Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ಸರಣಿಗೆ ಮೊದಲು ಫಾರ್ಮ್...

ಆಸ್ಟ್ರೇಲಿಯ ಸರಣಿಗೆ ಮೊದಲು ಫಾರ್ಮ್ ಕಂಡುಕೊಂಡ ಅಜಿಂಕ್ಯ ರಹಾನೆ

ವಾರ್ತಾಭಾರತಿವಾರ್ತಾಭಾರತಿ3 Nov 2020 6:09 PM IST
share
ಆಸ್ಟ್ರೇಲಿಯ ಸರಣಿಗೆ ಮೊದಲು ಫಾರ್ಮ್ ಕಂಡುಕೊಂಡ ಅಜಿಂಕ್ಯ ರಹಾನೆ

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋಮವಾರ ನಡೆದಿರುವ ಐಪಿಎಲ್ ಪಂದ್ಯದಲ್ಲಿ ಅರ್ಧ ಶತಕವನ್ನು ಸಿಡಿಸಿದ್ದ ಅಜಿಂಕ್ಯ ರಹಾನೆ ತನ್ನ ಮೊದಲಿನ ಫಾರ್ಮ್ ಗೆ ಮರಳಿದ್ದರು. ಆಸ್ಟ್ರೇಲಿಯ ವಿರುದ್ಧ ಸರಣಿಗೆ ಮೊದಲು ರಹಾನೆ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಂತುಷ್ಟರಾಗಿದ್ದಾರೆ.

ಚೊಚ್ಚಲ ಐಪಿಎಲ್ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಡೆಲ್ಲಿ ತಂಡಕ್ಕೆ ಅಜಿಂಕ್ಯ ರಹಾನೆ ಮೊದಲ ಆದ್ಯತೆಯ ಆಟಗಾರನಲ್ಲ ಎಂದು ಟೂರ್ನಮೆಂಟ್ ಆರಂಭಕ್ಕೆಮೊದಲೇ ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದರು.

ರಹಾನೆ ಡೆಲ್ಲಿಯ ಮೊದಲ 6 ಪಂದ್ಯಗಳಿಂದ ಹೊರಗುಳಿದಿದ್ದರು. ಕೊನೆಗೂ ಅವರಿಗೆ ಅವಕಾಶ ಲಭಿಸಿತ್ತು. ಆದರೆ ಅವರು ಅವಕಾಶವನ್ನು ತಕ್ಷಣವೇ ಸದುಪಯೋಗಪಡಿಸಿಕೊಳ್ಳಲಿಲ್ಲ. ಮೊದಲ 5 ಪಂದ್ಯಗಳಲ್ಲಿ ಅವರು ಕೇವಲ 51 ರನ್ ಗಳಿಸಿದ್ದರು.

ಆರಂಭಿಕ ಆಟಗಾರನಾಗಿ ಪರದಾಟ ನಡೆಸಿದ್ದ ರಹಾನೆ ಮೂರನೇ ಕ್ರಮಾಂಕಕ್ಕೆ ವಾಪಸಾಗಿದ್ದರು. ಕೊಹ್ಲಿ ನೇತೃತ್ವದ ಆರ್ ಸಿಬಿ ವಿರುದ್ಧ ಪಂದ್ಯದಲ್ಲಿ ರಹಾನೆ 46 ಎಸೆತಗಳಲ್ಲಿ 60 ರನ್ ಗಳಿಸಿ ಆರು ವಿಕೆಟ್ ಅಂತರದ ಗೆಲುವಿಗೆ ನೆರವಾಗಿದ್ದರು.

“ನಾನು ಇಲ್ಲಿಗೆ ಬಂದಾಗ ಮೂರನೇ ಕ್ರಮಾಂಕದಲ್ಲಿ ಆಡುವಂತೆ ರಿಕಿ(ಪಾಂಟಿಂಗ್)ನನಗೆ ಹೇಳಿದರು. ಬ್ಯಾಟಿಂಗ್ ಮಾಡಲು ಈ ಕ್ರ ಮಾಂಕವು ಉತ್ತಮವಾಗಿರುತ್ತದೆ’’ಎಂದು ಡಿಸೆಂಬರ್ 17ರಿಂದ ಆಸ್ಟ್ರೇಲಿಯದಲ್ಲಿ ಆರಂಭವಾಗಲಿರುವ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿಯ ಉಪ ನಾಯಕನಾಗಿ ಕಾರ್ಯನಿರ್ವಹಿಸಲಿರುವ ರಹಾನೆ ಹೇಳಿದರು.

“ನಾನು 60 ರನ್ ಗಳಿಸಿ ಔಟಾಗಿದ್ದಕ್ಕೆ ಬೇಸರವಾಗಿದೆ.  ನಾನು ಪಂದ್ಯವನ್ನು ಮುಗಿಸಲು ಬಯಸಿದ್ದೆ. ಅಂತಿಮವಾಗಿ ನಾವು ಪಂದ್ಯವನ್ನು ಜಯಿಸಿ ಪ್ಲೇ ಆಫ್ ಗೆ ಪ್ರವೇಶಿಸಿದ್ದಕ್ಕೆ ಸಂತೋಷವಾಗುತ್ತಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X