮೆ ಪ್ರಮಾಣದಲ್ಲಿತ್ತು ಹಾಗೂ ತುರ್ತು ವೈದ್ಯಕೀಯ ಶುಶ್ರೂಷೆಯ ಅಗತ್ಯ ಅವರಿಗುಂಟಾಗಿರಲಿಲ್ಲವೆಂದು ಅಧ್ಯಯನ ವರದಿ ತಿಳಿಸಿದೆ.

 ಈ ಪ್ರಯೋಗದ ಫಲಿತಾಂಶಗಳನ್ನು ನ್ಯೂ ಇಂಗ್ಲೆಂಡ್ ಜರ್ನಲ್ ಆಪ್ ಮೆಡಿಸಿನ್‌ನಲ್ಲಿ ಪ್ರಕಟಿಸಲಾಗಿದೆ.

ಮೊನೊಕ್ಲೊನಾಲ್ ಪ್ರತಿಕಾಯಗಳಿಗೆ ಹಲವಾರು ರೋಗಿಗಳಲ್ಲಿ ಕೋವಿಡ್-19 ರೋಗದ ತೀವ್ರತೆಯನ್ನು ಕಡಿಮೆಗೊಳಿಸುವ ಸಾಮರ್ಥ್ಯವಿದೆ ಹಾಗೂ ಹೆಚ್ಚಿನ ಸಂಖ್ಯೆಯ ರೋಗಿಗಳು ಮನೆಯಲ್ಲೇ ಚೇತರಿಸಿಕೊಳ್ಳುವುದಕ್ಕೆ ಅವಕಾಶ ನೀಡುತ್ತದೆ’’ ಎಂದು ಅಧ್ಯಯನ ತಂಡದ ಸದಸ್ಯರಾ ಅಮೆರಿಕದ ಸೆಡಾರ್ಸ್‌-ಸಿನಾಯ್ ಮೆಡಿಕಲ್ ಸೆಂಟರ್‌ನ ಪೀಟರ್ ಚೆನ್ ತಿಳಿಸಿದ್ದಾರೆ.

 ಮೊನೊಕ್ಲೊನಾಲ್ ಪ್ರತಿಕಾಯಗಳು ವೈರಸ್‌ಗಳಿಗಾಗಿ ತಾವಾಗಿಯೇ ತಗಲಿಕೊಳ್ಳುವ ಮೂಲಕ ಅವು ಪ್ರತಿಸೃಷ್ಟಿಯಾಗುವುದನ್ನು ತಡೆಯುತ್ತವೆ ಎಂದು ಸಂಶೋಧನಾ ವರದಿ ಹೇಳಿದೆ.

2800 ಮಿಲಿ ಗ್ರಾಂ ಡೋಸೆಜ್ ಪಡೆದುಕೊಂಡ ಕೋವಿಡ್-19 ರೋಗಿಗಳಲ್ಲಿ 11ನೇ ದಿನದೊಳಗೆ ಕೊರೋನ ವೈರಸ್ ಪ್ರಮಾಣದಲ್ಲಿ ಗಣನೀಯ ಇಳಿಕೆಯುಂಟಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X