Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಬೇಡ್ಕರ್ ಮನುಸ್ಮೃತಿ ಸುಟ್ಟ ಬಗ್ಗೆ...

ಅಂಬೇಡ್ಕರ್ ಮನುಸ್ಮೃತಿ ಸುಟ್ಟ ಬಗ್ಗೆ ಪ್ರಶ್ನೆ: ಬಿಗ್ ಬಿ ಮೇಲೆರಗಿದ ಕೇಸರಿ ಟ್ರೋಲ್ ಗಳಿಗೆ ತಿರುಗೇಟು ನೀಡಿದ ಜನರು

ವಾರ್ತಾಭಾರತಿವಾರ್ತಾಭಾರತಿ3 Nov 2020 1:05 PM IST
share
ಅಂಬೇಡ್ಕರ್ ಮನುಸ್ಮೃತಿ ಸುಟ್ಟ ಬಗ್ಗೆ ಪ್ರಶ್ನೆ: ಬಿಗ್ ಬಿ ಮೇಲೆರಗಿದ ಕೇಸರಿ ಟ್ರೋಲ್ ಗಳಿಗೆ ತಿರುಗೇಟು ನೀಡಿದ ಜನರು

ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಜನಪ್ರಿಯ 'ಕೌನ್ ಬನೇಗಾ ಕರೋಡ್‌ಪತಿ' ಕಾರ್ಯಕ್ರಮದಲ್ಲಿ ಮನುಸ್ಮೃತಿಯ ಕುರಿತಂತೆ ಸ್ಪರ್ಧಾಳುವೊಬ್ಬರಿಗೆ ಕೇಳಿದ ಪ್ರಶ್ನೆಯಿಂದಾಗಿ ಅವರ ಮೇಲೆರಗಿದ ಕೇಸರಿ ಟ್ರೋಲ್‍ಗಳಿಗೆ ಹಲವಾರು ಟ್ವಿಟ್ಟರಿಗರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಅಮಿತಾಭ್ ಕೇಳಿದ ಪ್ರಶ್ನೆಯಿಂದಾಗಿ ಅವರ ವಿರುದ್ಧ ಲಕ್ನೋದಲ್ಲಿ ದೂರೊಂದು ಕೂಡ ದಾಖಲಾಗಿದೆ ಎಂದು ತಿಳಿದುಬಂದಿದೆ.

ತಮ್ಮ ವಿಶೇಷ ಅತಿಥಿ, ಸಾಮಾಜಿಕ ಹೋರಾಟಗಾರ ಬೆಝ್ವಾಡ ವಿಲ್ಸನ್ ಅವರಿಗೆ ಬಿಗ್ ಬಿ ಮನುಸ್ಮೃತಿ ಕುರಿತಾಗಿ ಕೇಳಿದ ರೂ. 6.40 ಲಕ್ಷ ಮೌಲ್ಯ ಬಹುಮಾನವಿದ್ದ ಪ್ರಶ್ನೆ ಹೀಗಿತ್ತು. "ಡಿಸೆಂಬರ್ 25, 1927ರಲ್ಲಿ ಬಿ. ಆರ್. ಅಂಬೇಡ್ಕರ್ ಮತ್ತವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟರು?'', ಇದಕ್ಕಿದ್ದ ಉತ್ತರದ ಆಯ್ಕೆಗಳು ವಿಷ್ಣು ಪುರಾಣ, ಭಗವದ್ಗೀತೆ, ಖಗ್ವೇದ ಹಾಗೂ ಮನುಸ್ಮೃತಿ ಆಗಿತ್ತು.

ನಟ ಅನೂಪ್ ಸೋನಿ ಜತೆಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ವಿಲ್ಸನ್ ಸರಿಯಾದ ಉತ್ತರವನ್ನೇ ನೀಡಿದರಲ್ಲದೆ "ನಾವು ಇಂದು ಅವರಿಂದಾಗಿ ಇದ್ದೇವೆ. ನಾವು ಮಾತ್ರವಲ್ಲ ಇಡೀ ಜಗತ್ತು, ಅವರು ನಮಗೆ ಭ್ರಾತೃತ್ವ ಮತ್ತು ಸಮಾನತೆಯನ್ನು ಕಲಿಸಿದ್ದಾರೆ,'' ಎಂದರಲ್ಲದೆ ಅಂತಹುದೇ ಕೃತ್ಯ ಈಗ ಮಾಡಿದರೆ ಬಂಧನಕ್ಕೊಳಗಾಗಬೇಕಾದೀತು ಎಂದರು.

