Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಮಿತ್ ಪಾಂಗಾಲ್, ಸಂಜೀತ್‌ಗೆ ಚಿನ್ನ

ಅಮಿತ್ ಪಾಂಗಾಲ್, ಸಂಜೀತ್‌ಗೆ ಚಿನ್ನ

ವಿಶ್ವ ಚಾಂಪಿಯನ್‌ಶಿಪ್‌

ವಾರ್ತಾಭಾರತಿವಾರ್ತಾಭಾರತಿ1 Nov 2020 12:16 AM IST
share
ಅಮಿತ್ ಪಾಂಗಾಲ್, ಸಂಜೀತ್‌ಗೆ ಚಿನ್ನ

ನಾಂಟೆಸ್(ಫ್ರಾನ್ಸ್), ಅ.31: ಕೊರೋನ ವೈರಸ್ ಸೋಂಕು ಹರಡುವಿಕೆಯ ಕಾರಣಕ್ಕಾಗಿ ಬಲವಂತದ ವಿರಾಮದ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಜಯಿಸಿದ ಅಮಿತ್ ಪಾಂಗಲ್ (52 ಕೆ.ಜಿ.) ಮತ್ತು ಸಂಜೀತ್ (91 ಕೆ.ಜಿ.) ತಮ್ಮ ಮೊದಲ ಸ್ಪರ್ಧೆಯಲ್ಲಿ ಚಿನ್ನ ಬಾಚಿಕೊಂಡಿದ್ದಾರೆ.

ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನಡೆದ ಅಲೆಕ್ಸಿಸ್ ವ್ಯಾಸ್ಟೈನ್ ಅಂತರ್‌ರಾಷ್ಟ್ರೀಯ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಪಾಂಗಲ್ ಮತ್ತು ಸಂಜೀತ್ ಯಶಸ್ಸು ಸಾಧಿಸಿದ್ದಾರೆ.

ಏಶ್ಯನ್ ಗೇಮ್ಸ್ ಚಾಂಪಿಯನ್ ಆಗಿರುವ ಅಮಿತ್ ಅವರು ಕಾಮನ್‌ವೆಲ್ತ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತ ಅಮೆರಿಕದ ರೆನೆ ಅಬ್ರಹಾಂ ಅವರನ್ನು 3-0 ಅಂತರದಲ್ಲಿ ಸೋಲಿಸಿ ಚಿನ್ನ ಪಡೆದರು.

  ಮಾಜಿ ಇಂಡಿಯಾ ಓಪನ್ ಚಾಂಪಿಯನ್ ಸಂಜೀತ್ ಅವರು ಫ್ರಾನ್ಸ್‌ನ ಸೊಹೆಬ್ ಬೌಫಿಯಾ ಅವರನ್ನು ಮಣಿಸಿ ಚಿನ್ನ ಗೆದ್ದರು.

 75 ಕೆ.ಜಿ. ವಿಭಾಗದಲ್ಲಿ ಏಶ್ಯನ್ ಬೆಳ್ಳಿ ವಿಜೇತ ಆಶಿಶ್ ಕುಮಾರ್ ಅವರು ತನ್ನ ಎದುರಾಳಿ ಅಮೆರಿಕನ್ ಜೋಸೆಫ್ ಜೆರೋಮ್ ಹಿಕ್ಸ್ ಗಾಯದಿಂದಾಗಿ ವಾಕ್‌ಓವರ್ ನೀಡಿದ ನಂತರ ಚಿನ್ನ ಗೆದ್ದರು.

  ಆದಾಗ್ಯೂ ಏಶ್ಯನ್ ಬೆಳ್ಳಿ ಪದಕ ವಿಜೇತ ಕವಿಂದರ್ ಸಿಂಗ್ ಬಿಶ್ತ್ (57 ಕೆ.ಜಿ.) 1-2 ಅಂತರದಲ್ಲಿ ಸ್ಥಳೀಯ ಸ್ಯಾಮ್ಯುಯೆಲ್ ಕಿಸ್ಟೋಹರಿ ಎದುರು ಸೋಲು ಅನುಭವಿಸಿ ನಂತರ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ನಾಲ್ಕು ಬಾರಿ ಏಶ್ಯನ್ ಪದಕ ವಿಜೇತ ಶಿವ ಥಾಪಾ (63 ಕೆ.ಜಿ.), ಸುಮಿತ್ ಸಾಂಗ್ವಾನ್ (81 ಕೆ.ಜಿ.) ಮತ್ತು ಸತೀಶ್ ಕುಮಾರ್ (+91 ಕೆ.ಜಿ.) ಸೆಮಿಫೈನಲ್ ಹಂತದಲ್ಲಿ ಸೋತು ಕಂಚು ಪಡೆದರು.

ಮಾರ್ಚ್‌ನಲ್ಲಿ ಜೋರ್ಡಾನ್‌ನಲ್ಲಿ ನಡೆದ ಒಲಿಂಪಿಕ್ ಅರ್ಹತಾ ಪಂದ್ಯಗಳ ನಂತರ ಭಾರತದ ಬಾಕ್ಸರ್‌ಗಳು ಭಾಗವಹಿಸಿದ ಮೊದಲ ಅಂತರ್‌ರಾಷ್ಟ್ರೀಯ ಸ್ಪರ್ಧೆ ಇದಾಗಿದೆ. ಭಾರತದ ಐದು ಪುರುಷ ಮತ್ತು ನಾಲ್ಕು ಮಹಿಳಾ ಬಾಕ್ಸರ್‌ಗಳು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಒಲಿಂಪಿಕ್ಸ್‌ನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಇದೀಗ ಭಾರತದ ಬಾಕ್ಸರ್‌ಗಳ ತಂಡ ಯುರೋಪ್‌ನಲ್ಲಿ 52 ದಿನಗಳ ತರಬೇತಿ ಪ್ರವಾಸದಲ್ಲಿದೆ. ಅಕ್ಟೋಬರ್ 15ರಂದು ಬಾಕ್ಸರ್‌ಗಳು ಮತ್ತು ಅವರ ಸಹಾಯಕ ಸಿಬ್ಬಂದಿ ಪ್ರವಾಸ ಕೈಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X