Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅತ್ಯಾಧುನಿಕ ತಂತ್ರಜ್ಞಾನದಿಂದ...

ಅತ್ಯಾಧುನಿಕ ತಂತ್ರಜ್ಞಾನದಿಂದ ಹಿಮ್ಮುಖಗೊಳ್ಳುತ್ತಿರುವ ಭಾರತ : ಡಾ. ಬಿ. ಶ್ರೀನಿವಾಸ ಕಕ್ಕಿಲ್ಲಾಯ ಕಳವಳ

ಯುವಜನ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ2 Nov 2020 6:01 PM IST
share
ಅತ್ಯಾಧುನಿಕ ತಂತ್ರಜ್ಞಾನದಿಂದ ಹಿಮ್ಮುಖಗೊಳ್ಳುತ್ತಿರುವ ಭಾರತ : ಡಾ. ಬಿ. ಶ್ರೀನಿವಾಸ ಕಕ್ಕಿಲ್ಲಾಯ ಕಳವಳ

ಮಂಗಳೂರು, ನ.2.ವಿಜ್ಞಾನ-ತಂತ್ರಜ್ಞಾನಗಳು ತಿಂಗಳಿಗೊಮ್ಮೆ ದುಪ್ಪಟ್ಟಾಗುತ್ತಿರುವಾಗ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪಠ್ಯಕ್ರಮವನ್ನು ಹಿಮ್ಮುಖವಾಗಿಸುವ ಯೋಜನೆಯನ್ನು ಹೊಂದಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಪ್ರಗತಿಪರ ಚಿಂತಕ ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ ಕಳವಳ ವ್ಯಕ್ತಪಡಿಸಿದರು.

ಅಖಿಲ ಭಾರತ ಯುವಜನ ಒಕ್ಕೂಟ (ಎಐವೈಎಫ್) ಮತ್ತು ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ (ಎನ್‌ಎಫ್‌ಐಡಬ್ಲ್ಯು) ಮಂಗಳೂರು ತಾಲೂಕು ಸಮಿತಿಗಳ ನೇತೃತ್ವದಲ್ಲಿ ನಗರದ ಕಾ.ಸಿಂಪ್ಸನ್ ಸೋನ್ಸ್ ಸಭಾಂಗಣದಲ್ಲಿ ರವಿವಾರ ನಡೆದ ವಿದ್ಯಾರ್ಥಿ-ಯುವಜನ-ಮಹಿಳೆಯರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಅತ್ಯಾಧುನಿಕ ಸಂಶೋಧನೆಗಳನ್ನು ನಡೆಸಲಾಗದೆ ಹೊಸ ತಂತ್ರಜ್ಞಾನ ನಿರ್ಮಾಣದಲ್ಲಿ ಭಾಗವಹಿಸಲಾಗದೆ ಕಂಪೆನಿಗಳ ಕೂಲಿಯಾಳು ಗಳಾಗಿ ದುಡಿಯಬೇಕಾದ ಸ್ಥಿತಿ ನಿರ್ಮಾಣವಾಗಲಿದೆ. ಕೊರೋನ ನಿಯಂತ್ರಣದ ನೆಪದಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಲಾ ಗಿದ್ದು ಮಕ್ಕಳಿಗೆ ಸೂಕ್ತ ಜ್ಞಾನವನ್ನು ನಿರಾಕರಿಸಲಾಗುತ್ತಿದೆ. ಈ ಕಾರಣಗಳಿಂದಾಗಿ ಅತ್ಯಾಧುನಿಕ ತಂತ್ರಜ್ಞಾನದಿಂದ ಭಾರತ ಹಿಮ್ಮುಖ ವಾಗುತ್ತಿದೆ. ಪರಿಣಿತ ವಿದ್ವಾಂಸರು ತಮ್ಮ ವಿಚಾರಗಳನ್ನು ಮಂಡಿಸಬಾರದೆಂದು ವಿವಿಗಳೇ ತಡೆಯೊಡ್ಡುತ್ತಿರುವ ವಿಷಮ ಪರಿಸ್ಥಿತಿ ಇದೆ. ಆಡಳಿತ ವರ್ಗದ ಈ ಅಸಂಬದ್ದ ನೀತಿಗಳಿಂದಾಗಿ ದೇಶದ ವಿದ್ಯಾರ್ಥಿ-ಯುವಜನ-ಮಹಿಳೆಯರು ಅಪಾರ ಕಷ್ಟ ನಷ್ಟಗಳನ್ನು ಅನುಭವಿಸುತ್ತಿದ್ದಾರೆ ಎಂದು ಶ್ರೀನಿವಾಸ ಕಕ್ಕಿಲ್ಲಾಯ ನುಡಿದರು.

ಎಐವೈಎಫ್ ಕರ್ನಾಟಕ ರಾಜ್ಯ ಮಾಜಿ ಅಧ್ಯಕ್ಷ ವಿ.ಎಸ್. ಬೇರಿಂಜ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರೇಟ್ ಪದವಿ ಪಡೆದ ಸವಿತಾ ಸುವರ್ಣ, ಕೊರೋನ ಯೋಧರುಗಳಾದ ವಾರಿಜಾ ಬಜ್ಪೆ, ರೂಪವತಿ ಸಿದ್ದಾರ್ಥನಗರ ಅವರನ್ನು ಸನ್ಮಾನಿಸಲಾಯಿತು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಚ್.ವಿ. ರಾವ್, ಎನ್‌ಎಫ್‌ಐಡಬ್ಲ್ಯು ರಾಜ್ಯ ಕಾರ್ಯದರ್ಶಿ ಭಾರತಿ ಪ್ರಶಾಂತ್, ಸಿಪಿಐ ಬಂಟ್ವಾಳ ಕಾರ್ಯದರ್ಶಿ ಬಿ. ಶೇಖರ್ ಮಾತನಾಡಿದರು. ಎಂ. ಕರುಣಾಕರ್ ಸ್ವಾಗತಿಸಿದರು. ಜಗತ್‌ಪಾಲ್ ಕೋಡಿಕಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X