ಬಿಗ್ ಬಿ ಕೇಳಿದ ಈ ಪ್ರಶ್ನೆಯಿಂದ ಕೇಸರಿ ಪಡೆಗಳಿಂದ ಅವರು ಟ್ರೋಲ್‍ಗೊಳಗಾಗಿದ್ದು, ಹಲವಾರು ತಟಸ್ಥ ನಿಲುವು ಹೊಂದಿದವರಿಂದ ಬಚ್ಚನ್ ಬೆಂಬಲವನ್ನೂ ಪಡೆದರು.

"ಮನುಸ್ಮೃತಿ  ಜಾತಿ ಮತ್ತು ಲಿಂಗಾಧರಿತ ತಾರತಮ್ಯ ಮತ್ತು ಹಿಂಸೆಯನ್ನು ಪ್ರಚೋದಿಸುತ್ತದೆಯೆಂದು ಅದನ್ನು ಖಂಡಿಸಿ ಅಂಬೇಡ್ಕರ್ ಅವರು 92 ವರ್ಷಗಳ ಹಿಂದೆ ಅದನ್ನು ಸಾರ್ವಜನಿಕವಾಗಿ ಸುಟ್ಟರು. ಇಂದು ಈ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಅವರು ಕೆಬಿಸಿ ಹಾಗೂ ಬಚ್ಚನ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.''  ಎಂದು ಒಬ್ಬರು ಪ್ರತಿಕ್ರಿಯಿಸಿದರೆ ಇನ್ನೊಬ್ಬರು ಈ ಕುರಿತು ಪ್ರತಿಕ್ರಿಯಿಸಿ "ಇಂತಹ ಒಂದು ಪ್ರಶ್ನೆಯಿಂದಾಗಿ ಈ ಕಾರ್ಯಕ್ರಮ ಇಂದು ಧರ್ಮವನ್ನು ಅವಮಾನಿಸುತ್ತದೆ ಎಂದು ಅವರು ಹೇಳುತ್ತಿದ್ದಾರೆ.'' ಎಂದು ಬರೆದಿದ್ದಾರೆ.

"ಫ್ರಾನ್ಸ್ ಘಟನೆ ಸಂದರ್ಭ ವಾಕ್ ಸ್ವಾತಂತ್ರ್ಯ ಎಂದು ಬೊಬ್ಬೆ ಹೊಡೆಯುತ್ತಿದ್ದ ಭಕ್ತ ಪಡೆ ಈಗ ಮನುಸ್ಮೃತಿ ಕುರಿತ ಪ್ರಶ್ನೆಗೆ ಕೆಬಿಸಿ ವಿರುದ್ಧದ ಎಫ್‍ಐಆರ್ ಅನ್ನು ಬೆಂಬಲಿಸುತ್ತಿದೆ,'' ಎಂದು ಇನ್ನೊಬ್ಬರು ಟ್ವೀಟ್ ಮಾಡಿದ್ದಾರೆ.

Q : On Dec 25th 1927, Dr Ambedkar and his supporters burnt which religious text?

Ans : Manusmriti.

For this factual question, KBC show now becomes the new target of right-wing Hindu trolls, and they claim that the show insulted Hinduism. #NewIndia pic.twitter.com/4Evqyb8dh3

— Advaid അദ്വൈത് (@Advaidism) November 1, 2020

This is a historical question based on a fact. It's not an opinion piece. They just asked which manuscript did Dr.Ambedkar burn and the answer happened to be the Manusmriti. Why are you trying to justify. It's a fact that cannot be changed.

— khwaabon ki rani (@pappuchaaru) November 3, 2020

Few days back Sanghis were supporting publication of derogatory cartoons of prophet in the name of FoE.

Now Sanghis are outraging against KBC bcz Bacchan asked *Historical* question about Manusmriti.

— Md Asif Khan‏‎‎‎‎‎‎ (@imMAK02) November 2, 2020

Questions are not drafted by mr. Bacchan,why he be blamed? More over every indian must know the history.

— Bhushan (@Bltickoo) November 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X