Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ಪಾಕಿಸ್ತಾನವೇ ಅಲ್ವಾ? ಎಂಬ...

ಉಳ್ಳಾಲ ಪಾಕಿಸ್ತಾನವೇ ಅಲ್ವಾ? ಎಂಬ ಪ್ರಭಾಕರ ಭಟ್ ಹೇಳಿಕೆಗೆ ಬಿದ್ದು ಬಿದ್ದು ನಕ್ಕ ಜನ!

ಸಾಮಾಜಿಕ ಜಾಲತಾಣದಲ್ಲಿ ಮೀಮ್ ಗಳು

ವಾರ್ತಾಭಾರತಿವಾರ್ತಾಭಾರತಿ3 Nov 2020 11:41 AM IST
share
ಉಳ್ಳಾಲ ಪಾಕಿಸ್ತಾನವೇ ಅಲ್ವಾ? ಎಂಬ ಪ್ರಭಾಕರ ಭಟ್ ಹೇಳಿಕೆಗೆ ಬಿದ್ದು ಬಿದ್ದು ನಕ್ಕ ಜನ!

ಮಂಗಳೂರು, ನ.3: ‘‘ಉಳ್ಳಾಲಕ್ಕೆ ಹೋದರೆ ನಿಮಗೆ ಪಾಕಿಸ್ತಾನವನ್ನು ನೋಡಿದಂತೆ ಆಗುವುದಿಲ್ಲವಾ? ಉಳ್ಳಾಲ ಪಾಕಿಸ್ತಾನವೇ ಅಲ್ವಾ?’’ ಎಂಬ ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್  ಹೇಳಿಕೆ ತಮಾಷೆ, ಮೀಮ್  ಹಾಗೂ  ಜೋಕುಗಳಿಗೆ  ವಸ್ತುವಾಗಿ ನಗೆಪಾಟಲಿಗೀಡಾಗಿದೆ. 

 ಭಟ್‌ರ ಈ  ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹಲವು ಮೀಮ್‌ಗಳು ಹರಿದಾಡುತ್ತಿದ್ದು, ಜನರು ಬಿದ್ದು ಬಿದ್ದು ನಗುವಂತಾಗಿದೆ. 
‘ಉಳ್ಳಾಲಕ್ಕೆ ಹೋಗಲು ಬಸ್ ಟಿಕೆಟ್ ಇದ್ದರೆ ಸಾಲದು, ಇನ್ನು ಮುಂದೆ ಪಾಟ್‌ಪೋರ್ಟ್ ಕೂಡಾ ಬೇಕು’, ‘ಪಾಕಿಸ್ತಾನದ ಹೆಸರು ಹೇಳಿ ಬಿಜೆಪಿ ಗೆದ್ದಿತು, ಪಾಕಿಸ್ತಾನದ ಹೆಸರು ಹೇಳಿ ಮಾಧ್ಯಮ ಗೆದ್ದಿತು. ಆದರೆ ಪಾಕಿಸ್ತಾನದ ಹೆಸರೇಳಿ ಭಟ್ಟ ಗೆಲ್ಲಲೇ ಇಲ್ಲ’, ‘ಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ಸಿಟಿಬಸ್ಸುಗಳನ್ನೆಲ್ಲ ಇನ್ನು ಮುಂದೆ ಅಂತಾರಾಷ್ಟ್ರೀಯ ಸಾರಿಗೆ ಎಂದು ಘೋಷಿಸಬೇಕು’ ಇತ್ಯಾದಿ ಪೋಸ್ಟ್‌ಗಳ ಜೊತೆಗೆ ಉಳ್ಳಾಲಕ್ಕೆ ತೆರಳುವ ಬಸ್ಸಿನ ಮುಂಭಾಗಕ್ಕೆ ‘ಸ್ಟೇಟ್ ಬ್ಯಾಂಕ್ ಟು ಪಾಕಿಸ್ತಾನ್’ ಎಂದು ಎಡಿಟ್ ಮಾಡಿರುವ ಚಿತ್ರ, ಉಳ್ಳಾಲ ಎಂದು ಬರೆದಿರುವ ಪಾಸ್‌ಪೋರ್ಟ್, ‘ಉಳ್ಳಾಲ ಎಕ್ಸ್‌ಪ್ರೆಸ್’ ಎಂದು ಬರೆದಿರುವ ವಿಮಾನ ಚಿತ್ರವಿರುವ ಮೀಮ್‌ನಲ್ಲಿ ‘ಮೊದಲ ವಿಮಾನ ನೇತ್ರಾವತಿ ನದಿಯನ್ನು ದಾಟುತ್ತಿರುವುದು’ ಎಂದೆಲ್ಲ ವಂಗ್ಯಭರಿತ ಫೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಉಳ್ಳಾಲ ಕುರಿತ ಪ್ರಭಾಕರ ಭಟ್ ಅವರ ಹೇಳಿಕೆ ‘ಪ್ರಚೋದನಕಾರಿ’ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಈ ಹೇಳಿಕೆ ಜೋಕ್ ಆಗಿ ಬಿಟ್ಟಿದೆ. 

ಕಿನ್ಯ ಗ್ರಾಮದ ಕೇಶವ ಶಿಶುಮಂದಿರದಲ್ಲಿ ರವಿವಾರ ನಡೆದ ಗ್ರಾಮ ವಿಕಾಸ ಸಪ್ತಾಹ ಕಾರ್ಯಕ್ರಮದ ‘ದಂಪತಿಗಳ ಸಮಾವೇಶ’ದಲ್ಲಿ ಮಾರ್ಗದರ್ಶಕರಾಗಿ ಪಾಲ್ಗೊಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಇಂತಹ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದರ ವೀಡಿಯೊ ತುಣುಕು ವೈರಲ್ ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X