Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಟು ತಿಂಗಳುಗಳಲ್ಲಿ ಇದೇ ಮೊದಲ ಬಾರಿಗೆ 1...

ಎಂಟು ತಿಂಗಳುಗಳಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷ ಕೋ.ರೂ. ದಾಟಿದ ಜಿಎಸ್‌ಟಿ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ1 Nov 2020 8:56 PM IST
share
ಎಂಟು ತಿಂಗಳುಗಳಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷ ಕೋ.ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ, ನ.1: ಅಕ್ಟೋಬರ್ ತಿಂಗಳಲ್ಲಿ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ)ಗಳ ಸಂಗ್ರಹ 1,05,155 ಕೋ.ರೂ.ಗಳಷ್ಟಾಗಿದೆ. ಇದರೊಂದಿಗೆ ಕಳೆದ ಫೆಬ್ರವರಿಯಿಂದೀಚಿಗೆ ಎಂಟು ತಿಂಗಳ ಅವಧಿಯಲ್ಲಿ ಜಿಎಸ್‌ಟಿ ಸಂಗ್ರಹ ಮೊತ್ತ ಇದೇ ಮೊದಲ ಬಾರಿಗೆ ಒಂದು ಲ.ಕೋ.ರೂ.ಗಳನ್ನು ದಾಟಿದೆ ಎಂದು ಕೇಂದ್ರ ವಿತ್ತ ಸಚಿವಾಲಯವು ರವಿವಾರ ತಿಳಿಸಿದೆ.

ಅ.31ರವರೆಗೆ ಒಟ್ಟು 80 ಲಕ್ಷ ಜಿಎಸ್‌ಟಿಆರ್-3ಬಿ ರಿಟರ್ನ್‌ಗಳು ಸಲ್ಲಿಕೆಯಾಗಿವೆ. ಒಟ್ಟು ಜಿಎಸ್‌ಟಿ ಆದಾಯದಲ್ಲಿ ಕೇಂದ್ರ ಜಿಎಸ್‌ಟಿ 19,193 ಕೋ.ರೂ.,ರಾಜ್ಯ ಜಿಎಸ್‌ಟಿ 5,411 ಕೋ.ರೂ.,ಏಕೀಕೃತ ಜಿಎಸ್‌ಟಿ 52,540 ಕೋ.ರೂ.ಮತ್ತು ಉಪತೆರಿಗೆ 8,011 ಕೋ.ರೂ.(ಸರಕುಗಳ ಆಮದುಗಳ ಮೇಲೆ ಸಂಗ್ರಹಿಸಿದ 932 ಕೋ.ರೂ.ಸೇರಿದಂತೆ) ಒಳಗೊಂಡಿವೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಸಂಗ್ರಹಿತ 95,379 ಕೋ.ರೂ.ಜಿಎಸ್‌ಟಿಗೆ ಹೋಲಿಸಿದರೆ ಹಾಲಿ ವರ್ಷದ ಅಕ್ಟೋಬರ್‌ನಲ್ಲಿ ಶೇ.10ರಷ್ಟು ಆದಾಯ ಹೆಚ್ಚಾಗಿದೆ.

ಕಳೆದ ವರ್ಷದ ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಹಾಲಿ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಸರಕುಗಳ ಆಮದಿನಿಂದ ಶೇ.9ರಷ್ಟು ಮತ್ತು ದೇಶೀಯ ವಹಿವಾಟು (ಸೇವೆಗಳ ಆಮದು ಸೇರಿದಂತೆ)ಗಳಿಂದ ಶೇ.11ರಷ್ಟು ಹೆಚ್ಚುವರಿ ಆದಾಯ ಸಂಗ್ರಹವಾಗಿದೆ. ಹಾಲಿ ವರ್ಷದ ಜುಲೈ,ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳುಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಆದಾಯ ಹೆಚ್ಚಳವು ಅನುಕ್ರಮವಾಗಿ ಮೈನಸ್ ಶೇ.14,ಮೈನಸ್ ಶೇ.8 ಮತ್ತು ಶೇ.5 ಆಗಿರುವುದು ಆರ್ಥಿಕ ಚೇತರಿಕೆ ಮತ್ತು ಆದಾಯ ಚೇತರಿಕೆಗಳನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಸಚಿವಾಲಯವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X