Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ನ.3ಕ್ಕೆ ವಿವಿಧೆಡೆ ವಿದ್ಯುತ್...

ಮಂಗಳೂರು : ನ.3ಕ್ಕೆ ವಿವಿಧೆಡೆ ವಿದ್ಯುತ್ ನಿಲುಗಡೆ

ವಾರ್ತಾಭಾರತಿವಾರ್ತಾಭಾರತಿ1 Nov 2020 9:46 PM IST
share

ಮಂಗಳೂರು, ನ.1: ತಾಲೂಕಿನ ವಿವಿಧೆಡೆ ವಿವಿಧ ಉಪಕೇಂದ್ರಗಳಿಂದ ಹೊರಡುವ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಅ.3ರಂದು ವಿದ್ಯುತ್ ನಿಲುಗಡೆಯಾಗಲಿದೆ.

ಹೊಸಬೆಟ್ಟು/ಪಣಂಬೂರು: ನ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ 11 ಕೆ.ವಿ. ಹೊಸಬೆಟ್ಟು ಹಾಗೂ ಪಣಂಬೂರು ಫೀಡರ್ ‌ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಬೈಕಂಪಾಡಿ, ಗೋಕುಲ್ ನಗರ, ದುರ್ಗಾನಗರ, ಹೊಸಬೆಟ್ಟು, ಕುಳಾಯಿ, ತಾವರೆಕೊಳ, ಹೊನ್ನಕಟ್ಟೆ, ಆಚಾರಿ ಕಾಲನಿ, ಪಣಂಬೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮೂಡುಬಿದಿರೆ: ನ.3ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿಸಿಎಲ್ ವತಿಯಿಂದ 110/11 ಕೆ.ವಿ. ಮೂಡುಬಿದಿರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಮೂಡುಬಿದಿರೆ, ಕೋಟೆಬಾಗಿಲು, ಕಡಂದಲೆ, ನಿಡ್ಡೋಡಿ, ತೋಡಾರ್, ಶಿರ್ತಾಡಿ, ಬೆಳುವಾಯಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಮೂಡುಬಿದಿರೆ ಪೇಟೆ, ಮಾಸ್ತಿಕಟ್ಟೆ, ಗಾಂಧೀನಗರ, ಮಹಾವೀರ ಕಾಲೇಜು, ಒಂಟಿಕಟ್ಟೆ, ಕಡಲಕೆರೆ, ನಾಗರಕಟ್ಟೆ, ಅರಮನೆಬಾಗಿಲು, ಜ್ಯೋತಿ ನಗರ, ಜೈನ್‌ಪೇಟೆ, ಶೇಡಿಗುರಿ, ಹೊಸಬೆಟ್ಟು, ಪುಚ್ಚೆಮೊಗರು, ಅಲಂಗಾರು, ಕೋಟೆಬಾಗಿಲು, ಪ್ರಾಂತ್ಯ, ಕಲ್ಲಬೆಟ್ಟು, ಗಂಟಾಲ್‌ಕಟ್ಟೆ, ಬಿರಾವು, ತಾಕೊಡೆ, ಮಾರೂರು, ಹೊಸಂಗಡಿ, ಪಳಕಳ, ಗುಡ್ಡೆ ಅಂಗಡಿ, ಮುರ್ಕದ್‌ಪಲ್ಕೆ, ಕೊಡ್ಯಡ್ಕ, ಕೇಮಾರ್, ಪಾಲಡ್ಕ, ವರ್ಣಬೆಟ್ಟು, ಮುಂಡ್ರುದೆ, ಜೋಡುಕಟ್ಟೆ, ಕಡಂದಲೆ ಪಲ್ಕೆ, ಬೊಮ್ಮಳಗುಡ್ಡೆ, ನೆಲ್ಲಿಗುತ್ತು, ಕಲ್ಲೋಳಿ, ನಿಡ್ಡೋಡಿ, ಸಂಪಿಗೆ, ಕಲ್ಲಮುಂಡ್ಕೂರು, ಕುದ್ರಿಪದವು, ಅಶ್ವತ್ಥಪುರ, ಮಂಗೆಬೆಟ್ಟು, ನೀರ್ಕೆರೆ, ಕಾಯರ್ ಮುಗೇರ್, ಚಕ್ಕುಪಾದೆ, ಕೊಪ್ಪಳ, ಪುತ್ತಿಗೆಪದವು, ಹಂಡೇಲು, ಬಂಗೆಬೆಟ್ಟು, ತೋಡಾರು, ಪಡೀಲು, ಮಿಜಾರ್, ಮೈಟ್, ಕೊಪ್ಪದಕುಮೇರು, ತೋಡಾರ್, ಗರಡಿ, ಕಾನ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಝಾದ್‌ನಗರ, ಕರಿಯನಂಗಡಿ, ಕೆಸರ್‌ಗದ್ದೆ, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಪಣಪಿಲ, ಅರಸುಕಟ್ಟೆ, ಬಸವನಕಜೆ, ಅಮನೊಟ್ಟು, ಜೋಗೊಟ್ಟು, ವಾಲ್ಪಾಡಿ, ಮಕ್ಕಿ, ಅಳಿಯೂರು, ಮಾಂಟ್ರಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಗುರುಪುರ: ನ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಕೆಪಿಟಿಸಿಎಲ್ ವತಿಯಿಂದ 110/11 ಕೆ.ವಿ. ಗುರುಪುರ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಗುರುಪುರ, ಪೊಳಲಿ, ಕುಪ್ಪೆಪದವು, ಕುಕ್ಕಟ್ಟೆ ಮತ್ತು ಮುಚ್ಚೂರು ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಗುರುಪುರ ಪೇಟೆ, ಆಲೈಗುಡ್ಡೆ, ಕೊಟ್ಟಾರಿಗುಡ್ಡೆ, ಮಠದಗುಡ್ಡೆ, ಮುಂಡೇವು, ಬಡಗ ಎಡಪದವು, ತೆಂಕ ಎಡಪದವು, ದಡ್ಡಿ, ಉರ್ಕಿ, ಪೂಪಾಡಿ ಕಲ್ಲು, ಕುಪ್ಪೆಪದವು, ಕಿಲೆಂಜಾರು, ಕುಳವೂರು, ಪೂಮಾರಪದವು, ಮುಂಡೇವು, ಗಾಂಧೀನಗರ, ಎಡಪದವು, ಮಿಜಾರು, ಗರಡಿ, ಸುರಲ್ಪಾಡಿ, ಗಂಜೀಮಠ, ಪೊಳಲಿ, ಬಡಕಬೈಲು, ತೆಂಕ ಬೆಳ್ಳೂರು, ಬಡಗ ಬೆಳ್ಳೂರು, ಅಮ್ಮುಂಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X